• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್‌ ಪ್ರಕಾಶ್‌ ನಿಧನ, ಕಿರಿಯರನ್ನು ಅಕ್ಕರೆಯಿಂದ ಪ್ರೋತ್ಸಾಹಿಸುತ್ತಿದ್ದ ಆ ನಸುನಗೆ ಇನ್ನಿಲ್ಲ

cknewsnow desk by cknewsnow desk
May 14, 2021
in COVID-19, NEWS & VIEWS
Reading Time: 1 min read
0
ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್‌ ಪ್ರಕಾಶ್‌ ನಿಧನ, ಕಿರಿಯರನ್ನು ಅಕ್ಕರೆಯಿಂದ ಪ್ರೋತ್ಸಾಹಿಸುತ್ತಿದ್ದ ಆ ನಸುನಗೆ ಇನ್ನಿಲ್ಲ
915
VIEWS
FacebookTwitterWhatsuplinkedinEmail

ಆರಂಭದದಿಂದ ಬಹತೇಕ ತಮ್ಮ ಕೊನೆಗಾಲದವರೆಗೂ ಕನ್ನಡ ಪತ್ರಿಕೋದ್ಯಮದಲ್ಲಿ ಪ್ರಭಾವಶಾಲಿ ಪತ್ರಕರ್ತರಾಗಿದ್ದ ಮಹದೇವ್‌ ಪ್ರಕಾಶ್‌ ಅವರು ಯಾವ ಹಮ್ಮು-ಬಿಮ್ಮು ತೋರುತ್ತಿದ್ದವರಲ್ಲ. ಸರಳ-ಸಜ್ಜನಿಕೆಯ ಮೂರ್ತರೂಪ. ಸರ್‌, ಒಂದು ಲೇಖನ ಬೇಕು ಎಂದು ಕೇಳಿದರೆ, ಅದೆಷ್ಟೇ ಬ್ಯುಸಿ ಇದ್ದರೂ ತಪ್ಪದೇ ಬರೆದು ಕಳಿಸುತ್ತಿದ್ದರು. ಎಲ್ಲರನ್ನೂ ನಗುನಗುತ್ತಲೇ ಪ್ರೋತ್ಸಾಹಿಸುತ್ತಿದ್ದ ಅವರು ಅದೇ ನಗುವಿನೊಂದಿಗೆ ನಡೆದುಬಿಟ್ಟಿದ್ದಾರೆ.


ಬೆಂಗಳೂರು: ಕೆಲ ತಿಂಗಳ ಕಾಲ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ, ಅಂಕರಣಕಾರ & ರಾಜಕೀಯ ವಿಶ್ಲೇಷಕ ಮಹದೇವ್‌ ಪ್ರಕಾಶ್‌ ಅವರು ಕೋವಿಡ್‌ ಹೆಮ್ಮಾರಿಗೆ ಬಲಿಯಾಗಿದ್ದಾರೆ.

ಕಳೆದೊಂದು ವಾರದಿಂದ ಕೋವಿಡ್‌ ಸೋಂಕಿನ ಕಾರಣಕ್ಕೆ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯಿಸಿರೆಳದಿದ್ದಾರೆ.

ಮಹದೇವ ಪ್ರಕಾಶ್‌ ಅವರಿಗೆ 65 ವರ್ಷವಾಗಿತ್ತು. 1975ರಲ್ಲಿ ʼಲೋಕವಾಣಿʼ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮ ಆರಂಭಿಸಿದ್ದ ಅವರು, ನಂತರ ತಮ್ಮದೆ ಸಂಪಾದಕತ್ವದ ‘ಈ ಭಾನುವಾರ‘ ಪತ್ರಿಕೆ ಆರಂಭಿಸಿದ್ದರು. ಇದರ ನಡುವೆ ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುವುದರ ಜತೆಗೆ, ಬಹತೇಕ ಎಲ್ಲ ಸುದ್ದಿ ವಾಹಿನಿಗಳಲ್ಲಿ ರಾಜಕೀಯ ವಿಶ್ಲೇಷಣೆ ಮಾಡುತ್ತಿದ್ದರು. ಕರ್ನಾಟಕದ ರಾಜಕೀಯ ಇತಿಹಾಸವನ್ನು ಸಮಗ್ರವಾಗಿ ಅರಿತಿದ್ದ ಕೆಲವೇ ಪತ್ರಕರ್ತರಲ್ಲಿ ಅವರೂ ಒಬ್ಬರಾಗಿದ್ದರು.

ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ ಪ್ರಕಾಶ್ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪತ್ರಿಕೆ ಸಂಪಾದಕರಾಗಿ, ಅತ್ಯುತ್ತಮ ವಾಗ್ಮಿಯಾಗಿ ಮನ್ನಣೆ ಪಡೆದಿದ್ದ ಅವರು ಕೋವಿಡ್ ಗೆ ಬಲಿಯಾಗಿದ್ದು ದುರದೃಷ್ಟಕರ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (1/2)

— CM of Karnataka (@CMofKarnataka) May 14, 2021

ಮಹಾದೇವ್ ಪ್ರಕಾಶ್ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತರು, ಖ್ಯಾತ ಲೇಖಕರಾದ ಶ್ರೀ ಮಹಾದೇವ ಪ್ರಕಾಶ್ ಅವರ ನಿಧನರಾಗಿರುವುದು ತಿಳಿದು ಆಘಾತವಾಯಿತು.

ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಜ್ಞಾನ ಹಾಗೂ ಜನಮನ್ನಣೆ ಗಳಿಸಿದ್ದ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ.

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 14, 2021
Tags: covid19kannada journalismkannada print mediakarnatakamahadev prakashno morePoliticssenior journalist
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಕೊಲಾರ ಜಿಲ್ಲೆಯಲ್ಲಿ ಆರು ಕಡೆ ಕೋವಿಡ್‌ ಲಸಿಕೆ ವಿತರಣೆ; ಮೊದಲ ಹಂತದಲ್ಲಿ 700 ಜನ ಕೋವಿಡ್‌ ಯೋಧರಿಗೆ ಮಾತ್ರ ವ್ಯಾಕ್ಸಿನೇಶನ್‌ ಎಂದ ಜಿಲ್ಲಾಧಿಕಾರಿ

ಕೊಲಾರ ಜಿಲ್ಲೆಯಲ್ಲಿ ಆರು ಕಡೆ ಕೋವಿಡ್‌ ಲಸಿಕೆ ವಿತರಣೆ; ಮೊದಲ ಹಂತದಲ್ಲಿ 700 ಜನ ಕೋವಿಡ್‌ ಯೋಧರಿಗೆ ಮಾತ್ರ ವ್ಯಾಕ್ಸಿನೇಶನ್‌ ಎಂದ ಜಿಲ್ಲಾಧಿಕಾರಿ

4 years ago
ಬಿಜೆಪಿ ಮೈತ್ರಿ | ಅನುಮಾನ, ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು

ಬಿಜೆಪಿ ಮೈತ್ರಿ | ಅನುಮಾನ, ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ