• About
  • Advertise
  • Careers
  • Contact
Wednesday, June 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮಾನಸಿಕ ನೆಮ್ಮದಿಗಾಗಿ ಮಾಡಬೇಕಾದ್ದೇನು? ಇಚ್ಛಾಶಕ್ತಿ, ಕ್ರಿಯಾಶಕ್ತಿಗಳಿಂದ ಸಿಗುವುದೇನು? ಸಂತೋಷ ಸಿಗಬೇಕಿದ್ದರೆ ಮಾರ್ಗ ಯಾವುದು? ಸಿಲಿಕಾನ್‌ ಸಿಟಿಯಲ್ಲೊಂದು ಆಪ್ತ ಮಾತುಕತೆ

cknewsnow desk by cknewsnow desk
February 8, 2021
in EDITORS'S PICKS, NEWS & VIEWS
Reading Time: 2 mins read
0
ಮಾನಸಿಕ ನೆಮ್ಮದಿಗಾಗಿ ಮಾಡಬೇಕಾದ್ದೇನು? ಇಚ್ಛಾಶಕ್ತಿ, ಕ್ರಿಯಾಶಕ್ತಿಗಳಿಂದ ಸಿಗುವುದೇನು? ಸಂತೋಷ ಸಿಗಬೇಕಿದ್ದರೆ ಮಾರ್ಗ ಯಾವುದು? ಸಿಲಿಕಾನ್‌ ಸಿಟಿಯಲ್ಲೊಂದು ಆಪ್ತ ಮಾತುಕತೆ
917
VIEWS
FacebookTwitterWhatsuplinkedinEmail

Savitha Mallikarjun Bengaluru

ಬೆಂಗಳೂರು: ಸರಳ ಜೀವನ, ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿಯೇ ಸಿಗುವುದನ್ನು ಅನುಭವಿಸುವ ಮೂಲಕ ನಾವು ಸಂತೋಷವಾಗಿರಬೇಕು ಎಂದು ಇನ್ಫೋಸಿಸ್‌ ಪ್ರಿನ್ಸಿಪಲ್‌ ಕನ್ಸಲ್ಟೆಂಟ್‌ ವೀಣಾ ಶಿವಣ್ಣ ಹೇಳಿದರು.

ಬೆಂಗಳೂರಿನ ಭೂಪಸಂದ್ರದಲ್ಲಿರುವ ಸುಮನ ಆಪ್ತ ಸಲಹಾ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು; ಆಪ್ತ ಸಂಬಂಧಗಳ ಜೊತೆ ಸಮಯವನ್ನು ಕಳೆಯುವುದು, ಹಿರಿಯರಿಂದ ಜ್ಞಾನ ಪಡೆದುಕೊಳ್ಳುವುದು, ಹೀಗೆ ಕೈಗೆಟುಕುವುದರನ್ನು ಪಡೆದುಕೊಂಡು ಆನಂದಿಸಿ ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಬಹುದು ಎಂದರು.

ಮುಖ್ಯ ಅತಿಥಿಯಾಗಿ ವೃತ್ತಿಪರ ಮಾಸ್ಟರ್ ಮೈಂಡ್ ತರಬೇತುದಾರರಾದ ವಂದನಾ ಶಾಸ್ತ್ರಿ ಮಾತನಾಡಿ; ಮನಸ್ಸಿನ ಇಚ್ಛಾಶಕ್ತಿ, ಕ್ರಿಯಾಶಕ್ತಿಗಳನ್ನು ಜಾಗೃತಗೊಳಿಸಿಕೊಂಡು ಅದರಿಂದ ಎಂತಹ ಸಾಧನೆಯನ್ನಾದರೂ ಮಾಡಬಹುದು. ಮಾನಸಿಕ ಶಕ್ತಿ ಹಾಗೂ ದೃಢತೆಯು ದೈಹಿಕ ನ್ಯೂನತೆಗಳನ್ನು ಮೀರಿದ್ದು. ಹಾಗಾಗಿಯೇ ಮನಸ್ಸಿದ್ದರೆ ಏನನ್ನಾದರೂ ಸಾಧಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಪೀಪಲ್ ಟ್ರೀ ಸೂಪರ್ ಸ್ಪೆಷಾಲಿಟಿ ಸೈಕಿಯಾಟ್ರಿ ಆಸ್ಪತ್ರೆಯ ಸಿಎಒ ಮತ್ತು ಮೈಂಡ್ ಕೇರ್ ವಿಭಾಗದ ಮುಖ್ಯಸ್ಥ ಡಾ. ಸತೀಶ್; ನಕಾರಾತ್ಮಕ ಯೋಚನೆಗಳು ವ್ಯಕ್ತಿತ್ವದ ಮೇಲೆ ಬೀರುವ ಪರಿಣಾಮಗಳು, ಸೂಕ್ಷ್ಮತೆಗಳನ್ನು ಮನಸ್ಸಿಗೆ ಮುಟ್ಟುವಂತೆ ವಿವರಿಸಿದರು.

ಜತೆಗೆ; ತಮ್ಮ ಬಳಿ ಸಲಹೆ ಹಾಗೂ ಮಾರ್ಗದರ್ಶನಕ್ಕಾಗಿ ಬಂದ ಕೆಲವರ ಮನಸ್ಥಿತಿಯ ಉದಾಹರಣೆಗಳನ್ನು ನೀಡಿ, ಹೇಗೆ ನಮ್ಮ ಭಾವನೆಗಳ ನಿಯಂತ್ರಣ ಮಾಡಿಕೊಳ್ಳಬಹುದು ಎಂದು ತಿಳಿಸಿದರು. ಮೈಂಡ್‌ಫುಲ್‌ನೆಸ್ ತಂತ್ರಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟು ಅನುಸರಿಸುವಂತೆ ಸಲಹೆ ನೀಡಿದರು.

  • ʼಸುಮನʼ ದ್ವಿತೀಯ ವಾರ್ಷಿಕೋತ್ಸವದ ಕೆಲ ದೃಶ್ಯಗಳು.

ಯುಕ್ತಾ ಅವರ ಗಣೇಶ ಸ್ತುತಿಯೊಂದಿಗೆ ಶುಭಾರಂಭವಾಯಿತು. ವಿಶೇಷವಾಗಿ ಮನಸ್ಸಿನ ಭಾವನೆಗಳಿಗೆ ಸಂಬಂಧಿಸಿದ ಭಾವಗೀತೆಗಳ ಗಾಯನವನ್ನು ಗ್ರೀಷ್ಮಾ ಹಾಗೂ ಕವಿತಾ ನಡೆಸಿಕೊಟ್ಟರು. ಸುಮನ ನಡೆದು ಬಂದ ಹಾದಿಯ ಬಗ್ಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅರುಣಾ ಭಾಸ್ಕರ್ ಮಾಹಿತಿ ನೀಡಿದರು.

ಉಪನ್ಯಾಸಕ ರಮೇಶ್ ಬಾಳಿಕಾಯಿ ಮಾತನಾಡಿ; ಹವ್ಯಾಸಗಳಿಂದ ನಮ್ಮ ಮನಸ್ಸನ್ನು ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದರು. ಕೌನ್ಸೆಲಿಂಗ್ ಎನ್ನುವುದು ಯಾರಿಗೆ ಅವಶ್ಯಕವಾಗಿದೆ, ಯಾವೆಲ್ಲಾ ಸಮಯದಲ್ಲಿ ಇದು ಬೇಕಾಗುತ್ತದೆ ಎಂಬ ಬಗ್ಗೆ ನೀಲಾಂಬಿಕಾ ಗಂಗಾಧರ್ ಮಾತನಾಡಿದರು.

ಸುಮನ ಸಂಸ್ಥೆಯ ಸಂಸ್ಥಾಪಕಿ ಡಿ. ಯಶೋದಾ ಅವರು ಅವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು. ಸವಿತಾ ಕಾರ‍್ಯಕ್ರಮವನ್ನು ನಿರೂಪಿಸಿದರು. ಗಣ್ಯರು, ಕುಟುಂಬದ ಹಿರಿಯರು, ಕಾರ‍್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರನ್ನೂ ಪ್ರಣತಿ ವಂದಿಸಿದರು.

Tags: Bengalurukarnatakapersonal counsellingsumana
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಂದಾದೇವಿ ಹಿಮನದಿ ಕುಸಿತ: ಹಿಮಾಲಯದ ಮೇಲೆ ಹಿಡಿತ ಸಾಧ್ಯವಿಲ್ಲ; ಅದು ನಮ್ಮ ಮಾತು ಕೇಳುವುದೂ ಇಲ್ಲ,  ಜಾಗತಿಕ ತಾಪಮಾನಕ್ಕೆ ತಡೆಯೊಡ್ಡದಿದ್ದರೆ ಉಳಿಗಾಲವೂ ಇಲ್ಲ

ನಂದಾದೇವಿ ಹಿಮನದಿ ಕುಸಿತ: ಹಿಮಾಲಯದ ಮೇಲೆ ಹಿಡಿತ ಸಾಧ್ಯವಿಲ್ಲ; ಅದು ನಮ್ಮ ಮಾತು ಕೇಳುವುದೂ ಇಲ್ಲ, ಜಾಗತಿಕ ತಾಪಮಾನಕ್ಕೆ ತಡೆಯೊಡ್ಡದಿದ್ದರೆ ಉಳಿಗಾಲವೂ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

5 years ago
ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್‌ ಪ್ರಕಾಶ್‌ ನಿಧನ, ಕಿರಿಯರನ್ನು ಅಕ್ಕರೆಯಿಂದ ಪ್ರೋತ್ಸಾಹಿಸುತ್ತಿದ್ದ ಆ ನಸುನಗೆ ಇನ್ನಿಲ್ಲ

ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್‌ ಪ್ರಕಾಶ್‌ ನಿಧನ, ಕಿರಿಯರನ್ನು ಅಕ್ಕರೆಯಿಂದ ಪ್ರೋತ್ಸಾಹಿಸುತ್ತಿದ್ದ ಆ ನಸುನಗೆ ಇನ್ನಿಲ್ಲ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ