• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆಗೆ ಬರಲಿದ್ದಾರೆ ಕೃಷ್ಣಪಟ್ಟಣಂ ಔಷಧ ಖ್ಯಾತಿಯ ಆಂಧ್ರದ ಆರ್ಯುವೇದ ವೈದ್ಯ ಪಂಡಿತ್ ಆನಂದಯ್ಯ

cknewsnow desk by cknewsnow desk
August 5, 2021
in CHIKKABALLAPUR, COVID-19, NEWS IN USE
Reading Time: 1 min read
0
ಗುಡಿಬಂಡೆಗೆ ಬರಲಿದ್ದಾರೆ ಕೃಷ್ಣಪಟ್ಟಣಂ ಔಷಧ ಖ್ಯಾತಿಯ ಆಂಧ್ರದ ಆರ್ಯುವೇದ ವೈದ್ಯ ಪಂಡಿತ್ ಆನಂದಯ್ಯ
1.6k
VIEWS
FacebookTwitterWhatsuplinkedinEmail

by GS Bharath Gudibande

ಗುಡಿಬಂಡೆ: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸಾವಿರಾರು ಜನರಿಗೆ ಆಯುರ್ವೇದ ಔಷಧ ನೀಡಿ ಜನಪ್ರಿಯರಾಗಿರುವ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಗ್ರಾಮದ ಆಯುರ್ವೇದ ಪಂಡಿತ ಬಿ. ಆನಂದಯ್ಯ ಅವರು ಗುಡಿಬಂಡೆಗೆ ಬರಲಿದ್ದಾರೆ.

ಪಟ್ಟಣದ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಇದೇ ತಿಂಗಳ 7ರ ಶನಿವಾರ ಹಮ್ಮಿಕೊಳ್ಳಲಾಗಿರುವ ಔಷಧ ವಿತರಣೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಇಲ್ಲಿನ ಆರ್ಯವೈಶ್ಯ ಸಂಘದ ರಾಘವೇಂದ್ರ ಅವರು ಸಿಕೆನ್ಯೂಸ್ ನೌ ಗೆ ತಿಳಿಸಿದ್ದಾರೆ.

ಔಷಧ ವಿತರಣೆ ಮಾಡುವುದರ ಜತೆಗೆ, ಕೋವಿಡ್ ಕುರಿತಾದ ಅಮೂಲ್ಯ ಮಾಹಿತಿಯನ್ನೂ ಆನಂದಯ್ಯ ಅವರು ಸಾರ್ವಜನಿಕರ ಜತೆ ಹಂಚಿಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಂದು ಸಾಂಕೇತಿಕವಾಗಿ 500 ಜನರಿಗೆ ಔಷಧವನ್ನು ಆನಂದಯ್ಯ ವಿತರಿಸಲಿದ್ದಾರೆ. ತದ ನಂತರ ಅಗತ್ಯ ಇರುವವರಿಗೆ ಈ ಔಷಧವನ್ನು ಸಂಘದಿಂದ ನೀಡಲಾಗುವುದು ಎಂದ ಅವರು, ಆಂಧ್ರ ಪ್ರದೇಶದಲ್ಲಿ ತಮ್ಮ ಔಷಧಿಯ ಮೂಲಕ ಅನೇಕರ ಜೀವ ಉಳಿಸಿರುವ ಆನಂದಯ್ಯ ಅವರು ಎಲ್ಲಡೆ ಮನೆ ಮಾತಾಗಿದ್ದಾರೆ.

ಯಾರು ಈ ಆನಂದಯ್ಯ?

ಆಂಧ್ರದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಎಂಬ ಊರಿನ ಪಂಡಿತ್ ಆನಂದಯ್ಯ ಅವರ ಹೆಸರು ಎಲ್ಲರಿಗೂ ಚಿರಪರಿಚಿತ. ಅವರು ಆಯುರ್ವೇದ ಸೂತ್ರದಡಿಯಲ್ಲಿ ತಯಾರಿಸಿದ ಕೊರೊನ ನಿವಾರಕ ಔಷಧಿವು ಬಹಳ ಜನಪ್ರಿಯವಾಗಿದೆ. 2ನೇ ಅಲೆಯ ಸಂದರ್ಭದಲ್ಲಿ ಸಾವಿರಾರು ಜನರಿಗೆ ಈ ಔಷಧಿ ನೀಡಿ ಸೋಂಕನ್ನು ಗುಣ ಮಾಡಿದ್ದರು. ಐಸಿಯುನಲ್ಲಿರುವ ಸೋಂಕಿತರಿಗೆ ಇವರ ಔಷಧ ಸೇವನೆಯಿಂದ ಆಮ್ಲಜನಕ ಸಾಂದ್ರತೆ ಏರಿಕೆಯಾಗಿದೆ ಎಂಬ ವರದಿಗಳಿವೆ. ಇವರ ಸಾಂಪ್ರಾದಾಯಿಕ ಔಷಧವನ್ನು ಕೋವಿಡ್ ಸೋಂಕಿತರಿಗೆ ಬಳಸಲು ಆಂಧ್ರ ಪ್ರದೇಶದ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಸರಕಾರ ಒಪ್ಪಿಗೆ ನೀಡಿದೆ. ಇವರ ಸೇವೆಯನ್ನು ಗುರುತಿಸಿ ಸರಕಾರವು ಆನಂದಯ್ಯ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಿದೆ. ಅಲ್ಲದೆ, ಅನೇಕ ವರ್ಷಗಳಿಂದ ಆಯುರ್ವೇದ ವೈದ್ಯರಾಗಿರುವ ಇವರು, ತಮ್ಮ ಔಷಧಕ್ಕೆ ಯಾರ ಅನುಮತಿಯೂ ಬೇಡ, ಇದನ್ನು ಮಾರಾಟ ಮಾಡುವ ಉದ್ದೇಶವೂ ಇಲ್ಲ. ಜನರಿಗೆ ಉಚಿತವಾಗಿ ವಿತರಣೆ ಮಾಡಲು ಅವಕಾಶ ಕೊಡಿ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಆನಂದಯ್ಯ ಅವರು ತಯಾರಿಸಿರುವ ಈ ಔಷಧವನ್ನು ಎಲ್ಲರೂ ʼಕೃಷ್ಣಪಟ್ಟಣಂ ಔಷಧಿʼ ಎಂದೇ ಕರೆಯುತ್ತಿದ್ದಾರೆ. ದೇಶ ವಿದೇಶದಿಂದ ಇದಕ್ಕಾಗಿ ಬೇಡಿಕೆ ಬರುತ್ತಿದೆ.

ಬೆಂಗಳೂರಿನ ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಶರವಣ, ಗುಡಿಬಂಡೆಯ ಆರ್ಯವೈಶ್ಯ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಕೇಂತಿಕವಾಗಿ 500 ಜನರಿಗೆ ಔಷಧ ನೀಡಲು ಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸಲಾಗುವುದು. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಕೊವಿಡ್-19 ನಿಯಮಗಳನ್ನು ಪಾಲಿಸಿ, ಮಾಸ್ಕ್, ದೈಹಿಕ ಅಂತರ ಪಲಿಸಬೇಕು.

ರಾಘವೇಂದ್ರ ಎಂದು ಆರ್ಯವೈಶ್ಯ ಸಂಘ

ಆಂಧ್ರದ ಖ್ಯಾತ ಆರ್ಯುವೇದ ತಜ್ಞ ಆನಂದಯ್ಯ ಅವರು ಗುಡಿಬಂಡೆ ಪಟ್ಟಣಕ್ಕೆ ಆಗಮಿಸಿ, ಕೊರೋನಾ ಔಷಧ ವಿತರಿಸುತ್ತಿರುವುದು ಸ್ವಾಗತಾರ್ಹ. ತಾಲೂಕಿನ ಎಲ್ಲಾ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗವನ್ನು ಬಳಸಿಕೊಳ್ಳಬೇಕು.

ಕೆ.ಎನ್ ನವೀನ್ ಕುಮಾರ್ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಗುಡಿಬಂಡೆ
Tags: anandaiahandhra pradeshAvailable In KarnatakachikkaballapuraCorona Ayurvedic MedicinegidibandekarnatakakrishnapattanamNellore
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
ಡ್ರಗ್ಸ್‌ ತಂದಿಟ್ಟ ಫಜೀತಿ; ಸಿನಿಮಾ ತಾರೆಯರನ್ನು ಎಲೆಕ್ಷನ್‌ ಪ್ರಚಾರದಿಂದ ದೂರವಿಟ್ಟವಾ ಪಕ್ಷಗಳು

ಸಂಪುಟಕ್ಕೆ ಸೇರುವ ತನಕ ಒಂದು ಲೆಕ್ಕ! ಸೇರಿದ ಮೇಲೆ ಇನ್ನೊಂದು ಲೆಕ್ಕ!!

Leave a Reply Cancel reply

Your email address will not be published. Required fields are marked *

Recommended

ಪಕ್ಷಾಂತರಕ್ಕೆ ಬ್ರೇಕ್‌ ಹಾಕಿದ ಪಂಚರಾಜ್ಯ ಫಲಿತಾಂಶ

ಐಟಿ ದಾಳಿ; ಅಡಕತ್ತರಿಯಲ್ಲಿ ಆಪರೇಷನ್‌ ಹಸ್ತ

2 years ago
ನಟನೆಯ ಉಪಾಸಕ, ಅಯ್ಯಪ್ಪ ಸ್ವಾಮಿಯ ಪರಮ ಭಕ್ತ, ಬಹುಮುಖ ಪ್ರತಿಭಾಶಾಲಿ

ನಟನೆಯ ಉಪಾಸಕ, ಅಯ್ಯಪ್ಪ ಸ್ವಾಮಿಯ ಪರಮ ಭಕ್ತ, ಬಹುಮುಖ ಪ್ರತಿಭಾಶಾಲಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ