• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home Travel

ಕ್ಯಾಪ್ಟನ್ ಅಭಿಮನ್ಯು ಗಜಪಡೆಗೆ ಭಾರ ಹೊರಿಸಿ ತಾಲೀಮು

cknewsnow desk by cknewsnow desk
September 20, 2021
in Travel
Reading Time: 1 min read
0
ಕ್ಯಾಪ್ಟನ್ ಅಭಿಮನ್ಯು ಗಜಪಡೆಗೆ ಭಾರ ಹೊರಿಸಿ ತಾಲೀಮು
923
VIEWS
FacebookTwitterWhatsuplinkedinEmail

ಮೈಸೂರು ದಸರಾಕ್ಕೆ ಭರದ ಸಿದ್ಧತೆ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜ ಪಡೆಗೆ ಸೋಮಾವಾರದಿಂದ ಭಾರ ಹೊರಿಸಿ ತಾಲೀಮು ನಡೆಸಲಾಯಿತು.

ದಸರಾದ ಆಕರ್ಷಣೆ ಬಿಂದು ಜಂಬೂ ಸವಾರಿ ಆದಿನ ಗಜರಾಜ ಅಭಿಮನ್ಯು 750 ಕೆಜಿ ಯೂಕದ ಚಿನ್ನದ ಅಂಬಾರಿಯಲ್ಲಿ ದೇವಿ ಚಾಮುಂಡೇಶ್ವರಿಯ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದಿನಿಂದ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭಿಸಲಾಯಿತು.

ಮೈಸೂರು ಅರಮನೆ ಆವರಣದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ, ನಂತರ ಅಭಿಮನ್ಯು ನೇತೃತ್ವದ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಯಿತು.
ಮುದಲ ದಿನವಾದ ಸೋಮವಾರ 300 ಕೆಜಿ ತೂಕದ ಮರಣಿನ ಮೂಟೆ ಹುರಿಸಿ ತಾಲೀಮು ನಡೆಸಲಾಯಿತು.

ಅಭಿಮನ್ಯು, ಧನಂಜಯ, ಗೋಪಾಲಸ್ವಾಮಿ, ಅಶ್ವತ್ಥಾಮ ವಿಕ್ರಮ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಯಿತು.

ಡಿಸಿಎಫ್ ಕರಿಕಾಳನ್, ವೈದ್ಯ ರಮೇಶ್ ಅರಮನೆ, ಎಸಿಪಿ ಚಂದ್ರಶೇಖರ್ ಸೇರಿ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಿ ಪೂರ್ವಾಭ್ಯಾಸಕ್ಕೆ ಚಾಲನೆ.

ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಂಭ್ರಮ ಕಳೆಗಟ್ಟುತ್ತಿದ್ದು, ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಿ ಪೂರ್ವಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ಅರಮನೆಯ ಆನೆ ಬಾಗಿಲ ಬಳಿ ಫಿರಂಗಿ ಗಾಡಿಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಲಾಯಿತು. ಚಾಮುಂಡೇಶ್ವರಿ ದೇವಿಯ ಭಾವಚಿತ್ರ ಇರಿಸಿ ಅರ್ಚಕ ಪ್ರಹ್ಲಾದ್ ಪೂಜೆ ನೆರವೇರಿಸಿದರು. ಮೈಸೂರು ನಗರ ಪೆÇಲೀಸ್ ಆಯುಕ್ತ ಚಂದ್ರಗುಪ್ತ, ಅರಣ್ಯಾಧಿಕಾರಿ ಕರಿಕಾಳನ್ ಸೇರಿದಂತೆ ಇತರ ಅಧಿಕಾರಿಗಳು ಪೂಜೆಯಲ್ಲಿ ಭಾಗಿಯಾಗಿದ್ದರು.

ವಿಜಯದಶಮಿ ಜಂಬೂಸವಾರಿ ಮೆರವಣಿಗೆಯ ದಿನ ಚಿನ್ನದ ಅಂಬಾರಿ ಹೊತ್ತ ಆನೆ ಹೊರಡುವ ವೇಳೆ 21 ಬಾರಿ ಕುಶಾಲತೋಪುಗಳನ್ನು ಸಿಡಿಸಲಾಗುತ್ತದೆ. ಆ ವೇಳೆ ಭಾರೀ ಶಬ್ದ ಹೊರಹೊಮ್ಮುತ್ತದೆ. ಹಾಗಾಗಿ ದಸರಾ ಗಜಪಡೆ ಭಾರೀ ಶಬ್ದಕ್ಕೆ ಹೊಂದಿಕೊಳ್ಳಲೆಂಬ ಉದ್ದೇಶದಿಂದ ಆನೆಗಳು, ಕುದುರೆಗಳ ಸಮ್ಮುಖದಲ್ಲೂ ಕುಶಾಲತೋಪು ಸಿಡಿಸುವ ತಾಲೀಮು ನಡೆಯುತ್ತದೆ. ಅದ್ದರಿಂದ ಕುಶಾಲತೋಪುಗಳನ್ನು ಸಿಡಿಸುವ ಸಲುವಾಗಿ ಮೈಸೂರು ನಗರ ಸಶಸ್ತ್ರ ಮೀಸಲು ಪಡೆಯಿಂದ ಕುಶಾಲತೋಪು ತಾಲೀಮು ನಡೆಸಲಾಯಿತು.

Tags: gaja padekarnataka festivalsmysoremysore dasara elephant abhimanyumysore palacemysuru dasaranadahabba
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಅಯೋಧ್ಯೆ ಶ್ರೀರಾಮ ಸನ್ನಿಧಿ ಸೇರಲು ತವಕಿಸುತ್ತಿವೆ 800 ವರ್ಷಗಳಷ್ಟು ಹಳೆಯ ಅಪರೂಪದ ಸಪ್ತ ರಾಮಾಯಣ ಗ್ರಂಥಗಳು!

ಅಯೋಧ್ಯೆ ಶ್ರೀರಾಮ ಸನ್ನಿಧಿ ಸೇರಲು ತವಕಿಸುತ್ತಿವೆ 800 ವರ್ಷಗಳಷ್ಟು ಹಳೆಯ ಅಪರೂಪದ ಸಪ್ತ ರಾಮಾಯಣ ಗ್ರಂಥಗಳು!

by cknewsnow desk
January 21, 2024
0

ತಾಳೆಗರಿಗಳ ಮೇಲೆ ರಚಿತವಾದ ರಾಮಚರಿತೆ; ಗುಡಿಬಂಡೆ ಪಟ್ಟಣದಲ್ಲಿದೆ ಅತಿ ವಿರಳ ಸಂರಕ್ಷಿತ ರಾಮಗ್ರಂಥ ಸಂಗ್ರಹ

Next Post
ಒಬ್ಬ ಯಡಿಯೂರಪ್ಪ ಅಲ್ಲ, ನೂರು ಜನ ಯಡಿಯೂರಪ್ಪ ಬಂದರೂ ಬಿಜೆಪಿ ಉಳಿಸಲು ಸಾಧ್ಯವಿಲ್ಲ: ಟಗರು ಗುಟುರು

ಒಬ್ಬ ಯಡಿಯೂರಪ್ಪ ಅಲ್ಲ, ನೂರು ಜನ ಯಡಿಯೂರಪ್ಪ ಬಂದರೂ ಬಿಜೆಪಿ ಉಳಿಸಲು ಸಾಧ್ಯವಿಲ್ಲ: ಟಗರು ಗುಟುರು

Leave a Reply Cancel reply

Your email address will not be published. Required fields are marked *

Recommended

ಚಿಣ್ಣರ ಚಿಲಿಪಿಲಿ ಕಸಿದುಕೊಂಡ ಕೋವಿಡ್; ಮಕ್ಕಳಿಲ್ಲದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

ಚಿಣ್ಣರ ಚಿಲಿಪಿಲಿ ಕಸಿದುಕೊಂಡ ಕೋವಿಡ್; ಮಕ್ಕಳಿಲ್ಲದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

4 years ago
ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

9 months ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ