• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನಾರಚನೆ; ನಾಲ್ವರಿಗೆ ಕೊಕ್‌, ಅವರ ಬದಲಿಗೆ ಮೂವರು ಡಿಸಿಎಂಗಳು, ನಿರ್ಮಲಕುಮಾರ್ ಸುರಾನಾಗೆ ಸ್ಥಾನ

cknewsnow desk by cknewsnow desk
March 25, 2021
in POLITICS
Reading Time: 1 min read
0
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು
921
VIEWS
FacebookTwitterWhatsuplinkedinEmail

ಬೆಂಗಳೂರು: ಮಹತ್ತ್ವದ ನಿರ್ಧಾರಗಳನ್ನು ಕೈಗೊಳ್ಳುವ ರಾಜ್ಯ ಬಿಜೆಪಿ ಕೋರ್‌ ಕಮಿಟಿಯನ್ನು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ರಚನೆ ಮಾಡಿದ್ದಾರೆ.

ನೂತನ ಕೋರ್ ಕಮಿಟಿಯಲ್ಲಿ ಸದಸ್ಯರಾಗಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಹಾಗೂ ಹಿರಿಯ ಸಚಿವರಾದ ಆರ್.ಅಶೋಕ್, ಬಿ.ಶ್ರೀರಾಮುಲು ನೇಮಕವಾಗಿದ್ದಾರೆ.

ಇನ್ನು; ಎನ್‌.ರವಿಕುಮಾರ್, ಅರವಿಂದ ಲಿಂಬಾವಳಿ, ಸಿ.ಎಂ.ಉದಾಸಿ, ಸಿ.ಟಿ.ರವಿ ಅವರಿಗೆ ಕೊಕ್‌ ಕೊಡಲಾಗಿದ್ದು, ಅದವ ಬದಲಿಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ನಿರ್ಮಲ ‌ಕುಮಾರ್ ಸುರಾನಾ, ಆರ್.ಅಶೋಕ್ ಹಾಗೂ ಬಿ.ಶ್ರೀರಾಮುಲು ಅವರನ್ನು ನೇಮಿಸಲಾಗಿದೆ.

ಉಳಿದಂತೆ, ತಮಿಳುನಾಡು ಉಸ್ತುವಾರಿ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಸದಸ್ಯ ಸ್ಥಾನದ ಬದಲಾಗಿ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸ್ಥಾನ ಕೊಡಲಾಗಿದೆ.

ನೂತನ ಕೋರ್ ​ಕಮಿಟಿ ಪಟ್ಟಿ


  1. ನಳೀನ್‌ಕುಮಾರ್ ಕಟೀಲ್
  2. ಬಿ.ಎಸ್.ಯಡಿಯೂರಪ್ಪ
  3. ಪ್ರಹ್ಲಾದ್ ಜೋಶಿ
  4. ಡಿ.ವಿ.ಸದಾನಂದಗೌಡ
  5. ಜಗದೀಶ್ ಶೆಟ್ಟರ್
  6. ಕೆ.ಎಸ್.ಈಶ್ವರಪ್ಪ
  7. ಗೋವಿಂದ ಕಾರಜೋಳ
  8. ಡಾ.ಸಿ.ಎನ್.ಅಶ್ವತ್ಥನಾರಾಯಣ
  9. ಲಕ್ಷ್ಮಣ ಸವದಿ
  10. ಆರ್.ಅಶೋಕ
  11. ಬಿ.ಶ್ರೀರಾಮುಲು.
  12. ನಿರ್ಮಲಕುಮಾರ್ ಸುರಾನಾ
  13. ಬಿ.ಪಿ.ಅರುಣ್‌ಕುಮಾರ್

ವಿಶೇಷ ಆಹ್ವಾನಿತರು


  1. ಅರುಣ್‌ಸಿಂಗ್‌
  2. ಡಿ.ಕೆ.ಅರುಣಾ
  3. ಸಿ.ಟಿ.ರವಿ

ರಾಜ್ಯ ಬಿಜೆಪಿ ನೂತನ ಕೋರ್‌ ಕಮಿಟಿ ಹಾಗೂ ವಿಶೇಷ ಆಹ್ವಾನಿತರ ಪಟ್ಟಿ. pic.twitter.com/friRTaeCZQ

— BJP Karnataka (@BJP4Karnataka) March 25, 2021
Tags: bjp new core committeebs-yediyurappakarnataka bjp
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ

by cknewsnow desk
December 26, 2024
0

ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!; ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಮೂಡಾದಲ್ಲಿ ಕುಮಾರಸ್ವಾಮಿಯದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ HDK

by cknewsnow desk
July 26, 2024
0

ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ ಎಂದ ಕೇಂದ್ರ ಸಚಿವರು

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ರಾಮನಗರದಿಂದ ರಾಮನ ಹೆಸರು ಬೇರ್ಪಡಿಸಿದವರು ಸರ್ವನಾಶ ಆಗಲಿದ್ದಾರೆ!

by cknewsnow desk
July 26, 2024
0

ಹೆಸರು ಬದಲಿಸಿದರೆ ಭೂಮಿ ಬೆಲೆ ಹೆಚ್ಚಾಗುವುದಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

Next Post
ಮುಳಬಾಗಲು ಪಟ್ಟಣದಲ್ಲಿ ಶಾಲೆ ಆಗಿರುವ ಡಿವಿಜಿ ಅವರ ಮನೆಗೆ ಕಾಯಕಲ್ಪ; ಎದುರಾಗಿದ್ದ ಅಡ್ಡಿಗಳನ್ನು ತಿಳಿಗೊಳಿಸಿದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

ಮುಳಬಾಗಲು ಪಟ್ಟಣದಲ್ಲಿ ಶಾಲೆ ಆಗಿರುವ ಡಿವಿಜಿ ಅವರ ಮನೆಗೆ ಕಾಯಕಲ್ಪ; ಎದುರಾಗಿದ್ದ ಅಡ್ಡಿಗಳನ್ನು ತಿಳಿಗೊಳಿಸಿದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

Leave a Reply Cancel reply

Your email address will not be published. Required fields are marked *

Recommended

ಮಾಜಿ ಸಚಿವ ಪ್ರೊ ಲಕ್ಷ್ಮೀಸಾಗರ್‌ ಪುತ್ಥಳಿ ಮತ್ತೆ ಭಗ್ನ

ಮಾಜಿ ಸಚಿವ ಪ್ರೊ ಲಕ್ಷ್ಮೀಸಾಗರ್‌ ಪುತ್ಥಳಿ ಮತ್ತೆ ಭಗ್ನ

5 years ago
ಎಲ್ಲ ಸರಕಾರಿ ಅಧಿಕಾರಿಗಳು & ಸಿಬ್ಬಂದಿಗೂ ಕೋವಿಡ್‌ ಲಸಿಕೆ ಕಡ್ಡಾಯ; ಎರಡನೇ ಅಲೆ ತಡೆಯಲು ಇದು ಸಹಾಯಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಎಲ್ಲ ಸರಕಾರಿ ಅಧಿಕಾರಿಗಳು & ಸಿಬ್ಬಂದಿಗೂ ಕೋವಿಡ್‌ ಲಸಿಕೆ ಕಡ್ಡಾಯ; ಎರಡನೇ ಅಲೆ ತಡೆಯಲು ಇದು ಸಹಾಯಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ