• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಗೇಪಲ್ಲಿಯಲ್ಲಿ ಆಜಾದಿ ಅಮೃತ ಮಹೋತ್ಸವದ ಸಂಭ್ರಮ

cknewsnow desk by cknewsnow desk
August 15, 2021
in CHIKKABALLAPUR, STATE
Reading Time: 1 min read
0
ಬಾಗೇಪಲ್ಲಿಯಲ್ಲಿ ಆಜಾದಿ ಅಮೃತ ಮಹೋತ್ಸವದ ಸಂಭ್ರಮ
1.1k
VIEWS
FacebookTwitterWhatsuplinkedinEmail

ಸರಳ ಆಚರಣೆ; ಕೋರೊನಾ ಯೋಧರಿಗೆ ಕಾಣಿಕೆ ಬದಲು ಕನ್ನಡ ಪುಸ್ತಕ

by Ra Na Gopala Reddy Bagepalli

ಬಾಗೇಪಲ್ಲಿ: ಬ್ರಿಟೀಷರ ದಾಸ್ಯದಿಂದ ನಮ್ಮನ್ನು ಮುಕ್ತ ಮಾಡಿದ ಸ್ವಾತಂತ್ರ್ಯ ಸೇನಾನಿಗಳು ಅವಿರತ ಹೋರಾಟ ಮಾಡಿ ತಮ್ಮ ಇಡೀ ಬದುಕನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ ಎಂದು ಬಾಗೇಪಲ್ಲಿ ತಾಲೂಕು ರೇಷ್ಮೆ ಇಲಾಖೆ ನಿರ್ದೇಶಕ ಚಿನ್ನ ಕೈವಾರಮಯ್ಯ ಹೇಳಿದರು.

ಬಾಗೇಪಲ್ಲಿ ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟಗಾರರ ವಿಚಾರಗಳನ್ನು ಇಂದಿನ ಯುವಪೀಳಿಗೆ ಗಂಭೀರವಾಗಿ ಪರಿಗಣಿಸಿ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶದ ಋಣವನ್ನು ತೀರಿಸಬೇಕು ಎಂದು ಅವರು ಕರೆ ನೀಡಿದರು.

ಸ್ವಾತಂತ್ರ್ಯಕ್ಕಾಗಿ ನಡೆದ ಅನೇಕ ಹೋರಾಟಗಳು ನಮಗೆ ಅದರ್ಶಪ್ರಾಯವಾಗಿವೆ. ಆ ಇತಿಹಾಸವನ್ನು ಯುವಜನರು ಅರಿಯಬೇಕು ಎಂದು ಅವರು ಕಿವಿಮಾತು ಹೇಳಿದರು.

ಇದಕ್ಕೆ ಮೊದಲು ಅಮೃತ ಮಹೋತ್ಸವದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದ ತಹಸೀಲ್ದಾರ್ ಡಿ.ಎ.ದಿವಾಕರ್; ನಮ್ಮ ದೇಶ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಪ್ರತಿವರ್ಷ ಸಾಕಷ್ಟು ಸಡಗರ, ಸಂಭ್ರಮದಿಂದ ಆಚರಿಸುವ ಸ್ವಾತಂತ್ರ್ಯ ದಿನವನ್ನು ಈ ವರ್ಷ ಕೊರೋನಾ ಮಹಾಮಾರಿ ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಆಚರಣೆ ಸರಳವಾದರೂ ಸಾಕಷ್ಟು ಹೋರಾಟದ ನಂತರ ಬ್ರಿಟೀಷರಿಂದ ಸಿಕ್ಕ ಸ್ವಾತಂತ್ರ್ಯದ ಮೌಲ್ಯ ದೇಶದ ಪ್ರತಿ ಪ್ರಜೆಗೂ ತಿಳಿದಿದೆ. ದೇಶಕ್ಕಾಗಿ ಮಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ನಾವೆಲ್ಲಾ ಹೆಮ್ಮೆ, ಗೌರವದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸೋಣ ಎಂದು ಅವರು ಹೇಳಿದರು.

ಸರಕಾರಿ ಕಾರ್ಯಕ್ರಮಗಳಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹೂವಿನ ಹಾರ, ಹೂಗುಚ್ಛ, ಶಾಲು ಇನ್ನಿತರೆ ಕಾಣಿಕೆಗಳನ್ನು ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮೊದಲ ಮತ್ತು ಎರಡನೇ ಅಲೆಯ ಕಾಲದಲ್ಲಿ ಅವಿರತವಾಗಿ ಸೇವೆ ಸಲ್ಲಿಸಿ ಕೊರೋನ ವಾರಿಯರ್ಸ್‌ʼಗೆ ಆತ್ಮೀಯವಾಗಿ ಕನ್ನಡ ಪುಸ್ತಕವನ್ನು ನೀಡಿ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಓ ಮಂಜುನಾಥ ಸ್ವಾಮಿ, ಕೃಷಿ ಇಲಾಖೆ ನಿರ್ದೇಶಕ ಕೆ.ಸಿ.ಮಂಜುನಾಥ, ಬಿಇಓ ಎಸ್.ಸಿದ್ದಪ್ಪ, ಆರಕ್ಷಕ ವೃತ ನಿರೀಕ್ಷಿಕ ಡಿ.ಆರ್.ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ತಾಲೂಕು ಆರೋಗ್ಯ ಅಧಿಕಾರಿ ಸಿ.ಎನ್.ಸತ್ಯನಾರಾಯಣ ರೆಡ್ಡಿ, ದೈಹಿಕ ಶಿಕ್ಷಣ ಪರಿವೀಕ್ಷಕ ಜಯರಾಮ್, ಇಸಿಓ ಆರ್.ಹನುಮಂತ ರೆಡ್ಡಿ, ಕೆ.ಬಿ.ಆಂಜನೇಯ ರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ವೆಂಕಟರವಣ, ಪ್ರಧಾನ ಕಾರ್ಯದರ್ಶಿ ಸಿ.ವೆಂಕಟರಾಯಪ್ಪ ಇನ್ನೂ ಮುಂತಾದವರು ಹಾಜರಿದ್ದರು.

Tags: azadi ka amrut mahotsavbagepallichikkaballapuraindependence day 2021kannada bookskarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸ್ವಾತಂತ್ರ್ಯೋತ್ಸವ: ಮೋದಿ ಸ್ಟೈಲ್‌ನಲ್ಲಿ ಮಿಂಚಿದ ಡಾ.ಸುಧಾಕರ್‌

ಸ್ವಾತಂತ್ರ್ಯೋತ್ಸವ: ಮೋದಿ ಸ್ಟೈಲ್‌ನಲ್ಲಿ ಮಿಂಚಿದ ಡಾ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಕಾಂಗ್ರೆಸ್‌ ಪಕ್ಷವನ್ನು ತೊರೆದು ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿರುವುದಕ್ಕೆ ಕಾರಣಗಳನ್ನು ಕೊಟ್ಟ ಕೆ.ವಿ.ನವೀನ್‌ ಕಿರಣ್‌

ಕಾಂಗ್ರೆಸ್‌ ಪಕ್ಷವನ್ನು ತೊರೆದು ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿರುವುದಕ್ಕೆ ಕಾರಣಗಳನ್ನು ಕೊಟ್ಟ ಕೆ.ವಿ.ನವೀನ್‌ ಕಿರಣ್‌

4 years ago
12,000 ವರ್ಷಗಳ ಭಾರತೀಯ ಇತಿಹಾಸದ ಅಧ್ಯಯನದಲ್ಲಿ ಮಿಸ್‌ ಆಗಲೇಬಾರದ ನಾಗಾ-ಆಂಗ್ಲರ ಸಂಗ್ರಾಮ

12,000 ವರ್ಷಗಳ ಭಾರತೀಯ ಇತಿಹಾಸದ ಅಧ್ಯಯನದಲ್ಲಿ ಮಿಸ್‌ ಆಗಲೇಬಾರದ ನಾಗಾ-ಆಂಗ್ಲರ ಸಂಗ್ರಾಮ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ