• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ

cknewsnow desk by cknewsnow desk
July 3, 2021
in CHIKKABALLAPUR, NEWS IN USE
Reading Time: 1 min read
0
ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ
1.1k
VIEWS
FacebookTwitterWhatsuplinkedinEmail

ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ಗುಡಿಬಂಡೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯ ಉಪಕ್ರಮ

by GS Bharath Gudibande

ಗುಡಿಬಂಡೆ: ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಇರುವ ಸಂದೇಹಗಳು, ವಿಷಯದ ಕ್ಲಿಷ್ಟಾಂಶ, ಓಎಂಆರ್‌ನಲ್ಲಿ ಉತ್ತರಿಸುವ ವಿಧಾನ ಹಾಗೂ ಪರೀಕ್ಷಾ ಕೇಂದ್ರಗಳ ಬಗ್ಗೆ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೋಡುವ ಕುರಿತು ಸೋಮವಾರ, ಜುಲೈ 5 ರಂದು ಫೋನ್ ಇನ್ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ಮಾಹಿತಿ ನೀಡಿದರು.

ಜೀವನದ ದಿಕ್ಕನ್ನು ಬದಲಾಯಿಸುವ ಎಸ್ಎಸ್ಎಲ್‌ಸಿ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಕೆಲವೊಂದು ಗೊಂದಲಗಳಿರಬಹುದು. ಅವುಗಳನ್ನು ಬಗೆಹರಿಸಲು ಪರೀಕ್ಷಾ ವಿಷಯದ ಬಗ್ಗೆ ಉತ್ತಮ ಜ್ಞಾನವನ್ನು ಹೊಂದಿರುವ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸೇರಿಸಿ ಫೋನ್ ಕರೆಗಳ ಮೂಲಕ ಬಗೆಹರಿಸುವ ಒಂದು ವಿಭಿನ್ನ ಯೋಜನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೈಗೊಂಡಿದ್ದಾರೆ.

ನುರಿತ ಶಿಕ್ಷಕರಿಂದ ಫೋನ್ ಇನ್

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಪ್ರತಿಯೊಂದು ವಿಷಯದ ಶಿಕ್ಷಕರ ಜೊತೆಗೆ ನೋಡೆಲ್ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉಪಸ್ಥಿತಿಯಲ್ಲಿ ಫೋನ್ ಇನ್ ಮೂಲಕ ವಿದ್ಯಾರ್ಥಿಗಳು ಸಂದೇಹಗಳನ್ನು ಪರಿಹರಿಸಲು ಯೋಜನೆ ಮಾಡಿದ್ದಾರೆ.

ಜುಲೈ ತಿಂಗಳಲ್ಲಿ ನಡೆಯುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಸಂದೇಶಗಳನ್ನು ಬಗೆಹರಿಸಲು ನೇರವಾಗಿ ಶಿಕ್ಷಕರನ್ನು ಸಂಪರ್ಕಿಸಬಹುದು. ಮೊಬೈಲ್‌ ಸಂಖ್ಯೆಗಳು ಕೆಳಗಿನಂತಿವೆ.

ಕ್ಷೇತ್ರ ಶಿಕ್ಷಣಾಧಿಕಾರಿ: 9480695120
ನೋಡಲ್ ಅಧಿಕಾರಿ; 9481585810
ಕನ್ನಡ: ನಾರಾಯಣಸ್ವಾಮಿ: 9901991187
ಇಂಗ್ಲೀಷ್: ನಂದಾದೇವಿ-9482895531
ಹಿಂದಿ: ಗಿರಿಜಾಂಬ: 8880852223
ಗಣಿತ: ಹಿದಾಯತುಲ್ಲಾ-8762870983
ವಿಜ್ಞಾನ: ಕೆ.ಸಿ.ಮಂಜುನಾಥ್: 9449709402
ಸಮಾಜ ವಿಜ್ಞಾನ: ಉಮಾಶಂಕರ್: 9141442462

ಲಾಕ್‌ಡೌನ್ ನಂತರ ಪರೀಕ್ಷೆ ಆರಂಭವಾಗುತ್ತಿದೆ. ಪರೀಕ್ಷೆಯ ಬಗ್ಗೆ ಕೆಲವೊಂದು ಸಂದೇಹಗಳನ್ನು ನಿವಾರಿಸಿಕೊಳ್ಳಲು ಫೋನ್ ಇನ್ ಕಾರ್ಯಕ್ರಮ ಒಂದು ಉತ್ತಮ ವೇದಿಕೆ ಎಂದು ವಿದ್ಯಾರ್ಥಿಗಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಡಿಮೆ ಅವಧಿಯಲ್ಲಿ ಎಲ್ಲಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಲು ಕೊರೋನಾ ಸಂದರ್ಭದಲ್ಲಿ ಕಷ್ಟಸಾಧ್ಯ ಹಾಗಾಗಿ ನಮ್ಮ ಮೇಲಿನ ಅಧಿಕಾರಿಗಳ ಆದೇಶದಂತೆ ತಾಲ್ಲೂಕು ಸಂಪನ್ಮೂಲ ಶಿಕ್ಷಕರಿಂದ ಜುಲೈ 5 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರಗೆ ಫೋನ್ ಇನ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂದೇಹಗಳನ್ನು ನಿವಾರಿಸುವ ಪ್ರಯತ್ನ ಮಾಡುತ್ತಿದ್ದೇವೆ.

ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗುಡಿಬಂಡೆ.
Tags: cchikkaballapuragudibandeomr sheetphone in programsslc examination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
ಕೋವಿಡ್‌-19 ನಿರ್ಬಂಧ: ಜನರಿಗೆ ಮತ್ತಷ್ಟು ರಿಲ್ಯಾಕ್ಸ್‌

ಕೋವಿಡ್‌-19 ನಿರ್ಬಂಧ: ಜನರಿಗೆ ಮತ್ತಷ್ಟು ರಿಲ್ಯಾಕ್ಸ್‌

Leave a Reply Cancel reply

Your email address will not be published. Required fields are marked *

Recommended

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

4 years ago
ತೆಲಂಗಾಣಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ವರ್ಗಾವಣೆಗೆ ಸಿದ್ದರಾಮಯ್ಯ ನೇರ ಹೊಣೆ!

ತೆಲಂಗಾಣಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ವರ್ಗಾವಣೆಗೆ ಸಿದ್ದರಾಮಯ್ಯ ನೇರ ಹೊಣೆ!

12 months ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ