• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಇಂಡಿಯಾದಲ್ಲಿ ಇನ್ನು ಇ-ರುಪಿ; ಚಾಲನೆ ಕೊಟ್ಟ ಪ್ರಧಾನಿ

cknewsnow desk by cknewsnow desk
August 2, 2021
in BUSINESS, NATION
Reading Time: 1 min read
0
ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ
994
VIEWS
FacebookTwitterWhatsuplinkedinEmail

ನವದೆಹಲಿ: ಡಿಜಿಟಲ್‌ ಪಾವತಿ ವ್ಯವಸ್ಥೆಗೆ ಉತ್ತೇಜ ನೀಡುವ ಉದ್ದೇಶಕ್ಕಾಗಿ ಕೇಂದ್ರ ಸರಕಾರವೇ ಅಭಿವೃದ್ಧಿಪಡಿಸಿರುವ ʼಇ-ರುಪಿʼಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶಕ್ಕೆ ಸಮರ್ಪಣೆ ಮಾಡಿದರು.

ಸರಕಾರದ ಹಣಕಾಸು ಸೌಲಭ್ಯಗಳು ಸೋರಿಕೆಯಾಗದೆ, ಅಂದರೆ ಮೂರನೇ ಕೈ ಪ್ರಮೇಯ ಇಲ್ಲದೇ ವೇರವಾಗಿ ಜನರಿಗೇ ತಲುಪಿಸುವ ಉದ್ದೇಶದಿಂದ ಇ-ರುಪಿ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಈ ಮೂಲಕ ಪ್ರತಿಯೊಬ್ಬ ಪ್ರಜೆಗೂ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು.

ಡಿಜಿಟಲ್‌ ಆಡಳಿತಕ್ಕೆ ಹೊಸ ಆಯಾಮ ನೀಡುವ ದಿಸೆಯಲ್ಲಿ ಭಾರತ ಇಂದು ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ಇರುವ ಡಿಜಿಟಲ್‌ ಪಾವತಿಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಇ-ರುಪಿ ಹೆಚ್ಚು ಪರಿಣಾಮಕಾರಿಯಾಗಿ ನೆರವಾಗುತ್ತದೆ. ಇದು ಅತ್ಯಂತ ಪಾರದರ್ಶಕ ಹಾಗೂ ಸೋರಿಕೆ ರಹಿತವಾಗಿರುತ್ತದೆ ಎಂದು ಅವರು ವಿವರಿಸಿದರು.

ಮೊದಲಿಗೆ ಇ-ರುಪಿ ಸೇವೆಯನ್ನು ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಬಳಕೆ ಮಾಡಲಾಗುವುದು. ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಹಣ ಪಾವತಿ ಮಾಡಿ ಕೊವಿಡ್ ಲಸಿಕೆ ಪಡೆಯುವವರು ಸೇರಿ ತಮ್ಮ ಸುತ್ತಮುತ್ತಲಿನ ನೂರು ಜನರಿಗೆ ಕೊವಿಡ್ ಲಸಿಕೆ ನೀಡಲು ನೆರವಾಗುವವರಿದ್ದರೆ ಅಂಥವರು ಇ-ರುಪಿ ವೋಚರ್ ಪಡೆಯಬಹುದು. ಭವಿಷ್ಯದ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆ ಸೇರಿ ವಿವಿಧ ವಲಯಗಳಲ್ಲಿ ಇ-ರುಪಿ ಬಳಕೆ ಮಾಡಲಾಗುವುದು ಎಂದು ಪ್ರಧಾನಿ ಹೇಳಿದರು.

Launching e-RUPI. Watch. https://t.co/JeQo93yZXM

— Narendra Modi (@narendramodi) August 2, 2021

ಬಳಕೆ ಹೇಗೆ?

ಇ-ರುಪಿ ಪಾವತಿ ವ್ಯವಸ್ಥೆಯಲ್ಲಿ ಫಲಾನುಭವಿಗಳು ಎಲೆಕ್ಟ್ರಾನಿಕ್‌ ವೋಚರ್‌ ಅಥವಾ ಕೂಪನ್‌ಗಳನ್ನು ಪಡೆಯುತ್ತಾರೆ. ಅವುಗಳನ್ನು ಅವರು ಆನ್‌ಲೈನ್‌ ಬ್ಯಾಂಕಿಂಗ್‌, ಪೇಮೆಂಟ್‌ ಅಪ್ಲಿಕೇಷನ್‌ ಇಲ್ಲವೇ ಯಾವುದೇ ಸಾಂಪ್ರದಾಯಿಕ ಪಾವತಿ ವಿಧಾನರಹಿತವಾಗಿ ಬಳಸಬಹುದು. ಇನ್ನೂ ಸರಳವಾಗಿ ಹೇಳುವುದಾದರೆ, ಇ-ರುಪಿ ಕೂಪನ್‌ಗಳನ್ನು ಕ್ಯೂ ಆರ್‌ ಕೋಡ್‌ ಎಸ್‌ಎಂಎಸ್‌ ಸ್ಟ್ರಿಂಗ್‌ ಆಧಾರವಾಗಿ ಬಳಕೆ ಮಾಡಬಹುದು.

ಕೇಂದ್ರ ಸರಕಾರವು ಇ-ರುಪಿ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾಯಿಸಲು ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ.  ಮುಖ್ಯವಾಗಿ ಆರೋಗ್ಯ ಸೇವೆಗಳಿಗಾಗಿ ಆಸ್ಪತ್ರೆಗಳಲ್ಲೂ ಗ್ರಾಹಕರು ಬಳಕೆ ಮಾಡಬಹುದು. ಕೇಂದ್ರದ ಹಣಕಾಸು ಸೇವಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಹಾಗೂ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಇ-ರುಪಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಅಲ್ಲದೆ, ಈ-ರುಪಿ ತಂತ್ರಾಂಶವು ಯುಪಿಐ ಐಡಿ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಯಾವುದೇ ಮಧ್ಯವರ್ತಿಯ ಪಾತ್ರವಿಲ್ಲದೆ ನೇರವಾಗಿ ಆಯಾ ವ್ಯಕ್ತಿಗೆ ಹಣ ಪಾವತಿಯಾಗುತ್ತದೆ.

The launch of e-RUPI is in line with our efforts to make India a leader in Fintech and leverage technology to boost 'Ease of Living.' pic.twitter.com/NGsWfJepZX

— Narendra Modi (@narendramodi) August 2, 2021
Tags: Digital Payment SystemDigital VoucherE-RUPIindiaprime minister narendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ತಂತ್ರಜ್ಞಾನ ಬಳಸಿ ಕೃಷಿ ಮಾಡಿ: ರೈತರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಲಹೆ

Leave a Reply Cancel reply

Your email address will not be published. Required fields are marked *

Recommended

ಜುಲೈ 30-31ಕ್ಕೆ ಸಿಇಟಿ; ಕೋವಿಡ್ ಪಾಸಿಟೀವ್ ಇದ್ದವರಿಗೂ ಪರೀಕ್ಷೆ

ಜುಲೈ 30-31ಕ್ಕೆ ಸಿಇಟಿ; ಕೋವಿಡ್ ಪಾಸಿಟೀವ್ ಇದ್ದವರಿಗೂ ಪರೀಕ್ಷೆ

5 years ago
ಶಾಸಕರ ಕಾರು ಅಡ್ಡಗಟ್ಟಿ ಸಚಿವ ಡಾ.ಕೆ.ಸುಧಾಕರ್‌ ಸಂಬಂಧಿಕರಿಂದ ಕಾಂಗ್ರೆಸ್‌ ಸದಸ್ಯರ ಕಿಡ್ನಾಪ್‌

ಶಾಸಕರ ಕಾರು ಅಡ್ಡಗಟ್ಟಿ ಸಚಿವ ಡಾ.ಕೆ.ಸುಧಾಕರ್‌ ಸಂಬಂಧಿಕರಿಂದ ಕಾಂಗ್ರೆಸ್‌ ಸದಸ್ಯರ ಕಿಡ್ನಾಪ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ