• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಒಲವಿನ ಅಲೆಗಳು: ಒಲವೇ ಇಲ್ಲದ ಅಲೆಯ ಎದುರು ಕಾವ್ಯ ಹುಟ್ಟುತ್ತದೆಂಬ ಹುಸಿ ನಿರೀಕ್ಷೆ

P K Channakrishna by P K Channakrishna
July 28, 2020
in CKPLUS
Reading Time: 1 min read
0
ಒಲವಿನ ಅಲೆಗಳು: ಒಲವೇ ಇಲ್ಲದ ಅಲೆಯ ಎದುರು ಕಾವ್ಯ ಹುಟ್ಟುತ್ತದೆಂಬ ಹುಸಿ ನಿರೀಕ್ಷೆ
1k
VIEWS
FacebookTwitterWhatsuplinkedinEmail

ಇದು ನನ್ನ 2ನೇ ಕವನ ಸಂಕಲನದ ಹೆಸರು. 1993 ಮತ್ತೂ 1995ರವರೆಗೆ ನನ್ನ ಆತ್ಮತೃಪ್ತಿಗೆ ಗೀಚಿಕೊಂಡ ಸಾಲುಗಳು ಆ ಹೊತ್ತಿಗೆಯಲ್ಲಿವೆ. ಸದಾಶಿವ ಎಂಬ ಗೆಳೆಯ, ಚನ್ನ ಇದನ್ನು ಅಚ್ಚು ಹಾಕಿಸು, ಖರ್ಚು ನಾನು ನೋಡಿಕೊಳ್ಳುತ್ತೇನೆ ಅಂದಾಗ ನನ್ನ ಪದ್ಯಗಳಿಗೆ ಇಷ್ಟುಬೇಗ ಪುಸ್ತಕಭಾಗ್ಯ ಸಿಕ್ಕಿದ್ದಕ್ಕೆ ನಾನು ಹಿಗ್ಗಿದ್ದೆ. ಆ ಹಿಗ್ಗು ಬಹಳದಿನ ಉಳಿಯಲಿಲ್ಲ. ಕಾರಣವಿಷ್ಟೆ, ಆ ಸಂಕಲನ ಸೇಲಾಗಿದ್ದಕ್ಕಿಂತ ಗೌರವ ಪ್ರತಿಗಳಾಗಿ ನನ್ನಿಂದ ಹೊರಗೆ ಹೋಗಿದ್ದೇ ಹೆಚ್ಚು. ನನ್ನ ಪದ್ಯಗಳನ್ನು ಓದಿದ್ದ ನಾಗತಿಹಳ್ಳಿ ಚಂದ್ರಶೇಖರ ಅವರು ಬೆನ್ನುಡಿ ಬರೆದು ಬೆನ್ನುತಟ್ಟಿದ್ದರು.

1995 ಜನವರಿ 22ರಂದು ಭಾನುವಾರ ಆ ಕವಿತಾಗುಚ್ಛವನ್ನು ನಮ್ಮ ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ಕವಯಿತ್ರಿ ಶ್ರೀಮತಿ ಉತ್ತನೂರು ರಾಜಮ್ಮನವರು ಬಾಗೇಪಲ್ಲಿ ನ್ಯಾಷನಲ್ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಬಾಗೇಪಲ್ಲಿ ಕನ್ನಡ ಕಲಾಸಂಘ ವತಿಯಿಂದ ನಡೆದ “ಮಾಸ್ತಿ ಮತ್ತು ತೇಜಸ್ವಿ ಅವರ ಕಥಾಸಾಹಿತ್ಯದಲ್ಲಿನ ಸಾಮಾಜಿಕ ಮೌಲ್ಯಗಳು” ಎಂಬ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಲೋಕಾರ್ಪಣೆ ಮಾಡಿದ್ದರು. ಆ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲೆಯ ಇನ್ನೊಬ್ಬ ಹಿರಿಯ ಕವಿ ಬಿ.ಆರ್. ಲಕ್ಷ್ಮಣರಾವ್ ಅವರೂ ಇದ್ದರು.

ಆ ಸಂಕಲನದಲ್ಲಿ ಈ ಕೆಳಗಿನ ಮೂರು ಲೈನು ಬರೆದಿದ್ದೆ.

“ಒಲವು ಅಲೆಯಂತೆ
ತೀರ ದಾಟುವುದಿಲ್ಲ
ಅದೆಷ್ಟು ಉಕ್ಕಿದರೂ..”

ಈ ಸಾಲುಗಳನ್ನು ಬರೆದಾಗ ಸುನಾಮಿ ಬಗ್ಗೆ ಗೊತ್ತಿರಲಿಲ್ಲ. 2004ರಲ್ಲಿ ಸುನಾಮಿ ಬಂದು ಸಾವಿರಾರು ಜನರು ಜಲಸಮಾಧಿಯಾದಾಗ ಈ ಸಾಲುಗಳನ್ನು ಮತ್ತೆ ಮತ್ತೆ ಓದಿ ಚಡಪಡಿಸದ್ದೆ. ಅದಕ್ಕೂ ಹಿಂದೆ 1964ರಲ್ಲಿ ಅದೇ ತಮಿಳುನಾಡಿನ ರಾಮೇಶ್ವರಂ ಮತ್ತು ಧನುಷ್ಕೋಡಿಯ ಮೇಲೆ ಸುನಾಮಿ ಎರಗಿ ಸಾವಿರಾರು ಜನ ಕಡಲ ಪಾಲಾಗಿದ್ದರು. ಕೊನೆಪಕ್ಷ ನಾನು ಈ ಸಾಲುಗಳನ್ನು ಬರೆಯುವವರೆಗೂ ಯಾವ ತರಗತಿಯಲ್ಲೂ ಮೇಷ್ಟ್ರುಗಳು (ಭೂಗೋಳದಲ್ಲಿ) ಸುನಾಮಿ ಬಗ್ಗೆ ಹೇಳಿರಲಿಲ್ಲ. ಬಹಶಃ ಅವರು ಹೇಳಿದ್ದಿದ್ದರೆ ಈ ಮೂರು ಸಾಲುಗಳನ್ನು ಬರೆಯುತ್ತಲೇ ಇರಲಿಲ್ಲವೇನೋ…

ಈಗ ಒಲವಿಗೂ ಕಡಲಿಗೂ ಹೋಲಿಸಿ ಬರೆಯಲು ಇಷ್ಚವಿಲ್ಲ. ಒಲವು ಮತ್ತು ಸುನಾಮಿ!!! ಈ ಹೋಲಿಕೆ ಹೇಗೆ ಮಾರಾಯರೆ, ಛೇ!!
ಒಂದು ಅಪ್ರಸ್ತುತ ಕವಿಸಮಯಕ್ಕೆ ವಿಷಾದವಿದೆ.

ಕ್ಯಾಪ್ಷನ್: ನನ್ನ ಒಲವಿನ ’ಅಲೆಗಳು ಕವನ’ ಸಂಕಲನವನ್ನು ಬಿಡುಗಡೆ ಮಾಡಿದ ಹಿರಿಯ ಕವಯಿತ್ರಿ ಉತ್ತನೂರು ರಾಜಮ್ಮ.

Tags: kannada poetrywaves of love
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

by cknewsnow desk
February 28, 2024
0

ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್!; ಈ ಅಡ್ಡ ಕಸುಬಿಗೆ ಇದೆ 55 ವರ್ಷಗಳ ಇತಿಹಾಸ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಹಾವುಗಳ ಆಪ್ತರಕ್ಷಕ

ಹಾವುಗಳ ಆಪ್ತರಕ್ಷಕ

by cknewsnow desk
December 10, 2023
0

ಇಲ್ಲೊಬ್ಬರಿದ್ದಾರೆ ಉರಗ ಪ್ರೇಮಿ ಉಪ ವಲಯ ಅರಣ್ಯಾಧಿಕಾರಿ

ಗನ್‌ಮ್ಯಾನ್‌ನಿಂದ ಶೂ ಹಾಕಿಸಿಕೊಂಡ ಸಚಿವ ಹೆಚ್‌.ಸಿ.ಮಹಾದೇವಪ್ಪ ಮೇಲೆ ಯತ್ನಾಳ್‌ ಪ್ರಹಾರ

ಗನ್‌ಮ್ಯಾನ್‌ನಿಂದ ಶೂ ಹಾಕಿಸಿಕೊಂಡ ಸಚಿವ ಹೆಚ್‌.ಸಿ.ಮಹಾದೇವಪ್ಪ ಮೇಲೆ ಯತ್ನಾಳ್‌ ಪ್ರಹಾರ

by cknewsnow desk
November 9, 2023
0

ಸಚಿವರ ನಡೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ; ಆರೋಗ್ಯ ಸರಿ ಇಲ್ಲದಿದ್ದರೆ ವಿಶ್ರಾಂತಿ ಪಡೆಯಿರಿ ಎಂದ ಯತ್ನಾಳ್

ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ

ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ

by P K Channakrishna
November 2, 2023
0

ಸದ್ಯಕ್ಕೆ ನಾನೇ ಸಿಎಂ, ಐದು ವರ್ಷ ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ ಎಂದ ಸಿದ್ದು; ಹೈಕಮಾಂಡ್ ಎಚ್ಚರಿಕೆಗೆ ಸ್ವತಃ ಮುಖ್ಯಮಂತ್ರಿಯಿಂದಲೇ ಎಳ್ಳುನೀರು

ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

ಹೆಸರಿಗೆ ಐವತ್ತು; ಕನ್ನಡಕ್ಕೆ ಹೆಚ್ಚುತ್ತಿದೆ ಆಪತ್ತು

by cknewsnow desk
November 1, 2023
0

ಸಂಕೋಲೆ, ಸಮಸ್ಯೆಗಳಲ್ಲಿ ಕರ್ನಾಟಕ; ಸ್ವಂತ ನೆಲದಲ್ಲಿಯೇ ಪರಕೀಯ ಭಾವ; ನವೆಂಬರ್ ನಾಯಕರ ಅಪದ್ಧತೆ

Next Post
ಸರ್ವಾಧಿಕಾರಿಗಳಿಗೇ ಚರಮಗೀತೆ ಹಾಡಿದ ಸೋಶಿಯಲ್ ಮೀಡಿಯಾ

ಸರ್ವಾಧಿಕಾರಿಗಳಿಗೇ ಚರಮಗೀತೆ ಹಾಡಿದ ಸೋಶಿಯಲ್ ಮೀಡಿಯಾ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ: ಎಲ್ಲೆಡೆ ಪರಿಸರ ಜಪ, ಮಣ್ಣಿನ ಗಣಪ

ಗುಡಿಬಂಡೆ: ಎಲ್ಲೆಡೆ ಪರಿಸರ ಜಪ, ಮಣ್ಣಿನ ಗಣಪ

4 years ago
ಬಾಲ ಬಿಚ್ಚಿದ್ರೆ ಹುಷಾರ್‌! ಚಿಕ್ಕಬಳ್ಳಾಪುರ ಜಿಲ್ಲೆ ಕ್ವಾರಿ-ಕ್ರಷರ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಎಸ್‌ಪಿ ಮಿಥುನ್‌ ಕುಮಾರ್; ಸರ್ಕಲ್‌ ಇನಸ್ಪೆಕ್ಟರ್‌ಗಳು-ಸಬ್‌ ಇನಸ್ಪೆಕ್ಟರ್‌ಗಳಿಗೂ ಫುಲ್‌ ಕ್ಲಾಸ್

ಬಾಲ ಬಿಚ್ಚಿದ್ರೆ ಹುಷಾರ್‌! ಚಿಕ್ಕಬಳ್ಳಾಪುರ ಜಿಲ್ಲೆ ಕ್ವಾರಿ-ಕ್ರಷರ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಎಸ್‌ಪಿ ಮಿಥುನ್‌ ಕುಮಾರ್; ಸರ್ಕಲ್‌ ಇನಸ್ಪೆಕ್ಟರ್‌ಗಳು-ಸಬ್‌ ಇನಸ್ಪೆಕ್ಟರ್‌ಗಳಿಗೂ ಫುಲ್‌ ಕ್ಲಾಸ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ