• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಷ್ಟ್ರೀಯ ಏರೋಸ್ಪೇಸ್ ವಿನ್ಯಾಸ ಸ್ಪರ್ಧೆಯಲ್ಲಿ ಪ್ರಥಮ: ಎಂವಿಜೆ ಕಾಲೇಜ್‌ ವಿದ್ಯಾರ್ಥಿಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರ ಮೆಚ್ಚುಗೆ

P K Channakrishna by P K Channakrishna
August 29, 2021
in STATE
Reading Time: 2 mins read
0
ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಮೊದಲ ದಿನವೇ ಆದೇಶಕ್ಕೆ ಸಹಿ ಹಾಕಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ
1.1k
VIEWS
FacebookTwitterWhatsuplinkedinEmail

ಬೆಂಗಳೂರು: ಎಂವಿ‌ಜೆ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಏರೋನಾಟಿಕ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ತಂಡ ರಾಷ್ಟ್ರೀಯ ಏರೋಸ್ಪೇಸ್ ಪರಿಕಲ್ಪನಾ ವಿನ್ಯಾಸ ಸ್ಪರ್ಧೆ (National Aerospace Conceptual Design Competition) ಯಲ್ಲಿ ಮೊದಲ ಬಹುಮಾನ ಪಡೆದಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಿಕೆನ್ಯೂಸ್ ನೌ ಜತೆ ಮಾತನಾಡಿದ ಅವರು, ಐವರು ವಿದ್ಯಾರ್ಥಿಗಳ ಈ ಸಾಧನೆ ನನಗೆ ಬಹಳ ಸಂತೋಷ ಉಂಟು ಮಾಡಿದ್ದು, ಅವರು ಮುಂದಿನ ದಿನಗಳಲ್ಲಿ ಮತ್ತಷ್ಟು ಆವಿಷ್ಕಾರಗಳನ್ನು ಮಾಡಲಿ ಎಂದು ಹಾರೈಸಿದ್ದಾರೆ.


ಸಂಚಾರ ದಟ್ಟಣಿಯನ್ನು ತಪ್ಪಿಸುವ ಹಾಗೂ ತುರ್ತು ಸಂದರ್ಭಗಳೂ ಸೇರಿ ವಿವಿಧ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವ ಏರ್‌ಟ್ಯಾಕ್ಸಿಯನ್ನು ವಿದ್ಯಾರ್ಥಿಗಳ ತಂಡ ವಿನ್ಯಾಸ ಮಾಡಿರುವುದು ಶ್ಲಾಘನಾರ್ಹ. ದೇಶದ 26 ತಂಡಗಳನ್ನು ಹಿಂದಿಕ್ಕಿ ಈ ತಂಡ ಪ್ರಥಮ ಬಹುಮಾನ ಪಡೆದಿರುವುದು ಸಂತಸದ ಸಂಗತಿ ಎಂದು ಸಚಿವರು ಹೇಳಿದ್ದಾರೆ.

  • ಜಿ‌.ಎನ್.ಕೀರ್ತಿ

ವೈಮಾನಿಕ ಕ್ಷೇತ್ರದಲ್ಲಿ ಬೆಂಗಳೂರು ಅಗಾಧವಾಗಿ ಬೆಳೆದಿದೆ. ಇನ್ನೂ ಬೆಳೆಯುತ್ತಿದೆ. ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಕ್ರಿಯರಾಗುತ್ತಿರುವುದು ಹಾಗೂ ಆ ನಿಟ್ಟಿನಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಿರುವುದು, ಅದಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಗಳಿಸುವುದು ಸ್ವಾಗತಾರ್ಹವೆಂದ ಅವರು, ಈಗಾಗಲೇ ಕರ್ನಾಟಕವು ಆವಿಷ್ಕಾರ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ನಂ.1 ರಾಜ್ಯವಾಗಿದೆ. ಸಂಶೋಧನೆ-ಅಭಿವೃದ್ಧಿಯಲ್ಲೂ ಮುಂಚೂಣಿಯಲ್ಲಿದೆ ಎಂದಿದ್ದಾರೆ.


ಎಡದಿಂದ ಬಲಕ್ಕೆ: ಕೌಶಿಕ್‌, ಅಯೂಬ್‌ ಹಕೀಂ, ಮಿಥುನ್‌ ಪ್ರಾನ್ಸಿಸ್‌, ಅಮೃತಾಂಶು



ವಾಹನ ದಟ್ಟಣಿ ಹಾಗೂ ವಾಯುಮಾಲಿನ್ಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಗುಡಿಬಂಡೆಯ ವಿದ್ಯಾರ್ಥಿನಿ ಕೀರ್ತಿ ಸೇರಿ ಕೌಶಿಕ್, ಅಯೂಬ್ ಹಕೀಂ, ಮಿಥುನ್ ಪ್ರಾನ್ಸಿಸ್, ಅಮೃತಾಂಶು ಅವರಿದ್ದ ತಂಡ ʼಏರ್ಟ್ಯಾಕ್ಸಿ-ಐಸ್ ವೀ ಟೋಲಾʼ (ಇಂಟರ್ಸಿಟಿ ಎಲೆಕ್ಟ್ರಿಕ್ ವರ್ಟಿಕಲ್ ಟೇಕ್ ಆಫ್ ಅಂಡ್ ಲ್ಯಾಂಡಿಂಗ್- Inter-city Electric Vertical Take-off and Landing Aircraft (ICeVTOLA) ಎಂಬ ಪ್ರಾಜೆಕ್ಟ್ ಮಾಡಿ ಯಶಸ್ವಿಯಾಗಿ ಹಾರಾಟ ನಡೆಸಿದೆ. ಅತಿ ಕಿರಿದಾದ ಲಘು ವಿಮಾನಾಕಾರದ ಈ ಏರ್ಟ್ಯಾಕ್ಸಿಯಲ್ಲಿ ನಾಲ್ವರು ಪ್ರಯಾಣಿಕರು ಹಾಗೂ ಓರ್ವ ಪೈಲಟ್ ಹಾರಾಟ ನಡೆಸಬಹುದು. 10,000 ಅಡಿ ಎತ್ತರದಲ್ಲಿ 500 ಕಿ.ಮೀ. ದೂರ ಕ್ರಮಿಸಬಹುದು. ಈ ಯೋಜನೆಗೆ ಈ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಕೀರ್ತಿ ಅವರಿದ್ದ ಐವರು ವಿದ್ಯಾರ್ಥಿಗಳ ತಂಡ ಏರ್‌ಟ್ಯಾಕ್ಸಿ ವಿನ್ಯಾಸ ಮಾಡಿ ಪ್ರಶಸ್ತಿ ಪಡೆದ ಸುದ್ದಿಯನ್ನು ಸಿಕೆನ್ಯೂಸ್‌ ನೌ ಅಗಸ್ಟ್‌ 24ರಂದು ಮೊತ್ತ ಮೊದಲಿಗೆ ವಿವರವಾಗಿ ಪ್ರಕಟಿಸತ್ತು. 
ಈ ಸುದ್ದಿ ಓದಲು ಕೆಳಗಿನ ಲೀಂಕ್‌ ಕ್ಲಿಕ್‌ ಮಾಡಿ..
ಭಾರತದೆಲ್ಲಡೆ ಹಬ್ಬಿದ ಗುಡಿಬಂಡೆ ಕೀರ್ತಿ!

Tags: air taxibag top spots in design competitionsBengaluruchikkaballapuracity trafficdr cn ashwathnarayanengineering studentsgudinadekarnatakamvj college of engineering
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕುಡುಕರ ಅಡ್ಡೆಯಾದ ಗುಡಿಬಂಡೆ ಹೊಂಗೆ ಉದ್ಯಾನವನ

ಕುಡುಕರ ಅಡ್ಡೆಯಾದ ಗುಡಿಬಂಡೆ ಹೊಂಗೆ ಉದ್ಯಾನವನ

Leave a Reply Cancel reply

Your email address will not be published. Required fields are marked *

Recommended

ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್

ಲೋಕಸಭೆ ಸಮರದ 2ನೇ ಹಂತ; ಇಂದಿನಿಂದಲೇ ನಾಮಪತ್ರ ಸಲ್ಲಿಕೆ

1 year ago
ಸಚಿವರಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಬಾಗೇಪಲ್ಲಿಯ ಮೆಹಬೂಬ್ ಸಾಬಿ

ಸಚಿವರಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಬಾಗೇಪಲ್ಲಿಯ ಮೆಹಬೂಬ್ ಸಾಬಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ