• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ನಿಶ್ಚಿತಾರ್ಥ ಆದ ಮೇಲೆ ಮದುವೆಗೆ ಒಲ್ಲೆ ಎಂದ ಸೈನಿಕ; ಠಾಣೆಯ ಮೆಟ್ಟಿಲೇರಿದ ಪ್ರಕರಣ

cknewsnow desk by cknewsnow desk
August 24, 2021
in CRIME
Reading Time: 1 min read
0
ನಿಶ್ಚಿತಾರ್ಥ ಆದ ಮೇಲೆ ಮದುವೆಗೆ ಒಲ್ಲೆ ಎಂದ ಸೈನಿಕ; ಠಾಣೆಯ ಮೆಟ್ಟಿಲೇರಿದ ಪ್ರಕರಣ
1k
VIEWS
FacebookTwitterWhatsuplinkedinEmail

ಮೈಸೂರು: ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೋರ್ವ ಯುವತಿಯೋರ್ವಳನ್ನು ಪ್ರೀತಿಸಿ ನಿಶ್ಚಿತಾರ್ಥವನ್ನೂ ಅದ್ಧೂರಿಯಾಗಿ ಮಾಡಿಕೊಂಡ ಬಳಿಕ ಮದುವೆಗೆ ಒಲ್ಲೆ ಎಂದಿರುವ ಪ್ರಸಂಗ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ವಿವಾಹ ಬೇಡ ಎಂದಿದ್ದಲ್ಲದೆ, ಪ್ರೀತಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ ಘಟನೆಯೂ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದ ಅನಿಲ್ (ಹೆಸರು ಬದಲಿಸಲಾಗಿದೆ) ಎಂಬಾತನೇ ಭಾರತೀಯ ಸೇನೆದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುವಕನಾಗಿದ್ದು, ಈತ ಮೈಸೂರಿನ ಕೆ.ಬ್ಲಾಕ್ ನಿವಾಸಿಯಾದ ಯುವತಿಯೊಬ್ಬರನ್ನು ಪ್ರೀತಿಸಿದ್ದ.

ಇವರಿಬ್ಬರೂ ಕ್ರೀಡಾಪಟುಗಳಾಗಿದ್ದು ಕ್ರೀಡಾಕೂಟಗಳ ಸಂದರ್ಭದಲ್ಲಿ ಹೊರಗಡೆ ಭೇಟಿಯಾಗಿದ್ದಾಗ ಇವರಿಗೆ ಪರಿಚಯವಾಗಿತ್ತು. ಪರಿಚಯ ಸ್ನೇಹಕ್ಕೆ ತಿರುಗಿ ನಂತರ ಪ್ರೇಮಾಂಕುರವೂ ಆಗಿತ್ತು. ಬಳಿಕ ವಿವಾಹಕ್ಕೆ ತನ್ನ ಮನೆಯವರನ್ನೂ ಯುವಕ ಒಪ್ಪಿಸಿದ್ದ.

ಆದರೆ ಯುವಕನ ತಾಯಿ ಹುಡುಗಿ ಸರಕಾರಿ ಕೆಲಸದಲ್ಲಿಯೇ ಇರಬೇಕೆಂದು ಷರತ್ತು ವಿಧಿಸಿದ್ದರು ಎನ್ನಲಾಗಿದೆ. ಆದರೆ, ಆ ಯುವಕ ಆಕೆ ಸರಕಾರಿ ಕೆಲಸದಲ್ಲಿದ್ದಾಳೆ ಎಂದೇ ತನ್ನ ತಾಯಿಯನ್ನು ನಂಬಿಸಿದ್ದ. ಬಳಿಕ ಇಬ್ಬರ ಮನೆಯಲ್ಲೂ ಒಪ್ಪಿಗೆ ಪಡೆದು ಮೈಸೂರಿನ ಸುಮುಖ ಜಂಕ್ಷನ್ ಹಾಲ್ʼನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ನೆರವೇರಿಸಲಾಗಿತ್ತು.

ನಿಶ್ಚಿತಾರ್ಥದ ವೇಳೆ ವಿವಾಹಕ್ಕೆ ಹತ್ತು ಲಕ್ಷರೂ ಹಾಗೂ 500 ಗ್ರಾಂ ಚಿನ್ನ ಮತ್ತು ಬೆಳ್ಳಿ ಒಡವೆಗಳನ್ನು  ವರದಕ್ಷಿಣೆಯಾಗಿ ನೀಡುವಂತೆ ಹುಡುಗನ ಕಡೆಯವರು ಬೇಡಿಕೆ ಇರಿಸಿದ್ದರು. ಹಾಸನದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ವಿವಾಹವನ್ನೂ ನಿಶ್ಚಿಸಲಾಗಿತ್ತು.

ನಿಶ್ಚಿತಾರ್ಥದ ಬಳಿಕ ಹುಡುಗಿಯ ಮನೆಯವರು ಹುಡುಗನ ಮನೆಯವರಿಗೆ ಮೂರು ಲಕ್ಷ ರೂ. ನೀಡಿದ್ದರು. ಇನ್ನೂ ಹೆಚ್ಚಿನ ಹಣಕ್ಕೆ ಹುಡುಗನ ಮನೆಯವರು ಬೇಡಿಕೆ ಇರಿಸಿದ್ದು, ಸದ್ಯಕ್ಕೆ ಇಲ್ಲ ಮತ್ತೆ ನೀಡುವುದಾಗಿ ಹುಡುಗಿಯ ಮನೆಯವರು ತಿಳಿಸಿದ ಕಾರಣ ಯುವತಿಯ ಮನೆಯರಿಗೆ ಅವಾಚ್ಯವಾಗಿ ಬೈದು, ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಯುವತಿಯ ಮನೆಯವರು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯುವತಿಯ ಮನೆಯವರೂ ತಮಗೆ ಹಲ್ಲೆ ನಡೆಸಿದ್ದಾರೆಂದು ಯುವಕನ ಕಡೆಯವರೂ ಕೂಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು, ಸತ್ಯಾಸತ್ಯತೆಗಳನ್ನು ಪರಿಶೀಲಿಸಿದ ನಂತರ ಪೊಲೀಸರ ಮುಂದಿನ ನಡೆಯೇನು ಎಂಬುದು ತಿಳಿದು ಬರಬೇಕಿದೆ. ಎರಡೂ ಕಡೆಯವರ ದೂರುಗಳನ್ನು ಪೊಲೀಸರು ಸ್ವೀಕರಿಸಿ ತನಿಖೆ ಆರಂಭಿಸಿದ್ದಾರೆ.

Tags: crimeengagementmysoreno for marriagepolice
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

by cknewsnow desk
May 17, 2024
0

ಹೊಸ ಬಾಂಬ್‌ ಸ್ಫೋಟಿಸಿದ ವಕೀಲ ಬಿಜೆಪಿ ನಾಯಕ ದೇವರಾಜೇಗೌಡ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

by cknewsnow desk
April 12, 2024
0

ರಾಜ್ಯ ರಾಜ್ಯಗಳನ್ನು ದಾಟಿ ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದರು

ಮಹಿಳೆಯರ ಸುರಕ್ಷತೆ ಕಾರಣ; ಒಂದೆರಡು ದಿನದಲ್ಲೇ ರಾಜ್ಯದಲ್ಲಿ ಆಸಿಡ್ ನಿಷೇಧ

ಮಹಿಳೆಯರ ಸುರಕ್ಷತೆ ಕಾರಣ; ಒಂದೆರಡು ದಿನದಲ್ಲೇ ರಾಜ್ಯದಲ್ಲಿ ಆಸಿಡ್ ನಿಷೇಧ

by cknewsnow desk
March 7, 2024
0

ಎಲ್ಲರ ಕೈಗೂ ಸುಲಭವಾಗಿ ಸಿಗದಂತೆ ಕ್ರಮ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಡಿಯಾ ಶಾಖೆಯಲ್ಲಿ ದರೋಡೆಗೆ ಶೌಚಾಲಯದಿಂದ ಕನ್ನ ಕೊರೆದ ಖದೀಮರು

ಸ್ಟೇಟ್‌ ಬ್ಯಾಂಕ್‌ ಆಫ್‌ ಇಡಿಯಾ ಶಾಖೆಯಲ್ಲಿ ದರೋಡೆಗೆ ಶೌಚಾಲಯದಿಂದ ಕನ್ನ ಕೊರೆದ ಖದೀಮರು

by cknewsnow desk
March 7, 2024
0

ಲಾಕರ್‌ ಒಡೆಯಲು ವಿಫಲ ಯತ್ನ

Next Post
ಮತ್ತೆ ವಿದ್ಯಾರ್ಥಿಗಳ ಕಲರವ; 9-12 ತರಗತಿಗಳ ಶಾಲೆ-ಕಾಲೇಜ್ ಆರಂಭ

ಮತ್ತೆ ವಿದ್ಯಾರ್ಥಿಗಳ ಕಲರವ; 9-12 ತರಗತಿಗಳ ಶಾಲೆ-ಕಾಲೇಜ್ ಆರಂಭ

Leave a Reply Cancel reply

Your email address will not be published. Required fields are marked *

Recommended

#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ

ಅತಿಥಿ ಉಪನ್ಯಾಸಕರ ಸೇವೆ  ಮುಂದುವರಿಸಲು ಸರಕಾರ ನಿರ್ಧಾರ

5 years ago
ಚಿಕ್ಕಬಳ್ಳಾಪುರದ ರಸ್ತೆಯಲ್ಲಿ ಕುಳಿತು ಮೋದಿ ಸರಕಾರದ ವಿರುದ್ಧ 100 NOT OUT ಎಂದು ಕೂಗಿದ ಕಾಂಗ್ರೆಸ್‌ ನಾಯಕರು

ಚಿಕ್ಕಬಳ್ಳಾಪುರದ ರಸ್ತೆಯಲ್ಲಿ ಕುಳಿತು ಮೋದಿ ಸರಕಾರದ ವಿರುದ್ಧ 100 NOT OUT ಎಂದು ಕೂಗಿದ ಕಾಂಗ್ರೆಸ್‌ ನಾಯಕರು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ