• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋವಿಡ್ ವಾರಿಯರ್ಗಳಾಗಿ ಶಿಕ್ಷಕರು; ಮುಖ್ಯಮಂತ್ರಿಗೆ ಮನವಿ

cknewsnow desk by cknewsnow desk
July 1, 2021
in CHIKKABALLAPUR
Reading Time: 1 min read
0
ಕೋವಿಡ್ ವಾರಿಯರ್ಗಳಾಗಿ ಶಿಕ್ಷಕರು; ಮುಖ್ಯಮಂತ್ರಿಗೆ ಮನವಿ
951
VIEWS
FacebookTwitterWhatsuplinkedinEmail

ಡಾ.ವೈ.ಎ.ಎನ್ ಮತ್ತು ಚಿದಾನಂದ ಎಂ.ಗೌಡ ಬಳಗದ ವತಿಯಿಂದ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

by Ra Na Gopala Reddy Bagepalli

ಬಾಗೇಪಲ್ಲಿ: ರಾಜ್ಯದ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ತಿಳಿಸಿದರು.

ಪಟ್ಟಣದ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಚಿದಾನಂದಗೌಡ ಮತ್ತು ವೈಎಎನ್ ಅಭಿಮಾನಿ ಬಳಗದ ವತಿಯಿಂದ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ 32 ಸಾವಿರ ಖಾಸಗಿ ಅನುದಾನ ರಹಿತ ಶಾಲೆಗಳಿದ್ದು, ಶಿಕ್ಷಣ ಸಂಸ್ಥೆಗಳು ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭಗಳಲ್ಲಿ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೂ ಆಹಾರದ ಕಿಟ್ ವಿತರಣೆ ಮಾಡುವ ಬಗ್ಗೆ ಆಲೋಚಿಸಿ ನನ್ನ ಮತಕ್ಷೇತ್ರದ ವ್ಯಾಪ್ತಿಯ 5 ಜಿಲ್ಲೆಯ 32 ತಾಲೂಕುಗಳಲ್ಲಿ ಇರುವ ಶಿಕ್ಷಕರಿಗೆ ಆಹಾರದ ಕಿಟ್ ವಿತರಿಸಲಾಗುತ್ತಿದೆ. ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ನೀಡಲಾಗಿದೆ. ಖಾಸಗಿ ಅಥವಾ ಯಾವುದೇ ಶಾಲೆಗಳಿಗೆ ಶಿಕ್ಷಕರು ಹಾಗೂ ಪೋಷಕರೇ ಆಧಾರ ಸ್ಥಂಭಗಳು ಎಂದರು.

ಬೇರೆ ರಾಜ್ಯಗಳಲ್ಲಿ ಸಂಬಳವೇ ನೀಡದ ಪರಿಸ್ಥಿತಿಯಿದ್ದು, ನಮ್ಮ ರಾಜ್ಯದ ಶಿಕ್ಷಕರ ಕಷ್ಟ ಅರಿತು ಖಾಸಗಿ ಶಾಲೆಯ ಶಿಕ್ಷಕರಿಗೂ 5 ಸಾವಿರ ರೂ. ಪ್ಯಾಕೇಜ್ ಘೋಷಿಸಿದ ಏಕೈಕ ಸರಕಾರ ಕರ್ನಾಟಕ ಬಿಜೆಪಿ ಸರಕಾರ ಎಂದರು ಎಂದರು.

ಕೊರೊನಾ ಬಗ್ಗೆ ಎಚ್ಚರ ವಹಿಸಿ, ಮಾರ್ಗಸೂಚಿಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯಬೇಕು ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿ, ಕೊರೊನಾ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು  ಇಡೀ ಶಿಕ್ಷಕ ಸಮುದಾಯ ಬಡವಾಗಿದೆ. ಗ್ರಾಮೀಣ ಭಾಗದ ಖಾಸಗಿ ಶಾಲೆಯ ಶಿಕ್ಷಕರಿಗೆ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಹಣವನ್ನು ರಾಜ್ಯ ಸರಕಾರ ಘೋಷಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲೂಕಿನ ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಬಿಇಒ ಎಸ್.ಸಿದ್ದಪ್ಪ ಅವರಿಗೆ ಸೂಚನೆ ನೀಡಿದರು.

ಬೋಧಕೇತರ ಸಿಬ್ಬಂದಿ ಹಾಗೂ ಅತಿಥಿ ಶಿಕ್ಷಕರಿಗೂ ಪ್ಯಾಕೇಜ್ ನೀಡುವ ಚಿಂತನೆ ನಡೆಯುತ್ತಿದ್ದು, ಯಾರೂ ಧೃತಿಗೆಡಬಾರದು ಎಂದು ಆತ್ಮಸ್ಥೈರ್ಯ ನಾರಾಯಣಸ್ವಾಮಿ ತುಂಬಿದರು.

ಕಾರ್ಯಕ್ರಮದಲ್ಲಿ ಬಿಇಒ ಎಸ್.ಸಿದ್ದಪ್ಪ, ಬೆಂಗಳೂರು ನಗರದ ವರ್ತುಲ ರಸ್ತೆ ಯೋಜನೆ ಪ್ರಾಧಿಕಾರ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸಿ.ಮುನಿರಾಜು, ಬಿಜೆಪಿ ಮಂಡಲಾಧ್ಯಕ್ಷ ಆರ್.ಪ್ರತಾಪ್, ಬಿ.ಜಿ.ಎಸ್ ಪಬ್ಲಿಕ್ ಶಾಲೆಯ ಬಯ್ಯಾರೆಡ್ಡಿ, ನ್ಯಾಷನಲ್ ಕಾಲೇಜ್ ಹಿರಿಯ ಉಪನ್ಯಾಸಕ ಕೆ.ಟಿ.ವೀರಾಂಜನೇಯ, ಸರಕಾರಿ  ಪದವಿ ಕಾಲೇಜಿನ ಎನ್.ನಾಗರಾಜು, ಅಮೀರ್ ಜಾನ್, ನಾರಾಯಣಪ್ಪ, ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ, ಕೆ.ಬಿ.ಆಂಜನೇಯ ರೆಡ್ಡಿ, ರಾಜಾರೆಡ್ಡಿ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Tags: bagepallichikkaballapuracoronacovid19food kits for teachersm chidananda gowdayn narayana swamy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಕೋವಿಡ್ ಸೋಂಕು ಕಂಟ್ರೋಲ್‌ಗೆ ಬಂದ ನಂತರವೇ SSLC ಪರೀಕ್ಷೆ

ಆಗಸ್ಟ್ 22: ಶಿಕ್ಷಕರ ಅರ್ಹತಾ- KARTET-2021 -ಪರೀಕ್ಷೆ

Leave a Reply Cancel reply

Your email address will not be published. Required fields are marked *

Recommended

ಕರಿಗಾಂತಮ್ಮನಹಳ್ಳಿ ಸರಕಾರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ

ಕರಿಗಾಂತಮ್ಮನಹಳ್ಳಿ ಸರಕಾರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ

1 year ago
ಕರ್ನಾಟಕದೊಳಗೆ ಆಂಧ್ರ ರಾಜಕೀಯ; ಚಕ್ರ ತಿರುಗಿಸುತ್ತಿದೆ ತೆಲುಗು ವೋಟ್‌ ಬ್ಯಾಂಕ್‌ !

ಅಕ್ಟೋಬರ್‌ ಅ.25ರಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ