• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕಲ್ಲು ಕ್ವಾರಿಯ ಹೊಂಡದಲ್ಲಿ ಬಟ್ಟೆ ಒಗೆಯಲು ಹೋಗಿ ಜೀವ ಕಳೆದುಕೊಂಡ ತಾಯಿ-ಮಗಳು; ಚಿಕ್ಕಬಳ್ಳಾಪುರ ಬಳಿ ದುರಂತ

cknewsnow desk by cknewsnow desk
March 9, 2021
in CHIKKABALLAPUR, CRIME
Reading Time: 1 min read
0
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?
913
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಬಟ್ಟೆ ಒಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದ ತಾಯಿ ಮಗಳು ಗಂಗೆಗೆ ಆಹುತಿಯಾಗಿರುವ ದುರಂತ ಘಟನೆ ಚಿಕ್ಕಬಳ್ಳಾಪುರ ಸಮೀಪದ ಹಾರೋಬಂಡೆ ಬಳಿ ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಗ್ರಾಮದ ಶ್ರೀನಿವಾಸ್‌ ಎಂಬುವವರ ಪತ್ನಿ ಪೂಜಮ್ಮ (೩೦), ಮಗಳು ಮಂಜುಳಾ (8) ಜೀವ ಕಳೆದುಕೊಂಡ ನತದೃಷ್ಟರು.

ಹೇಗಾಯಿತು ದುರಂತ?

ಸಮೀಪದ ಕಲ್ಲು ಕ್ವಾರಿಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ನೀರು ತುಂಬಿತ್ತು. ಮಗಳ ಸಮೇತ ಬಟ್ಟೆ ಒಗೆಯಲು ಬಂದ ಪೂಜಮ್ಮ ಒಗೆದ ಬಟ್ಟೆಯನ್ನು ಬಿಸಿಲಿಗೆ ಒಣಗಾಕುವ ಸಮಯದಲ್ಲಿ ಕಾಲು ಜಾರಿ ನೀರಿಗೆ ಬೀಳುತ್ತಿದ್ದ ಕ್ಷಣದಲ್ಲಿ ಅಮ್ಮನ ರಕ್ಷಣೆಗೆ ಬಂದ ಮಂಜುಳಾ ಕೂಡ ಆಯತಪ್ಪಿ ಇಬ್ಬರೂ ನೀರಿಗೆ ಬಿದ್ದದ್ದಾರೆ.

ಪೂಜಮ್ಮ ಮತ್ತು ಮಂಜುಳಾ ದುರಂತ ಸಾವು ಹಾರೋಬಂಡೆ ಗ್ರಾಮಸ್ಥರನ್ನು ದಿಗ್ಭ್ರಮೆಗೊಳಿಸಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಪೂಜಮ್ಮ, ಮಗಳನ್ನು ಬಹಳ ಅಕ್ಕರೆಯಿಂದ ಸಾಕಿಕೊಂಡಿದ್ದರು. ಅವರ ಪತಿ ಶ್ರೀನಿವಾಸ್‌ ಇನ್ನೊಂದು ಮದುವೆಯಾಗಿದ್ದು, ದುರಂತಕ್ಕೆ ಆಯತಪ್ಪಿ ನೀರಿಗೆ ಬದ್ದಿದ್ದೇ ಹೊರತು ಕೌಟುಂಬಿಕ ಕಾರಣಗಳಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕ್ವಾರಿಗಳಲ್ಲಿ ಆಳ ಹೊಂಡಗಳು

ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಕ್ವಾರಿಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಕಲ್ಲು ಗಣಿಗಾರಿಕೆ ಮಾಡಿ ಆಳವಾದ ಗುಂಡಿಗಳನ್ನು ಮಾಡಲಾಗುತ್ತಿದೆ. ಮಳೆ ಬಂದಾಗ ಆ ಗುಂಡಿಗಳಲ್ಲಿ ನೀರು ಸಂಗ್ರಹವಾಗುತ್ತಿದ್ದು, ಆ ನೀರನ್ನು ಹೊರಹಾಕುವ ಇಲ್ಲವೇ ಅಲ್ಲಿಗೆ ಜನರು ಬರದಂತೆ ತಡೆಯುವ ಕೆಲಸವನ್ನು ಕ್ವಾರಿಗಳ ಮಾಲೀಕರು ಮಾಡುತ್ತಿಲ್ಲ.

ಹಳ್ಳಿಗಳಿಗೆ ಸಮೀಪವಿದ್ದರೆ ಮಹಿಳೆಯರು ಅಂಥ ಜಾಗಗಳಿಗೆ ಬಟ್ಟೆ ಒಗೆಯಲು ಹೋಗುತ್ತಾರೆ, ಜತೆಗೆ ಮಕ್ಕಳೂ ತೆರಳಿ ಅಲ್ಲೆಲ್ಲ ಆಟವಾಡುತ್ತಾರೆ. ಧನಗಾಹಿಗಳು ಇರುತ್ತಾರೆ, ವಿಷಕಾರಕ ಲವಣಾಂಶಗಳುಳ್ಳ ಆ ನೀರನ್ನು ಪಶುಗಳೂ ಕುಡಿಯುತ್ತವೆ. ಯಾರೇ ಆದರೂ ಸ್ವಲ್ಪ ಎಚ್ಚರ ತಪ್ಪಿದರೂ ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಇದೆ.


  • Lead Photo: ಚಿಕ್ಕಬಳ್ಳಾಪುರ ಜಿಲ್ಲೆಯ ಕ್ವಾರಿಯೊಂದರ ಸಾಂದರ್ಭಿಕ ಚಿತ್ರ

Tags: chikkaballapurcrimemother daughter death
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

by cknewsnow desk
May 17, 2024
0

ಹೊಸ ಬಾಂಬ್‌ ಸ್ಫೋಟಿಸಿದ ವಕೀಲ ಬಿಜೆಪಿ ನಾಯಕ ದೇವರಾಜೇಗೌಡ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

Next Post
ಮಹಾ ಶಿವರಾತ್ರಿ ಪುಣ್ಯಸ್ಮರಣೆ: ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ, ಅಭಿಷೇಕ ಪ್ರಿಯ ಮಾತ್ರ!  ಸರಳತೆಯ ಸಾಕಾರರೂಪ ಮಹಾಶಿವ

ಮಹಾ ಶಿವರಾತ್ರಿ ಪುಣ್ಯಸ್ಮರಣೆ: ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ, ಅಭಿಷೇಕ ಪ್ರಿಯ ಮಾತ್ರ! ಸರಳತೆಯ ಸಾಕಾರರೂಪ ಮಹಾಶಿವ

Leave a Reply Cancel reply

Your email address will not be published. Required fields are marked *

Recommended

ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ, 20 ಅಂತಸ್ತುಗಳ ರಾಜಗೋಪುರ ಸ್ಥಾಪಿಸಿದ್ದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ, 20 ಅಂತಸ್ತುಗಳ ರಾಜಗೋಪುರ ಸ್ಥಾಪಿಸಿದ್ದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

4 years ago
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ