• About
  • Advertise
  • Careers
  • Contact
Wednesday, June 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಓಜೋನ್ ಹೊದಿಕೆ ಉಳಿಸಿಕೊಳ್ಳೋಣ

cknewsnow desk by cknewsnow desk
September 17, 2021
in GUEST COLUMN
Reading Time: 2 mins read
0
ಓಜೋನ್ ಹೊದಿಕೆ ಉಳಿಸಿಕೊಳ್ಳೋಣ
934
VIEWS
FacebookTwitterWhatsuplinkedinEmail

ಇಂದು ವಿಶ್ವ ಓಜೋನ್ ರಕ್ಷಣಾ ದಿನ

ಭೂಮಿಯನ್ನು ಜೋಪಾನವಾಗಿ ಕಾಪಾಡುವ, ಬೆಚ್ಚನೆಯ ಹೊದಿಕೆಯಂತೆ ರಕ್ಷಿಸುವ ಓಜೋನ್‌ ಪದರವನ್ನು ಉಳಿಸಿಕೊಳ್ಳದಿದ್ದರೆ ಎಂಥಾ ಅನಾಹುತ ಆಗುತ್ತದೆ ಎಂಬುದನ್ನು ಇಲ್ಲಿ ಚರ್ಚಿಸಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ಹವಲ್ದಾರ್‌ .

ಮನು ಕುಲವನ್ನು ರಕ್ಷಿಸಲು ಉದ್ಭವಾಗಿರುವ ಹಲವಾರು ಪ್ರಕೃತಿ ರಕ್ಷ ಕವಚಗಳಲ್ಲಿ ಓಜೋನ್ ಪದರವು ಒಂದು.

ಆದರೆ, ಅಂತಹ ರಕ್ಷೆ ಒದಗಿಸುವ ಕವಚದ ಧ್ವಂಸ ಮಾಡುವ ಧೈರ್ಯವನ್ನು ಮನುಕುಲ ಮಾಡುತ್ತಿದೆ. ಅದರ ಪರಿಣಾಮದ ಆಳ ಅರಿಯದೇ ಪರಿಸರ ಮಾಲಿನ್ಯದಂತಹ ಕೃತ್ಯಗಳನ್ನು ಮುಂದುವರಿಸಿಯುತ್ತಿದ್ದೇವೆ. ಇಂತಹ ಮನಸ್ಥಿತಿ ಹೀಗೆ ಮುಂದುವರಿದ್ದರೆ ಮುಂದೊಂದು ದಿನ ಭೀಕರವಾದ ಅಂತ್ಯ ಕಾಣುವುದು ಸುಳ್ಳಲ್ಲ.

ಸೂಯರ್ನಿಂದ ಹೊರಹೊಮ್ಮುವ ಅಪಾಯಕಾರಿ ಅತಿನೇರಳೆ ಬಣ್ಣದ ವಿಕಿರಣಗಳು ನೇರವಾಗಿ ಭೂಮಿಗೆ ತಲುಪಿದರೆ, ಭೂಮಿಯಲ್ಲಿನ ಜೀವಸಂಕುಲವೇ ಸರ್ವನಾಶವಾಗುತ್ತದೆ. ಆ ವಿಕಿರಣವನ್ನು ತಡೆದು, ಬೆಳಕಿನ ಕಿರಣಗಳನ್ನು ಭೂಮಿಗೆ ನೀಡುವ ಪದರವೇ ಓಜೋನ್. ಓಜೋನ್ ಎಂದರೆ ಅದು ಆಮ್ಲಜನಕದ ಒಂದು ರೂಪವಾಗಿದೆ. ಅದರ ರಾಸಾಯನಿಕ ಸಂಕೇತವೇ `ಓ; ಸಾಮಾನ್ಯವಾಗಿ ಆಮ್ಲಜನಕವು ಎರಡು ಪರಮಾಣುಗಳನ್ನು ಒಳಗೊಂಡಿರುತ್ತದೆ. ಓಜೋನ್ ನಲ್ಲಿ ಮೂರು ಪರಮಾಣುಗಳಿರುತ್ತವೆ.

ವಾಯುಮಂಡಲದ `ಸ್ಟ್ರಾಟೋಸ್ಪಿಯರ್ ನಲ್ಲಿ 15ರಿಂದ 50 ಕಿ.ಮೀ. ಮೇಲ್ಮಟ್ಟದ ಪ್ರದೇಶದಲ್ಲಿ ಅದು ಯಥೇಚ್ಚವಾಗಿದೆ. ಭೂಮಂಡಲದ ಜೀವಿಗಳಿಗೆ ಓಜೋನ್ ಅತಿಮುಖ್ಯ. ಅಂಥಾ ಓಜೋನ್ ಪದರ ಈಗ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕ್ಲೋರಿನ್ ಮತ್ತು ಬ್ರೋಮೈನ್ ಗಳು ವಾತಾವರಣದಲ್ಲಿ ಹೆಚ್ಚುಹೆಚ್ಚು ಬಿಡುಗಡೆಯಾಗಿತ್ತಿರುವುದೇ ಓಜೋನ್ ಕ್ಷೀಣತೆಗೆ ಪ್ರಮುಖ ಕಾರಣ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

ಕ್ಲೋರೋಪೆÇೀರೋ ಮತ್ತು ಹಾಲೋಕಾರ್ಬನ್ ಗಳ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಕ್ಲೋರಿನ್ ಮತ್ತು ಬ್ರೋಮೈನ್ ಗಳು ಹೆಚ್ಚಾಗುತ್ತಿವೆ. ಇವು ಬೇಗ ನಶಿಸುವುದಿಲ್ಲ. ಹಲವು ವರ್ಷಗಳವರೆಗೆ ವಾಯುಮಂಡಲದಲ್ಲೇ ಇರುತ್ತವೆ. ಇವು ಓಜೋನ್ ಪದರದಲ್ಲಿನ ಕಣಗಳನ್ನು ಛಿದ್ರ ಮಾಡುತ್ತವೆ. ಇದರ ತೀವ್ರತೆ ಎಷ್ಟಿರುತ್ತದೆ ಎಂದರೆ, ಒಂದು ಕ್ಲೋರಿನ್ ಪ್ರಿರಾಡಿಕಲ್ 10 ಲಕ್ಷ ಓಜೋನ್ ಕಣಗಳನ್ನು ನಾಶಪಡಿಸುತ್ತವೆ. 1970-90ರ ಅವಧಿಯಲ್ಲಿ ವಿಶ್ವದಾದ್ಯಂತ ಶೇ. 5ರಷ್ಟು ಓಜೋನ್ ಪದರ ಕ್ಷೀಣಿಸಿದ್ದು, ಧ್ರುವ ಪ್ರದೇಶಗಳಲ್ಲೇ ಹೆಚ್ಚಾಗಿ ಕ್ಷೀಣಿಸಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

1985ರಲ್ಲಿ ಬ್ರಿಟೀಷ್ ಅಂಟಾರ್ಕಿಟಿಕ್ ಸಮೀಕ್ಷೆ ಸಂಶೋಧಕರು, ಅಂಟಾರ್ಕಿಟಿಕ್ ಪ್ರಾಂತ್ಯದ ದಕ್ಷಿಣ ಧ್ರುವದ ಮೇಲ್ಭಾಗದಲ್ಲಿ ಓಜೋನ್ ಪೆÇರೆಗೆ ರಂಧ್ರ ಬಿದ್ದಿರುವುದಾಗಿ ತಿಳಿಸಿದ್ದಾರೆ. ಈ ರಂಧ್ರ ಆಸ್ಟ್ರೇಲಿಯಾ ಖಂಡದ ಭೂಭಾಗದಷ್ಟು ದೊಡ್ಡದಿದೆ ಎಂದು ಎಚ್ಚರಿಸಿದ್ದಾರೆ.

ಕ್ಲೋರೊಪಿರೊ, ಇಂಗಾಲದಂಥ ರಾಸಾಯನಿಕಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಇದರಿಂದ ಓಜೋನ್ ಪದರ ತೆಳುವಾಗುತ್ತಿದೆ ಎಂಬುದು ವಿಜ್ಞಾನಿಗಳಿಗೆ ಸ್ಪಷ್ಟವಾಗಿದೆ. ಹಾಗಾಗಿ ಆ ಪದರಕ್ಕೆ ಇನ್ನೂ ಹೆಚ್ಚು ಹಾನಿ ಮಾಡದಂತೆ ಹಾಗೂ ಕ್ಲೋರೊಪಿರೊ ಮತ್ತು ಇಂಗಾಲದ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಸಲಹೆಗಳು ವಿಶ್ವದ ವಿವಿಧೆಡೆಯಿಂದ ಹರಿದು ಬರುತ್ತಿವೆ. ಈಗಾಗಲೇ ಸುಮಾರು 17% ರಷ್ಟು ಓಜೋನ್ ಪದರ ತೆಳುವುವಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಓಜೋನ್ ಪದರ ಕರಗಲು ಮುಖ್ಯ ಕಾರಣ

  • ಬೆಳೆಯುತ್ತಿರುವ ಕೈಗಾರಿಕ ಘಟಕಗಳು.
  • ಕಾರ್ಖಾನೆಗಳಿಂದ ಹೊರಹುಮ್ಮುವ ವಿಷಕಾರಕ ಅನಿಲಗಳು.
  • ವಾಹನಗಳಿಂದ ಹೊರಬರುವ ಹೊಗೆ ಹಾಗೂ ಶೀಥಲೀಕರಣ ಯಂತ್ರದಿಂದ ಬರುವ ಅನಿಲ.
  • ಮಿಥೇನ್, ಕಾರ್ಬನ್ ಮೋನೋಕ್ಸೆಡ್, ಕ್ಲೋರೋಪೆÇ್ಲೀರೋ ಕಾರ್ಬನ್, ಕ್ಲೋರಿನ್, ಬ್ರೋಮಿನ್, ಮೀಥೈಲ್ ಬ್ರೋಮೈಡ್, ಹೈಡ್ರೋ ಫೆÇ್ಲೀರೋ ಕಾರ್ಬನ್ ಮುಂತಾದ ಅನಿಲಗಳಿಂದಲ್ಲೂ ಮಾರಕ.

ಓಜೋನ್ ಪದರ ಕರಗಿದರೆ ಏನಾಗುತ್ತದೆ?

  • ಓಜೋನ್ ಪದರ ತೆಳುವಾದರೇ ಪರಿಸರದ ಸಮತೋಳನ ಕಳೆದುಹೋಗಿ, ಭೂಮಿ ಬರಡಾಗುತ್ತದೆ.
  • ಜೀವ ವೈವಿಧ್ಯಗಳು ನಾಶಗೊಂಡು ಭೂಮಿ ಬದುಕಲು ಯೋಗ್ಯವಲ್ಲದ ಬಂಜರು ಭೂಮಿಯಾಗುತ್ತದೆ.
  • ಪರಿಣಾಮ ಮನುಷ್ಯ ಆರೋಗ್ಯದಲ್ಲಿ ಏರುಪೇರಾಗಿ ಚರ್ಮದ ಕ್ಯಾನ್ಸರ್ ಬರಬಹುದು.
  • ನೀರಿನ ಕೊರತೆ ಕಾಡಬಹುದು.

ವಿಶ್ವ ಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ ಅತೀ ಹೆಚ್ಚು ಇಂಗಾಲ ಹೊರಸೂಸುವ ರಾಷ್ಟ್ರಗಳಲ್ಲಿ ಚೀನ ಮೊದಲ ಸ್ಥಾನದಲ್ಲಿದೆ.


ವಿಶ್ವದಲ್ಲಿ ಅತೀ ಹೆಚ್ಚು ಇಂಗಾಲವನ್ನು ಹೊರಸೂಸುವ ದೇಶಗಳ ಪೈಕಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅತೀ ಹೆಚ್ಚು ಇಂಗಾಲವನ್ನು ಹೊರಸೂಸುವಂತಹ ಜಗತ್ತಿನ ಟಾಪ್‌ ಹತ್ತು ದೇಶಗಳ ಸಾಲಿನಲ್ಲಿ ಚೀನ, ಅಮೆರಿಕ, ಯರೋಪಿಯನ್, ಭಾರತ, ರಷ್ಯ, ಜಪಾನ್, ಜರ್ಮನಿ, ಇರಾನ್, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ.

ಮನುಷ್ಯನಿಗೆ ಚಿಕಿತ್ಸೆಯಲ್ಲೂ ಓಜೋನ್ ಬಳಕೆ ಮಾಡಲಾಗುತ್ತದೆ,ಸ್ಲಿಪ್ ಡಿಸ್ಕ್ನಿಂದಾಗಿ ಬೆನ್ನುನೋವು ಇರುವವರಿಗೆ ಓಜೋನ್ ಚುಚ್ಚುಮದ್ದನ್ನು ನೀಡುತ್ತಾರೆ. ಹಾನಿಗೊಳಗಾದ ಬೆನ್ನುಮೂಳೆಯನ್ನು ಹಿಡಿದುಕೊಳ್ಳುವ ವೃತ್ತಾಕಾರದ ಡಿಸ್ಕ್ ಗೆ ಓಜೋನ್ ಅನ್ನು ಚುಚ್ಚು ಮದ್ದಿನ ಮೂಲಕ ಕೊಡುತ್ತಾರೆ. ಇದರಿಂದ ನೋವು ಬಹುತೇಕ ನಿವಾರಣೆಯಾಗುತ್ತದೆ.

ಈ ವರ್ಷದ ವಿಶ್ವ ಓಜೋನ್ ದಿನ 2021 ಥೀಮ್
“ಓಜೋನ್ ಫಾರ್ ಲೈಫ್: 36 ವರ್ಷಗಳ ಓಜೋನ್ ಲೇಯರ್ ಭದ್ರತೆ” ಎಂಬುದು ವಿಶ್ವ ಓಜೋನ್ ದಿನ 2021ರ ಘೋಷಣೆಯಾಗಿದೆ. ಈ ವರ್ಷ ನಾವು 36 ವರ್ಷಗಳ ಜಾಗತಿಕ ಓಜೋನ್ ಪದರ ರಕ್ಷಣೆಯ ದಿನವನ್ನಾಗಿ ಆಚರಿಸುತ್ತೇವೆ.

ಇದು ದಿನೇದಿನೆ ಮತ್ತಷ್ಟು ಹೆಚ್ಚಾಗುತ್ತಿದ್ದು, ಇದರ ತಡೆಗೆ ಜಾಗತಿಕ ಮಟ್ಟದದಲ್ಲಿ ವಾಯು ಮಾಲಿನ್ಯದ ಕುರಿತು ಗಂಭೀರವಾಗಿ ಚಿಂತಿಸಬೇಕಿದೆ. ಮಾಲಿನ್ಯ ನಿಯಂತ್ರಣಕ್ಕೆ ಬೇಕಾದ ಕ್ರಮಗಳಿಗೆ ಇಡೀ ವಿಶ್ವವೇ ಒಂದಾಗಬೇಕಿದೆ. ಇಲ್ಲದಿದ್ದಲಿ ಮುಂದಿನ ಶತಮಾನಗಳಲ್ಲಿ ಭೂಮಂಡಲದ ಮೇಲೆ ಇರುವ ಇಡೀ ಜೀವ ಸಂಕುಲಕ್ಕೇ ಆಪತ್ತು ಬಂದೊದಗಲಿದೆ.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: air pollutionamericachinacknewsnowindianewsozoneOzone layerWorld
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

Leave a Reply Cancel reply

Your email address will not be published. Required fields are marked *

Recommended

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

2 years ago
ಕಮಿಷನ್ ಖಂಡಿಸಿ ಒಂದು ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಹೆಚ್.ಡಿ.ಕುಮಾರಸ್ವಾಮಿ ಕಿವಿಮಾತು

ಕಮಿಷನ್ ಖಂಡಿಸಿ ಒಂದು ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಹೆಚ್.ಡಿ.ಕುಮಾರಸ್ವಾಮಿ ಕಿವಿಮಾತು

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ