• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಒಂದು ಮತದಲ್ಲಿ ಪುದುಚೆರಿಯಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್;‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಮೀಡಿದ ನಾರಾಯಣಸ್ವಾಮಿ, ಕಮಲ ಪಾಳೆಯದತ್ತ ಕೈ ಬಿಟ್ಟ ಶಾಸಕರು

cknewsnow desk by cknewsnow desk
February 22, 2021
in NATION, STATE
Reading Time: 1 min read
0
ಒಂದು ಮತದಲ್ಲಿ ಪುದುಚೆರಿಯಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್;‌ ಮುಖ್ಯಮಂತ್ರಿ ಸ್ಥಾನಕ್ಕೆ  ರಾಜೀನಾಮೆ ಮೀಡಿದ ನಾರಾಯಣಸ್ವಾಮಿ, ಕಮಲ ಪಾಳೆಯದತ್ತ ಕೈ ಬಿಟ್ಟ ಶಾಸಕರು
920
VIEWS
FacebookTwitterWhatsuplinkedinEmail

@V.Narayanasamy

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಒಂದು ಮತದ ಕೊರತೆಯಿಂದ ಅಧಿಕಾರ ಕಳೆದುಕೊಂಡಿದೆ.

ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಸೋಮವಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕರಾದ ಎ.ಜಾನ್ ಕುಮಾರ್, ಲಕ್ಷ್ಮಿ ನಾರಾಯಣನ್ ಮತ್ತು ಡಿಎಂಕೆ ಶಾಸಕ ಕೆ.ವೆಂಕಟೇಶನ್ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ತಮಿಳ್‍ಸಾಯಿ ಸೌಂದರರಾಜನ್ ಅವರು ನಾರಾಯಣಸ್ವಾಮಿ ಅವರಿಗೆ ಸೋಮವಾರ ವಿಶ್ವಾಸಮತ ಯಾಚನೆ ಮಾಡುವಂತೆ ಸುಚಿಸಿದ್ದರು.

ವಿಶ್ವಾಸಮತ ಯಾಚನೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದರಿಂದ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. 33 ಸದಸ್ಯಬಲದ ಪುದುಚೇರಿ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಪರವಾಗಿ 13 ಮತ ಬಿದ್ದರೆ ವಿರುದ್ಧವಾಗಿ 14 ಮತಗಳು ಬಿದ್ದವು. ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ವಿಧಾನಸಭೆಗೆ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಈ ರಾಜಕೀಯ ಬೆಳವಣಿಗೆ ನಡೆದಿದೆ.

22-02-2021 | Press byt at #Puducherry . pic.twitter.com/fh53Wdvg5J

— V.Narayanasamy (@VNarayanasami) February 22, 2021

ಸೋಮವಾರ ನಡೆದ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್‌ ಸರಕಾರ ಬಹುಮತ ಕಳೆದುಕೊಂಡಿತು ಎಂದು ಸ್ಪೀಕರ್‌ ಪ್ರಕಟಿಸಿದರು. ಕೂಡಲೇ ಸಿಎಂ ನಾರಾಯಣಸ್ವಾಮಿ ಹಾಗೂ ಕಾಂಗ್ರೆಸ್‌ ಶಾಸಕರು ವಿಧಾನಸಭೆಯಿಂದ ಹೊರನಡೆದರು.

ಕಿರಣ್‌ ಬೇಡಿ ವಿರುದ್ಧ ಆಕ್ರೋಶ

ವಿಶ್ವಾಸಮತ ಯಾಚನೆಯ ಗೊತ್ತುವಳಿ ಮಂಡಿಸಿದ ನಾರಾಯಣಸ್ವಾಮಿ ಅವರು ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ಕಿರಣ್‌ ಬೇಡಿ ವಿರುದ್ಧ ಹರಿಹಾಯ್ದರು. ಅವರು ಪುದುಚೆರಿಯಲ್ಲಿ ಎಲ್ಲ ಸಂದರ್ಭಗಳಲ್ಲೂ ಬೇಡಿ ಅವರು ಸರಕಾರಕ್ಕೆ ಹೆಜ್ಜೆ ಹೆಜ್ಜೆಗೂ ಕಿರುಕುಳ ನೀಡಿದರು ಎಂದು ದೂರಿದರು.

ಅಷ್ಟೇ ಅಲ್ಲದೆ, ಆಡಳಿತಾತ್ಮಕ ವಿಷಯಗಳಲ್ಲಿ ಅವರು ಸರಕಾರದ ಜತೆ ಸಂಘರ್ಷಕ್ಕಿಳಿದರು. ಚುನಾಯಿತ ಸರಕಾರಕ್ಕೆ ಅವರು ಕಿಮ್ಮತ್ತು ನೀಡುತ್ತಿರಲಿಲ್ಲ. ಅನೇಕ ವಿಷಯಗಳಲ್ಲಿ ಬೇಡಿ ಅವರು ನನ್ನ ಸರಕಾರದ ವಿರುದ್ಧ “ಸಂಚು ನಡೆಸಿದ್ದಾರೆ” ಎಂದು ನಾರಾಯಣಸ್ವಾಮಿ ಆರೋಪಿಸಿದರು.

2016 ಜೂನ್‌ ೬ರಂದು ಪುದುಚೆರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ನಾರಾಯಣಸ್ವಾಮಿ, 4 ವರ್ಷ 261 ದಿನ ಆಡಳಿತ ನಡೆಸಿದ್ದರು. ಮೇ ತಿಂಗಳಲ್ಲಿ ಚುನಾವಣೆ ನಡೆಲಿದೆ.

ಬಿಜೆಪಿಯತ್ತ ರಾಜೀನಾಮೆ ಕೊಟ್ಟ ಶಾಸಕರು

ಸದ್ಯಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರು ಎಲ್ಲ ಶಾಸಕರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಅವರೂ ಕಮಲ ಪಾಳಯಕ್ಕೆ ಜಂಪ್‌ ಆಗುವುದು ಕೂಡ ಖಚಿತವಾಗಿದೆ. ಈಗಾಗಲೇ ಪುದುಚೆರಿಯನ್ನು ಹೆಬ್ಬಾಗಿಲು ಮಾಡಿಕೊಂಡು ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ. ಅಲ್ಲಿ ಆಪರೇಷನ್‌ ಕಮಲದ ಅಬ್ಬರ ಜೋರಾಗಿದೆ. ತಮಿಳುನಾಡು ಮೂಲದ ತಮಿಳ್‍ಸಾಯಿ ಸೌಂದರರಾಜನ್ ಅವರನ್ನು ಅಲ್ಲಿಗೆ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದರ ಹಿಂದೆಯೂ ಈ ಉದ್ದೇಶ ಅಡಗಿದೆ ಎಂದು ಈಗಾಗಲೇ ಕಾಂಗ್ರೆಸ್‌ ಮತ್ತು ಡಿಎಂಕೆ ಪಕ್ಷಗಳೂ ಟೀಕಿಸಿದ್ದರು.

Lead photo courtesy: Wikipedia

Tags: chief minister of puducherryPuducherryresignationv narayanaswamy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಕೋವಿಡ್ ಎರಡನೇ ಅಲೆ ತಡೆಯಲು ಮದುವೆ ಸಮಾರಂಭಗಳಿಗೆ ಮಾರ್ಷಲ್‌ಗಳ ನಿಯೋಜನೆ ಮಾಡಲು ಸರಕಾರ ನಿರ್ಧಾರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಪ್ರತಾಪ್ ಸಿಂಹ ಸಹೋದರನ ಪ್ರಕರಣ; ಬೀಟೆ ಮರ ಕಡಿಸಿ ವಿಕ್ರಮಸಿಂಹ ಜಾಗದಲ್ಲಿಹಾಕುವಂತೆ ಅರಣ್ಯಾಧಿಕಾರಿಗಳಿಗೆ  ಮುಖ್ಯಮಂತ್ರಿ ತಾಕೀತು!!!

ಪ್ರತಾಪ್ ಸಿಂಹ ಸಹೋದರನ ಪ್ರಕರಣ; ಬೀಟೆ ಮರ ಕಡಿಸಿ ವಿಕ್ರಮಸಿಂಹ ಜಾಗದಲ್ಲಿಹಾಕುವಂತೆ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು!!!

1 year ago
ಮಾಜಿ ಸ್ಪೀಕರ್‌ ವಿರುದ್ಧ ತೊಡೆ ತಟ್ಟಿದ ಡಾ.ಕೆ.ಸುಧಾಕರ್

ಮಾಜಿ ಸ್ಪೀಕರ್‌ ವಿರುದ್ಧ ತೊಡೆ ತಟ್ಟಿದ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ