ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ.