ಸರಕಾರದ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಪಕ್ಷದ ಸಿದ್ದಾಂತ ಎಂದ ಡಿ.ಕೆ.ಶಿವಕುಮಾರ್

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ 81,000 ಫುಡ್‌ ಕಿಟ್‌ ವಿತರಣೆಗೆ ಚಾಲನೆ ನೀಡಿದ ಸಿದ್ದರಾಮಯ್ಯ, ಡಿಕೆಶಿ