• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ನಾಡಗೀತೆಗೆ ರಾಗ ಸಂಯೋಜನೆ & ಸಮಯ ನಿಗದಿ; 15 ದಿನದಲ್ಲಿ ನಿರ್ಧಾರ

cknewsnow desk by cknewsnow desk
September 22, 2021
in EDITORS'S PICKS
Reading Time: 1 min read
0
ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

ಚಿಣ್ಣರ ಕನ್ನಡ ಸಂಭ್ರಮ.

943
VIEWS
FacebookTwitterWhatsuplinkedinEmail

ಸಾಹಿತಿ ದೊಡ್ಡರಂಗೇಗೌಡ, ಮೈಸೂರಿನ ಲೀಲಾವತಿ ನೇತೃತ್ವದಲ್ಲಿ ಸಮಿತಿ

ಬೆಂಗಳೂರು: ನಾಡಗೀತೆ ಹಾಡುವ ರಾಗ ಸಂಯೋಜನೆ ಹಾಗೂ ಎಷ್ಟು ಸಮಯ ನಿಗದಿಪಡಿಸಬೇಕು ಎಂಬುದರ ಬಗ್ಗೆ ಅಕ್ಟೋಬರ್ 2ರ ಮಹಾತ್ಮಗಾಂಧಿ ಜಯಂತಿಯೊಳಗೆ ನಿರ್ಧಾರ ಮಾಡಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ವಿಧಾನಸಭೆಗೆ ತಿಳಿಸಿದರು.

ಶೂನ್ಯವೇಳೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಸಾಹಿತಿ ದೊಡ್ಡರಂಗೇಗೌಡ ಹಾಗೂ ಮೈಸೂರಿನ ಲೀಲಾವತಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈಗಾಗಲೇ ಒಂದು ಬಾರಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ ಎಂದರು ಸಚಿವರು.

ಈ ಸಮಿತಿಯೂ 15 ದಿನದೊಳಗೆ ಸರ್ಕಾರಕ್ಕೆ ವರದಿ ನೀಡುವ ಸಾಧ್ಯತೆ ಇದೆ. ಅಕ್ಟೋಬರ್ 2ರೊಳಗೆ ಸರಕಾರ  ನಾಡಗೀತೆಯ ರಾಗ ಸಂಯೋಜನೆ ಮತ್ತು ಎಷ್ಟು ಸಮಯದೊಳಗೆ ಹಾಡಬೇಕು ಎಂಬ ನಿರ್ಧಾರವನ್ನು ಪ್ರಕಟಿಸುತ್ತದೆ ಎಂದು ಅವರು ಸದನ್ಕಕೆ ತಿಳಿಸಿದರು.

ಈ ಹಿಂದೆ ಹಲವು ಬಾರಿ ಚರ್ಚೆಯಾಗಿದ್ದರೂ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಸರಕಾರ ಇದನ್ನು  ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು ಅವರು.

Tags: jaya bharata janiya tanujatekannadakarnatakakarnataka assembly sessionkuvempuminister sunil kumarnada geete
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ಶ್ರೀರಾಮ ನವಮಿ ಶುಭಾಶಯಗಳು

ಶ್ರೀರಾಮ ನವಮಿ ಶುಭಾಶಯಗಳು

by cknewsnow desk
April 17, 2024
0

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇದಸೇ | ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ || ಶ್ರೀ ರಾಮ ಜಾನಕೀನಾಥ ತಾಟಕಾಸುರ ಮರ್ದನ | ಇಕ್ಷ್ವಾಕುಕುಲಸಂಭೂತ ರಣಪಂಡಿತ ರಾಘವಃ...

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

Next Post
ಮರಳು ಗಣಿಗಾರಿಕೆ; ಪಂಚಾಯಿತಿಗೆ ಅಧಿಕಾರ

ಮರಳು ಗಣಿಗಾರಿಕೆ; ಪಂಚಾಯಿತಿಗೆ ಅಧಿಕಾರ

Leave a Reply Cancel reply

Your email address will not be published. Required fields are marked *

Recommended

ಸದನದಲ್ಲಿ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ

ಸದನದಲ್ಲಿ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ

3 years ago
ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು

ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ