ಗುಡಿಬಂಡೆ ಬಳಿ ಜಮೀನಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬರ್ಬರ ಕೊಲೆ; ಅವರ ಪತ್ನಿ ಸ್ಥಿತಿ ಚಿಂತಾಜನಕ

ಬೆಂಗಳೂರು ನಗರ ಜಿಲ್ಲೆಯ ಬಂಡಿಕೊಡಗೇನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಎ.ಸಿ.ರಾಮಾಂಜನೇಯ ಕೊಲೆಯಾಗಿರುವ ವ್ಯಕ್ತಿ.