• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕನ್ನಡದಲ್ಲಿ ಸರಿಯಾಗಿ ಸಹಿ ಮಾಡಲು ಬರದವರೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿದ್ದಾರೆ ಎಂದು ದೂರಿದ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ!!

cknewsnow desk by cknewsnow desk
March 19, 2021
in CHIKKABALLAPUR
Reading Time: 1 min read
0
ಕನ್ನಡದಲ್ಲಿ ಸರಿಯಾಗಿ ಸಹಿ ಮಾಡಲು ಬರದವರೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿದ್ದಾರೆ ಎಂದು ದೂರಿದ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ!!
918
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಕನ್ನಡದಲ್ಲಿ ಸರಿಯಾಗಿ ಸಹಿ ಮಾಡಲು ಬರದವರು, ರಾಜಕೀಯ ಪಕ್ಷಗಳ ಜತೆ ಗುರುತಿಸಿಕೊಂಡವರು, ಜಾತಿ ರಾಜಕಾರಣ ಮಾಡುವವರು, ಬಗೆಬಗೆಯ ಪ್ರಭಾವ ಬಳಸಿಕೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಗಾದಿ ಮೇಲೆ ಕೂತವರಿಂದ ಕನ್ನಡ ಉದ್ಧಾರ ಆಗಿಲ್ಲ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಗಂಭೀರ ಆರೋಪ ಮಾಡಿದರು.

ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿರುವ ಅವರು ಮತಯಾಚನೆಗಾಗಿ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ್ದರಲ್ಲದೆ, ಇದೇ ವೇಳೆ ಮಾಧ್ಯಮಗಳ ಜತೆಯೂ ಮಾತನಾಡಿದರು. ಕಸಾಪಕ್ಕೆ ಕೆಲಸ ಮಾಡುವವರು ಬರಬೇಕು. ನಿವೃತ್ತಿ ನಂತರ ಕಾಲಕ್ಷೇಪ ಮಾಡಲು ಬರುವವರಲ್ಲ ಎಂದು ಅವರು ಹೇಳಿದರು.

ಪರಿಷತ್ತಿನ ಇತಿಹಾಸವನ್ನು ನೋಡುತ್ತಾ ಬಂದರೆ ವಯಸ್ಸಾದವರು, ಸರಕಾರಿ ಸೇವೆಯಿಂದ ನಿವೃತ್ತರಾದವರು, ಕನ್ನಡದ ಬಗ್ಗೆ ಕಾಳಜಿ, ಹೋರಾಟ ಮನೋಭಾವ ಇಲ್ಲದವರು ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಇವರಿಂದ ಕನ್ನಡಕ್ಕೇನೂ ಪ್ರಯೋಜನ ಆಗಿಲ್ಲ. ಪರಿಷತ್ತೂ ಉದ್ಧಾರ ಆಗಿಲ್ಲ ಎಂದು ಮುಲಾಲಿ ಅಭಿಪ್ರಾಯಪಟ್ಟರು.

ಸರಕಾರಿ ಸೇವೆಯಲ್ಲಿದ್ದು, ನಿವೃತ್ತರಾದ ಕೂಡಲೇ ಕೆಲವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೆನಪಾಗುತ್ತದೆ. ಯಾಕೆ ಬೇಕು ಅವರಿಗೆ? ನಿಜವಾದ ಹೋರಾಟಗಾರರಿಗೆ, ಸಾಹಿತಿಗಳಿಗೆ, ನಿಜ ಸಾಹಿತ್ಯಾಸಕ್ತರಿಗೆ ಅವಕಾಶ ಸಿಗಬೇಕು. ಅಂಥ ಬದ್ಧತೆ ಇದ್ದವರಿಂದ ಮಾತ್ರ ಕನ್ನಡಕ್ಕೆ ಒಳ್ಳೆಯದಾಗುತ್ತದೆ ಎಂದು ಮುಲಾಲಿ ಪ್ರತಿಪಾದಿಸಿದರು.

ಕಸಾಪಕ್ಕೆ ಡಿಜಿಟಲ್‌ ಸ್ಪರ್ಶ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯಾವುದೇ ಪಾರದರ್ಶಕತೆ ಇಲ್ಲ. ಇನ್ನು ಕಡತಗಳ ಕಾಲದಲ್ಲೇ ಕಸಾಪ ಇದೆ. ಆ ವ್ಯವಸ್ಥೆಯನ್ನು ಬದಲಿಸಲಾಗುವುದು. ಇಡೀ ಕಸಾಪವನ್ನು ಡಿಜಿಟಲೀಕರಣ ಮಾಡಿ ಅದರ ಕಾರ್ಯದಕ್ಷತೆಯನ್ನು ಹೆಚ್ಚಿಸುವುದು ನನ್ನ ಮಹತ್ವದ ಯೋಜನೆ ಎಂದು ಮುಲಾಲಿ ಪ್ತಶ್ನೆಯೊಂದಕ್ಕೆ ಉತ್ತರ ನೀಡಿದರು.

ಪರಿಷತ್ತಿನಲ್ಲಿ ಮಹಿಳಾ ಘಟಕ

ಅನೇಕ ದಿಗ್ಗಜರು ಮುನ್ನಡೆಸಿದ 105 ವರ್ಷಗಳ ಇತಿಹಾಸವುಳ್ಳ ಕಸಾಪದಲ್ಲಿ ಇನ್ನೂ ಮಹಿಳಾ ಘಟಕ ಸ್ಥಾಪನೆಯಾಗಿಲ್ಲ. ಮಹಿಳಾ ಪ್ರಾತಿನಿಧ್ಯವೂ ಕಡಿಮೆ ಎಂದ ಅವರು; ಸದಸ್ಯರಿಗೆ ಸ್ಮಾರ್ಟ್‌ ಕಾರ್ಡುಗಳನ್ನು ಕೊಟ್ಟು, ಟೋಲ್‌ಗಳಲ್ಲಿ ಶುಲ್ಕವಿಲ್ಲದೆ ಪ್ರಯಾಣಿಸುವಂತೆ ಮಾಡಿಸಲು ಕಾನೂನಿನಲ್ಲಿ ಅವಕಾಶ ಇದೆ. ಅದಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದರು ಮುಲಾಲಿ.

Tags: chikkaballapurElectionkannada sahitya parishatrajashekar mulali
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಮಹಿಳೆಯರನ್ನು ಗೌರವಿಸುವುದು ಸಭೆ-ಸಮಾರಂಬಕ್ಕೆ ಮಾತ್ರ ಸೀಮಿತ ಆಗಬಾರದು; ಎಲ್ಲೆಡೆ ಅವನ್ನು ಗೌರವಿಸೋಣ

ಮಹಿಳೆಯರನ್ನು ಗೌರವಿಸುವುದು ಸಭೆ-ಸಮಾರಂಬಕ್ಕೆ ಮಾತ್ರ ಸೀಮಿತ ಆಗಬಾರದು; ಎಲ್ಲೆಡೆ ಅವನ್ನು ಗೌರವಿಸೋಣ

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ನಡುವೆಯೂ ಸಿಲಿಕಾನ್‌ ಸಿಟಿಗೆ ಗುಡ್‌ ನ್ಯೂಸ್‌! ₹14,788 ಕೋಟಿ ವೆಚ್ಚದ  ಬೆಂಗಳೂರು ನಗರ & ಏರ್‌ಪೋರ್ಟ್ ಮೆಟ್ರೋ ಯೋಜನೆಗೆ ಗ್ರೀನ್‌ ಸಿಗ್ನಲ್ ‌ಕೊಟ್ಟ ಕೇಂದ್ರ ಸರಕಾರ

ಕೋವಿಡ್‌ ನಡುವೆಯೂ ಸಿಲಿಕಾನ್‌ ಸಿಟಿಗೆ ಗುಡ್‌ ನ್ಯೂಸ್‌! ₹14,788 ಕೋಟಿ ವೆಚ್ಚದ ಬೆಂಗಳೂರು ನಗರ & ಏರ್‌ಪೋರ್ಟ್ ಮೆಟ್ರೋ ಯೋಜನೆಗೆ ಗ್ರೀನ್‌ ಸಿಗ್ನಲ್ ‌ಕೊಟ್ಟ ಕೇಂದ್ರ ಸರಕಾರ

4 years ago
ನಾನು ಹೇಳಿದ್ದೇ ಒಂದು, ನೀವು ಬರೆದಿದ್ದೇ ಒಂದು ಎಂದು ಉಲ್ಟಾ ಹೊಡೆದ ಸಿಎಂಗೆ ಎಸ್.ಎಂ.ಕೃಷ್ಣ ಕ್ಲಾಸ್

ನಾನು ಹೇಳಿದ್ದೇ ಒಂದು, ನೀವು ಬರೆದಿದ್ದೇ ಒಂದು ಎಂದು ಉಲ್ಟಾ ಹೊಡೆದ ಸಿಎಂಗೆ ಎಸ್.ಎಂ.ಕೃಷ್ಣ ಕ್ಲಾಸ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ