• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಸ್ಯಾಂಡಲ್‌ವುಡ್ ಡ್ರಗ್ ಕೇಸ್; ರಾತ್ರೋರಾತ್ರಿ ಚೆನ್ನೈನಲ್ಲಿ ಸಿಕ್ಕಿಬಿದ್ದ 6ನೇ ಆರೋಪಿ, ಮಾಜಿ ಮಂತ್ರಿ ಜೀವರಾಜ್ ಆಳ್ವರ ಪುತ್ರ ಆದಿತ್ಯ ಆಳ್ವ

cknewsnow desk by cknewsnow desk
January 12, 2021
in CRIME
Reading Time: 1 min read
0
ಸ್ಯಾಂಡಲ್‌ವುಡ್ ಡ್ರಗ್ ಕೇಸ್; ರಾತ್ರೋರಾತ್ರಿ ಚೆನ್ನೈನಲ್ಲಿ ಸಿಕ್ಕಿಬಿದ್ದ 6ನೇ ಆರೋಪಿ, ಮಾಜಿ ಮಂತ್ರಿ ಜೀವರಾಜ್ ಆಳ್ವರ ಪುತ್ರ ಆದಿತ್ಯ ಆಳ್ವ
910
VIEWS
FacebookTwitterWhatsuplinkedinEmail

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಕೇಸ್‌ನಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯಾ ಆಳ್ವ ಕೊನೆಗೂ ರಾಜ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ದಂಧೆಯ 6ನೇ ಆರೋಪಿಯಾಗಿರುವ ಆದಿತ್ಯ ಆಳ್ವ ಸೋಮವಾರ ರಾತ್ರಿ ಸಿಸಿಬಿ ಚೆನ್ನೈನಲ್ಲಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಚೆನ್ನೈನಿಂದ ಮಂಗಳವಾರ ಮುಂಜಾನೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಆದಿತ್ಯ ಆಳ್ವನನ್ನು ಕರೆತರಲಾಗಿದೆ.

ಇನ್ಸ್‍ಪೆಕ್ಟರ್ ಪುನೀತ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡಸಿದೆ. ನಾಲ್ಕು ತಿಂಗಳ ನಂತರ ಸಿಸಿಬಿ ಪೊಲೀಸರು ಆದಿತ್ಯ ಆಳ್ವನನ್ನು ಬಂಧಿಸಿದ್ದಾರೆ.

ಸ್ಯಾಂಡಲ್‌ವುಡ್ ಡ್ರಗ್ ಪ್ರಕರಣದ ಎ6 ಆರೋಪಿಯಾಗಿದ್ದ ಆದಿತ್ಯ ಆಳ್ವ ವಿರುದ್ಧ ಸೆಪ್ಟೆಂಬರ್ 4ರಂದು ಎಫ್‍ಐಆರ್ ದಾಖಲಾಗಿತ್ತು. ಎಫ್‍ಐಆರ್ ದಾಖಲಾಗುತ್ತಿದ್ದಂತೆಯೇ ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ ನಡೆಸಲಾಗಿತ್ತು.

ಹೆಬ್ಬಾಳದ ಹೌಸ್ ಆಫ್ ಲೈಫ್ ಮೇಲೆ ದಾಳಿ ನಡೆಸಲಾಗಿತ್ತು. ಅಷ್ಟು ಹೊತ್ತಿಗಾಗಲೇ ಅವರು ನಾಪತ್ತೆಯಾಗಿದ್ದರು.

ಆದಿತ್ಯ ಆಳ್ವ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದ ಸಿಸಿಬಿ ಪೊಲೀಸರು ಮುಂಬಯಿಯಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲೂ ಸರ್ಚ್ ವಾರಂಟ್ ಪಡೆದು ಶೋಧ ನಡೆಸಿದ್ದರು.

ತಮ್ಮ ಮನೆಯಲ್ಲೆ ಹಲವು ಪಾರ್ಟಿಗಳನ್ನ ಆಯೋಜನೆ ಮಾಡಿದ್ದರೆಂದು ಆದಿತ್ಯ ಆಳ್ವ ವಿರುದ್ಧ ಆರೋಪವಿದೆ. ಈ ಕೇಸ್‍ನಲ್ಲಿ ಹಲವರು ಬಂಧನಕ್ಕೊಳಗಾದ ಬಳಿಕ ನಾಪತ್ತೆಯಾಗಿದ್ದರು. ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಬಾಮೈದುನ ಆದಿತ್ಯಾ ಆಳ್ವ.

Tags: aditya alvabangalore policeccbsandalwood drug case
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

by cknewsnow desk
May 17, 2024
0

ಹೊಸ ಬಾಂಬ್‌ ಸ್ಫೋಟಿಸಿದ ವಕೀಲ ಬಿಜೆಪಿ ನಾಯಕ ದೇವರಾಜೇಗೌಡ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

by cknewsnow desk
April 12, 2024
0

ರಾಜ್ಯ ರಾಜ್ಯಗಳನ್ನು ದಾಟಿ ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದರು

ಮಹಿಳೆಯರ ಸುರಕ್ಷತೆ ಕಾರಣ; ಒಂದೆರಡು ದಿನದಲ್ಲೇ ರಾಜ್ಯದಲ್ಲಿ ಆಸಿಡ್ ನಿಷೇಧ

ಮಹಿಳೆಯರ ಸುರಕ್ಷತೆ ಕಾರಣ; ಒಂದೆರಡು ದಿನದಲ್ಲೇ ರಾಜ್ಯದಲ್ಲಿ ಆಸಿಡ್ ನಿಷೇಧ

by cknewsnow desk
March 7, 2024
0

ಎಲ್ಲರ ಕೈಗೂ ಸುಲಭವಾಗಿ ಸಿಗದಂತೆ ಕ್ರಮ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಡಿಯಾ ಶಾಖೆಯಲ್ಲಿ ದರೋಡೆಗೆ ಶೌಚಾಲಯದಿಂದ ಕನ್ನ ಕೊರೆದ ಖದೀಮರು

ಸ್ಟೇಟ್‌ ಬ್ಯಾಂಕ್‌ ಆಫ್‌ ಇಡಿಯಾ ಶಾಖೆಯಲ್ಲಿ ದರೋಡೆಗೆ ಶೌಚಾಲಯದಿಂದ ಕನ್ನ ಕೊರೆದ ಖದೀಮರು

by cknewsnow desk
March 7, 2024
0

ಲಾಕರ್‌ ಒಡೆಯಲು ವಿಫಲ ಯತ್ನ

Next Post
ಮೊದಲ ಹಂತದಲ್ಲಿ ರಾಜ್ಯಕ್ಕೆ ಬಂದ 7.95 ಲಕ್ಷ ಲಸಿಕೆ ವೈಲ್‌ಗಳು, ಸರಕಾರ ನೀಡುತ್ತಿರುವ ಲಸಿಕೆ ಅತ್ಯಂತ ಸುರಕ್ಷಿತ ಎಂದ ಡಾ.ಕೆ.ಸುಧಾಕರ್

ಮೊದಲ ಹಂತದಲ್ಲಿ ರಾಜ್ಯಕ್ಕೆ ಬಂದ 7.95 ಲಕ್ಷ ಲಸಿಕೆ ವೈಲ್‌ಗಳು, ಸರಕಾರ ನೀಡುತ್ತಿರುವ ಲಸಿಕೆ ಅತ್ಯಂತ ಸುರಕ್ಷಿತ ಎಂದ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದ 4 ಅವಧಿಯ ಸಂಸದ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ

ಚಿಕ್ಕಬಳ್ಳಾಪುರದ 4 ಅವಧಿಯ ಸಂಸದ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ

3 years ago
ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ