• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಮೈಸೂರಿನಲ್ಲಿ ಮುಗಿದ ಪೆಟ್ರೋಮ್ಯಾಕ್ಸ್; ನೀರ್ ದೋಸೆ ಡೈರೆಕ್ಟರ್ ಸಿನಿಮಾದಲ್ಲಿದೆಯಾ ಡಬಲ್ ಮೀನಿಂಗ್ ಡೈಲಾಗು

cknewsnow desk by cknewsnow desk
January 3, 2021
in ET CINEMA
Reading Time: 1 min read
0
ಮೈಸೂರಿನಲ್ಲಿ ಮುಗಿದ ಪೆಟ್ರೋಮ್ಯಾಕ್ಸ್; ನೀರ್ ದೋಸೆ ಡೈರೆಕ್ಟರ್ ಸಿನಿಮಾದಲ್ಲಿದೆಯಾ ಡಬಲ್ ಮೀನಿಂಗ್ ಡೈಲಾಗು
913
VIEWS
FacebookTwitterWhatsuplinkedinEmail

ಬೆಂಗಳೂರು: ವಿಜಯ್ ಪ್ರಸಾದ್ ನಿರ್ದೇಶನದ ಪೆಟ್ರೋಮ್ಯಾಕ್ಸ್ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡಿದೆ. ಬಹುತೇಕ ಸಿನಿಮಾವನ್ನು ಮೈಸೂರಿನಲ್ಲಿ ಶೂಟಿಂಗ್ ಮಾಡಿಕೊಂಡಿರುವ ತಂಡ, ಇದೀಗ ಕುಂಬಳಕಾಯಿಯನ್ನೂ ಅರಮನೆ ನಗರಿಯಲ್ಲಿಯೇ ಒಡೆದು, ಹೊಸ ವರ್ಷದ ಮೊದಲ ದಿನವೇ ಬಿಡುಗಡೆಯತ್ತ ಗಮನ ಹರಿಸಿದೆ.

ಈ ಶೂಟಿಂಗ್ ಪಯಣವನ್ನು ಮೆಲುಕು ಹಾಕುವ ಉದ್ದೇಶಕ್ಕೆ ಮೈಸೂರಿನಲ್ಲಿ ಪತ್ರಿಗೋಷ್ಠಿಯನ್ನು ಕರೆಯಲಾಗಿತ್ತು. ತಂಡದವರು ಒಬ್ಬೊಬ್ಬರೆ ಶೂಟಿಂಗ್ ನೆನಪುಗಳನ್ನು ಬಿಚ್ಚಿಟ್ಟರು.

ಮೊದಲಿಗೆ ಮಾತು ಆರಂಭಿಸಿದ ಚಿತ್ರದ ನಿರ್ದೇಶಕ ವಿಜಯ್ ಪ್ರಸಾದ್, ನನ್ನ ಸಿನಿಮಾ ನೋಡಿದ ಪ್ರತಿಯೊಬ್ಬರು ಪ್ರತಿ ಬಾರಿ ಡಬಲ್ ಮೀನಿಂಗ್ ಎಂದು ಕರೆಯುತ್ತಾರೆ. ನಾನು ಅದನ್ನು ಚೇಷ್ಟೇಗೆ ಹೋಲಿಸುತ್ತೇನೆ. ಮನರಂಜನೆ ಸಲುವಾಗಿ ಚೇಷ್ಟೆಯನ್ನು ಅಳವಡಿಸಿರುತ್ತೇನೆ. ಆದರೆ, ಇಡೀ ಸಿನಿಮಾ ಡಬಲ್ ಮೀನಿಂಗ್ ಇದ್ದಿದ್ದರೆ ಈ ಹಿಂದಿನ ನೀರ್​ದೋಸೆ ಸಿನಿಮಾ ಫ್ಲಾಪ್ ಆಗಿರಬೇಕಿತ್ತು. ಗಾಢವಾದ ಕಥೆಯ ಮೂಲಕ ಭಾವುಕ ಪಯಣವನ್ನು ಸೇರಿಸಿ ಗೆಲುವು ಕಂಡಿವೆ ಎಂದರು.

ಡಬಲ್ ಮೀನಿಂಗ್ ಎಂದಾಕ್ಷಣ ಚಿತ್ರವನ್ನು ಬೇರೆ ರೀತಿಯಲ್ಲಿ ನೋಡುವುದು ತಪ್ಪು. ಇಲ್ಲಿ ಸಾಮಾನ್ಯರ ಬದುಕಿನಲ್ಲಿ ನಡೆಯುವ ಕಥೆಯನ್ನು ತೋರಿಸಲಿದ್ದೇವೆ. ಇದು ಚಿತ್ರದ ಮಹತ್ವದ ಘಟ್ಟ ಎನ್ನುವ ನಟ ಸತೀಶ್ ನೀನಾಸಂ, ಕಳೆದ ಮೂರು ವರ್ಷದ ಹಿಂದೆಯೇ ಈ ಸಿನಿಮಾ ಶುರುವಾಗಬೇಕಿತ್ತು. ಕಾರಣಾಂತರಗಳಿಂದ ಆಗಲಿಲ್ಲ. ಆ ಬಗ್ಗೆ ನಿರ್ದೇಶಕರಿಗೆ ನಾನು ಕೇಳುತ್ತಲೇ ಬಂದೆ. ಕೊರೊನಾ ಸಮಯದಲ್ಲಿ ಚಿತ್ರ ಮಾಡುವ ಮನಸ್ಸಾಯ್ತು. ಇದೀಗ ಶೂಟಿಂಗ್​ ಸಹ ಮುಗಿಸಿದ್ದೇವೆ ಎಂದರು.

ಹರಿಪ್ರಿಯಾ, ಕಾರುಣ್ಯ ರಾಮ್

ನಾಯಕ ನಟರಾಗಿ ಸತೀಶ್ ನೀನಾಸಂ, ನಾಯಕಿಯಾಗಿ ಹರಿಪ್ರಿಯಾ ನಟಿಸಿದ್ದು, ಪ್ರಮುಖ ಪಾತ್ರದಲ್ಲಿ  ಕಾರುಣ್ಯ ರಾಮ್ ಕಾಣಿಸಿಕೊಂಡಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯಲಕ್ಷ್ಮೀ ಸಿಂಗ್ ನಟಿಸಿದ್ದಾರೆ. ನೀರ್ ದೋಸೆ ಸಿನಿಮಾವನ್ನು ಇಷ್ಟಪಟ್ಟ ಜನರು ಈ ಸಿನಿಮಾವನ್ನು ಸಹ ಇಷ್ಟಪಡುವ ವಿಶ್ವಾಸ ಇದೆ. ನೀರ್ ದೋಸೆ ರೀತಿಯಲ್ಲಿಯೇ ಈ ಸಿನಿಮಾದಲ್ಲೂ ಸಾಕಷ್ಟು ಚೇಷ್ಟೆ, ಎಮೋಷನಲ್ ಕಾಣಬಹುದು. ಹೀಗಾಗಿ ಈ ಸಿನಿಮಾ ಯುವ ಸಮುದಾಯ, ಕುಟುಂಬ ವರ್ಗದವರನ್ನು ಸಹ ಸೆಳೆಯುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದ ನಾಯಕಿ ಹರಿಪ್ರಿಯಾ ಮಾತನಾಡಿ, ಇದೊಂದು ಪ್ರಯೋಗಾತ್ಮಕ ಸಿನಿಮಾ. ನನ್ನ ಸಿನಿಮಾ ಕರಿಯರ್​ನಲ್ಲಿಯೇ ವಿಭಿನ್ನವಾದ ಪಾತ್ರವನ್ನು ಈ ಚಿತ್ರದಲ್ಲಿ ನಿಭಾಯಿಸಿದ್ದೇನೆ. ಚೇಷ್ಟೆ ಜತೆಗೆ ಅರ್ಥಪೂರ್ಣವಾದ ಕಥೆಯೂ ಈ ಸಿನಿಮಾದಲ್ಲಿದೆ. ಯುವ ಪೀಳಿಗೆ ಮತ್ತು ಕೌಟುಂಬಿಕ ಕಥೆಯೂ ಚಿತ್ರದ ಪ್ರಮುಖ ಎಳೆ ಎಂದರು.

ಯಾವುದೇ ಪಾತ್ರ ಕೊಟ್ಟರೂ ಮಾಡಲು ಸಿದ್ಧ ಎಂದಿದ್ದ ಕಾರುಣ್ಯಾ ರಾಮ್ ಅಷ್ಟೇ ವಿಶೇಷವಾದ ಪಾತ್ರವನ್ನೇ ಮಾಡಿದ್ದಾರೆ. ಈ ಸಿನಿಮಾದಲ್ಲಿನ ನನ್ನ ಪಾತ್ರ ತುಂಬ ವಿಭಿನ್ನ. ತುಂಬ ಇಷ್ಟಪಟ್ಟು ಒಪ್ಪಕೊಂಡ ಸಿನಿಮಾ ಇದು. ಮೊದಲಿಗೆ ಕಥೆ ಹೇಳುವುದೇ ಬೇಡ. ನಿಮ್ಮ ಸಿನಿಮಾದಲ್ಲಿ ಅವಕಾಶ ನೀಡಿ ಎಂದಿದ್ದೇ ಅಷ್ಟೇ. ಅದರಂತೆ ನನ್ನ ಕರಿಯರ್​ನಲ್ಲಿ ಈ ಪಾತ್ರ ಒಳ್ಳೊಳ್ಳೆ ಅವಕಾಶಗಳನ್ನು ನೀಡಲಿದೆ ಎಂದರು.

ನೀನಾಸಂ ಸತೀಶ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಹರಿಪ್ರಿಯಾ, ಕಾರುಣ್ಯಾ ರಾಮ್ ನಾಯಕಿಯರ ಜತೆಗೆ ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ನಟ ಅರುಣ್, ನಾಗಭೂಷಣ್, ಭುವಿ ಇದ್ದಾರೆ.

Tags: am satishninaskannada cinemapetromax-haripriya
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್

ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್

by cknewsnow desk
December 10, 2023
0

ಗುಟ್ಕಾ ಜಾಹೀರಾತು ತಂದಿಟ್ಟ ಸಂಕಷ್ಟ

ಧೂಳ್ ಎಬ್ಬಿಸುತ್ತಿದೆ ಸಲಾರ್ ಟ್ರೇಲರ್

ಧೂಳ್ ಎಬ್ಬಿಸುತ್ತಿದೆ ಸಲಾರ್ ಟ್ರೇಲರ್

by cknewsnow desk
December 5, 2023
0

ಜಾಲತಾಣ ಜಗತ್ತಿನಲ್ಲಿ ಪ್ರಭಾಸ್ ಅಭಿಮಾನಿಗಳ ಹಬ್ಬವೋ ಹಬ್ಬ

ಕಾಂತಾರ-2 FIRST LOOK

ಕಾಂತಾರ-2 FIRST LOOK

by cknewsnow desk
November 27, 2023
0

ಬೆಚ್ಚಿಬೀಳೀಸಿದ ರಿಷಬ್‌ ಶೆಟ್ಟಿ ಅವತಾರ

ಕಾಂತಾರ 2 ಫಸ್ಟ್ ಲುಕ್: ರಿಷಬ್ ಶೆಟ್ಟಿ ಭಯಂಕರ

ಕಾಂತಾರ 2 ಫಸ್ಟ್ ಲುಕ್: ರಿಷಬ್ ಶೆಟ್ಟಿ ಭಯಂಕರ

by P K Channakrishna
November 27, 2023
0

ಏಳು ಭಾಷೆಗಳಲ್ಲಿ ನಿರ್ಮಾಣ; ಕನ್ನಡ ಚಿತ್ರರಂಗದ ದಾಖಲೆ

ಪೈರಸಿ ಹಾವಳಿಯಿಂದ ವರ್ಷಕ್ಕೆ 20,000 ಕೋಟಿ ರೂ. ನಷ್ಟ

ಪೈರಸಿ ಹಾವಳಿಯಿಂದ ವರ್ಷಕ್ಕೆ 20,000 ಕೋಟಿ ರೂ. ನಷ್ಟ

by P K Channakrishna
November 5, 2023
0

ಸಿನಿಮಾ ಪೈರಸಿ ತಡೆಗೆ ಕೇಂದ್ರದಿಂದ ಕಠಿಣ ಕ್ರಮ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್

Next Post
ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಸಿಂಹದ ಮರಿ ದತ್ತು ಪಡೆದು ಅದಕ್ಕೆ ತಂದೆ ಹೆಸರಿಟ್ಟ ನಟ ವಸಿಷ್ಠ ಸಿಂಹ

ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಸಿಂಹದ ಮರಿ ದತ್ತು ಪಡೆದು ಅದಕ್ಕೆ ತಂದೆ ಹೆಸರಿಟ್ಟ ನಟ ವಸಿಷ್ಠ ಸಿಂಹ

Leave a Reply Cancel reply

Your email address will not be published. Required fields are marked *

Recommended

ಮೈಸೂರು ಅರಮನೆಯ ಪ್ರಖರತೆ ನಡುವೆ ಚಿರಂಜೀವಿ ರಾಹುಲ್ ವೆಲ್ಲಾಲ್ ಗಾಯನದ ಕೋಲ್ಮಿಂಚು

ಮೈಸೂರು ಅರಮನೆಯ ಪ್ರಖರತೆ ನಡುವೆ ಚಿರಂಜೀವಿ ರಾಹುಲ್ ವೆಲ್ಲಾಲ್ ಗಾಯನದ ಕೋಲ್ಮಿಂಚು

5 years ago
ಕೋವಿಡ್‌ ಸಂಕಷ್ಟ ಕಾಲದಲ್ಲಿ ಹಾಹಾಕಾರ; ನಿರ್ಗತಿಕರಿಗೆ ಆಹಾರ, ನೀರು ಕೊಟ್ಟ ಸುಖೀಭವ ಚಾರಿಟಬಲ್ ಟ್ರಸ್ಟ್‌

ಕೋವಿಡ್‌ ಸಂಕಷ್ಟ ಕಾಲದಲ್ಲಿ ಹಾಹಾಕಾರ; ನಿರ್ಗತಿಕರಿಗೆ ಆಹಾರ, ನೀರು ಕೊಟ್ಟ ಸುಖೀಭವ ಚಾರಿಟಬಲ್ ಟ್ರಸ್ಟ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ