• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಕೃಷಿ ಕೆಲಸಕ್ಕಾಗಿ ಜಾನ್ ಡಿರ್ ಟ್ರ್ಯಾಕ್ಟರ್ ಖರೀದಿಸಿದ ಎಚ್ಡಿಕೆ; ದೇವೇಗೌಡರಿಂದ ರಾಮನಗರ ತೋಟದಲ್ಲೇ ಪೂಜೆ

cknewsnow desk by cknewsnow desk
June 2, 2021
in BUSINESS
Reading Time: 1 min read
0
ಕೃಷಿ ಕೆಲಸಕ್ಕಾಗಿ ಜಾನ್ ಡಿರ್ ಟ್ರ್ಯಾಕ್ಟರ್ ಖರೀದಿಸಿದ ಎಚ್ಡಿಕೆ; ದೇವೇಗೌಡರಿಂದ ರಾಮನಗರ ತೋಟದಲ್ಲೇ ಪೂಜೆ
919
VIEWS
FacebookTwitterWhatsuplinkedinEmail

ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್ ಖರೀದಿಸಿದ್ದಾರೆ.

ಅವರು ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಪೂಜೆ  ಮಾಡಿಸುವ  ಮೂಲಕ ಹೊಸ ಟ್ರ್ಯಾಕ್ಟರ್ ಅನ್ನು ಸ್ವಾಗತಿಸಿದ ಕುಮಾರಸ್ವಾಮಿ ಅವರು ಬರ ಮಾಡಿಕೊಂಡು ಬಳಿಕ ಸ್ವತಃ ತಾವೇ ಟ್ರ್ಯಾಕ್ಟರ್ ಚಲಾಯಿಸಿದರು.

ತಮ್ಮ ಕೃಷಿಭೂಮಿಯನ್ನು ಮಾದರಿ ತೋಟವನ್ನಾಗಿ ಪರಿವರ್ತಿಸಲು ಕೊರೋನಾ ಸಂದರ್ಭದಲ್ಲಿ ಹೆಚ್ಚು ಆಸಕ್ತಿ ತೋರಿಸಿರುವ ಕುಮಾರಸ್ವಾಮಿ, ಇತ್ತೀಚಿನ ತಿಂಗಳಲ್ಲಿ ಹೆಚ್ಚು ಕಾಲ ತೋಟದಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ.

ಹೇಗಿದೆ ಹೊಸ ಟ್ರ್ಯಾಕ್ಟರ್?

ಜಾನ್ ಡಿರ್ 5210 ಗೇರ್ ಪ್ರೊ ಟ್ರಾಕ್ಟರ್ ಹಾಗೂ 42 ಬ್ಲೇಡ್ ಇರುವ ರೋಟವೇಟರ್ ಇದು. ಟ್ರ್ಯಾಕ್ಟರ್ 50ಎಚ್‌ಪಿ ಪವರ್ ಹೊಂದಿದ್ದು, ಎಲ್ಲ ಕೃಷಿ ಕೆಲಸಗಳಿಗೆ ಪರಿಣಾಮಕಾರಿಯಾಗಿ ಬಳಕೆಯಾಗುತ್ತದೆ. ತಾಂತ್ರಿಕತೆಯಲ್ಲಿ ದಕ್ಷತೆಯುಳ್ಳ ಗೇರ್ ಬಾಕ್ಸ್ ಮತ್ತು 4 ವ್ಹೀಲ್ ಡ್ರೈವ್ ಗಾಡಿಯಾಗಿದೆ. ಜಾನ್ ಡಿಯರ್ ಭಾರತದಲ್ಲಿ 22 ವರ್ಷಗಳಿಂದ ರೈತರ ಸೇವೆಗೆ ಟ್ರ್ಯಾಕ್ಟರ್ ಮತ್ತು ಯಂತ್ರೋಪಕರಣಗಳು ಮಾರಾಟ ಮಾಡುತ್ತಿದೆ.

Tags: farminghd devegowdahd kumaraswamyhdkjohn deere tractorramanagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

ಚುನಾವಣಾ ಬಾಂಡ್‌ ವ್ಯವಹಾರ; ಬಿಜೆಪಿ ಅತಿದೊಡ್ಡ ಫಲಾನುಭವಿ!

by cknewsnow desk
March 17, 2024
0

ಕಾಂಗ್ರೆಸ್‌ ಪಕ್ಷವನ್ನೇ ಹಿಂದಿಕ್ಕಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್;‌ ಬಿಜೆಪಿ ಸ್ವೀಕರಿಸಿದ ಮೊತ್ತವೆಷ್ಟು?

ಸಿಬಿಐಗೆ ಸವಾಲ್‌ ಹಾಕಿದ ಡಿಕೆಶಿ; ಜೈಲಿಗೆ ಹಾಕಲಿ, ನಾನು ಹೆದರಲ್ಲ ಎಂದ ಡಿಸಿಎಂ

ಸಿಬಿಐಗೆ ಸವಾಲ್‌ ಹಾಕಿದ ಡಿಕೆಶಿ; ಜೈಲಿಗೆ ಹಾಕಲಿ, ನಾನು ಹೆದರಲ್ಲ ಎಂದ ಡಿಸಿಎಂ

by cknewsnow desk
January 1, 2024
0

ಕೇರಳದ ಜೈಹಿಂದ್‌ ಸುದ್ದಿವಾಹಿನಿಯಲ್ಲಿ ಹಣ ಹೂಡಿಕೆ ಪ್ರಕರಣ; ಯಾವುದೀ ಚಾನೆಲ್?‌ ಅದರ ಪೂರ್ವಾಪರ ಏನು?

ಹೊಸ ವರ್ಷದ ಕೊನೆಯ ದಿನ ಹರಿದ ಮದ್ಯದ ಹೊಳೆ; ಕುಡಿದು ಕುಪ್ಪಳಿಸಿದ ಜನ

ಹೊಸ ವರ್ಷದ ಕೊನೆಯ ದಿನ ಹರಿದ ಮದ್ಯದ ಹೊಳೆ; ಕುಡಿದು ಕುಪ್ಪಳಿಸಿದ ಜನ

by cknewsnow desk
January 1, 2024
0

ದಾಖಲೆ ಮದ್ಯ ವಹಿವಾಟು; ಒಂದೇ ದಿನ ₹18.85 ಕೋಟಿ ಮದ್ಯ ಮಾರಾಟ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ

by cknewsnow desk
July 4, 2023
0

ಪರಿಣಿತರಿಂದ ಸಲಹೆಗಳನ್ನು ಆಹ್ವಾನಿಸಿದ ಸರಕಾರ

ಕರ್ನಾಟಕ ಚುನಾವಣೆ ಬೆನ್ನಲ್ಲೇ 2,000 ನೋಟ್ ಬ್ಯಾನ್

ಕರ್ನಾಟಕ ಚುನಾವಣೆ ಬೆನ್ನಲ್ಲೇ 2,000 ನೋಟ್ ಬ್ಯಾನ್

by P K Channakrishna
May 19, 2023
0

ಕಪ್ಪುಹಣ ಕುಳಗಳಿಗೆ ಮತ್ತೆ ಶಾಕ್

ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

by cknewsnow desk
February 1, 2022
0

ನೇರ ತೆರಿಗೆಯಲ್ಲೂ ಬದಲಾವಣೆ ಇಲ್ಲ

Next Post
ಕೋವಿಡ್ ವ್ಯಾಕ್ಸಿನ್‌ ಕೊಟ್ಟರೆ ಹೀಗೆ ಕೊಡಬೇಕು; ತಂಪು ತಂಪು, ಕೂಲ್‌ ಕೂಲ್‌!! & ಎಲ್ಲವೂ ಅಚ್ಚುಕಟ್ಟು, ನಿರಾತಂಕ

ಕೋವಿಡ್ ವ್ಯಾಕ್ಸಿನ್‌ ಕೊಟ್ಟರೆ ಹೀಗೆ ಕೊಡಬೇಕು; ತಂಪು ತಂಪು, ಕೂಲ್‌ ಕೂಲ್‌!! & ಎಲ್ಲವೂ ಅಚ್ಚುಕಟ್ಟು, ನಿರಾತಂಕ

Leave a Reply Cancel reply

Your email address will not be published. Required fields are marked *

Recommended

ಚೋಳಮಂಡಲಂ ಫೈನಾನ್ಸ್‌ಗೇ ಖದೀಮರ ಟೋಪಿ

ಚೋಳಮಂಡಲಂ ಫೈನಾನ್ಸ್‌ಗೇ ಖದೀಮರ ಟೋಪಿ

4 years ago
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

42 ಕ್ಷೇತ್ರಗಳಿಗೆ ಕಾಂಗ್ರೆಸ್‍ ಅಭ್ಯರ್ಥಿಗಳ ಘೋಷಣೆ: 2ರಲ್ಲಿ ಸಿದ್ದು, 2ರಲ್ಲಿ ಡಿಕೆಶಿ ಮೇಲುಗೈ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ