ಸೂಕ್ಷ್ಮ ಜೈವಿಕ ತಾಣ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಾರೀ ಬೆಂಕಿ; ಅಪಾರ ಜೀವ ಸಂಕುಲ, ವೃಕ್ಷ ಸಂಪತ್ತು ಅಗ್ನಿಗೆ ಆಹುತಿ

ಕೆಲ ತಿಂಗಳ ಹಿಂದೆಯಷ್ಟೇ ಸೂಕ್ಷ್ಮಜೈವಿಕ ತಾಣವಾಗಿ ಘೋಷಿಸಲ್ಪಟ್ಟಿದ್ದ ಹಾಗೂ ಪವಿತ್ರ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.