• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಪಾಕಿಸ್ತಾನ, ಚೀನಾಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

cknewsnow desk by cknewsnow desk
September 25, 2021
in NATION, WORLD
Reading Time: 1 min read
0
ಪಾಕಿಸ್ತಾನ, ಚೀನಾಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ
949
VIEWS
FacebookTwitterWhatsuplinkedinEmail

ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ

ವಾಷಿಂಗ್ಟನ್: ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿರುವ ದೇಶಗಳು ತಮಗೂ ಅದು ದೊಡ್ಡ ಬೆದರಿಕೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪರೋಕ್ಷವಾಗಿ ಪಾಕಿಸ್ತಾನ, ಚೀನಾ ದೇಶಗಳಿಗೆ ಕುಟುಕಿದ್ದಾರೆ.

ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಭಾಷಣ ಮಾಡಿದ ಅವರು, ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿರುವ ನೆರೆ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಅತೀವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗತ್ತು ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸುತ್ತಿದೆ. ಅಫ್ಘಾನಿಸ್ತಾನವನ್ನು ಭಯೋತ್ಪಾದನೆ ಹರಡಲು ಮತ್ತು ಉಗ್ರ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ನೋಡಿಕೊಳ್ಳಬೇಕಿದೆ. ಅಪ್ಘಾನ್‌ ಸೂಕ್ಷ್ಮ ಪರಿಸ್ಥಿತಿಯ ಲಾಭ ಪಡೆಯಲು ಮತ್ತು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಯಾವುದೇ ದೇಶವು ಯತ್ನಿಸದಂತೆ ನಾವು ಖಾತರಿಪಡಿಸಿಕೊಳ್ಳಬೇಕಿದೆ ಎಂದು ಪ್ರಧಾನಿ ಹೇಳಿದ್ದಾರೆ.

Addressing the @UN General Assembly. https://t.co/v9RtYcGwjX

— Narendra Modi (@narendramodi) September 25, 2021

ಮೋದಿ ಭಾಷಣದ ಮುಖ್ಯಾಂಶಗಳು

  • ವೈವಿಧ್ಯತೆಯೇ ಭಾರತದ ಪ್ರಜಾಪ್ರಭುತ್ವದ ಹೆಗ್ಗುರುತು.
  • ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಸಂದರ್ಭದಲ್ಲಿ ಭಾರತವು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ 75 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.
  • ಅಭಿವೃದ್ಧಿಯು ಎಲ್ಲರನ್ನೂ ಒಳಗೊಂಡಿರಬೇಕು ಮತ್ತು ಸಾರ್ವತ್ರಿಕವಾಗಿ ಎಲ್ಲರನ್ನು ಪೋಷಿಸುವಂತಿರಬೇಕು. ಅಂತ್ಯೋದಯ ತತ್ವವನ್ನು ಗಮನದಲ್ಲಿಟ್ಟುಕೊಂಡು ಭಾರತವು ಇಂದು ಸಮಗ್ರ ಮತ್ತು ಸಮಾನತೆಯ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ.
  • ಭಾರತವು ವಿಶ್ವದ ಮೊತ್ತ ಮೊದಲ ಡಿಎನ್ಎ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುತ್ತಿದೆ.
  • ಕೋವಿಡ್ ವಿರುದ್ಧ ಮೂಗಿನ ಮೂಲಕ ನೀಡಬಹುದಾದ ಲಸಿಕೆಯೂ ಅಭಿವೃದ್ಧಿ ಹಂತದಲ್ಲಿದೆ.
  • ಭಾರತ ಬೆಳವಣಿಗೆಯಾದಾಗ ಜಗತ್ತು ಬೆಳೆಯುತ್ತದೆ. ಭಾರತ ಸುಧಾರಣೆಯಾದಾಗ ಜಗತ್ತೂ ಬದಲಾಗುತ್ತದೆ.
  • ಭಾರತವು ಕೋಟ್ಯಂತರ ನಿರಾಶ್ರತರನ್ನು ಮನೆ ಮಾಲೀಕರನ್ನಾಗುವಂತೆ ಮಾಡಿದೆ.
  • ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದನೆ ಹರಡಲು ಮತ್ತು ಉಗ್ರ ಚಟುವಟಿಕೆಗಳಿಗೆ ಬಳಸದಂತೆ ಖಾತರಿಪಡಿಸಿಕೊಳ್ಳಬೇಕಾದದ್ದು ಇಂದಿನ ಅಗತ್ಯ.
  • ನಮ್ಮ ಸಾಗರಗಳು ಅಂತಾರಾಷ್ಟ್ರೀಯ ವ್ಯಾಪಾರ ವಹಿವಾಟಿನ ಜೀವನಾಡಿಯಾಗಿವೆ. ಅವುಗಳನ್ನು ರಕ್ಷಿಸಬೇಕಿದೆ.
  • ನಮ್ಮೆಲ್ಲರ ಪ್ರಯತ್ನದಿಂದಾಗಿ ನಾವು ಜಗತ್ತನ್ನು ಪ್ರತಿಯೊಬ್ಬರಿಗೂ ಇನ್ನಷ್ಟು ಉತ್ತಮ ತಾಣವನ್ನಾಗಿ ಮಾಡಬಹುದು.
  • ವಿಶ್ವಸಂಸ್ಥೆಯು ಪ್ರಸ್ತುತತೆಯನ್ನು ಉಳಿಸಿಕೊಳ್ಳಬೇಕಾದರೆ, ಅದು ಅದರ ಪರಿಣಾಮಕಾರಿತ್ವವನ್ನು ಸುಧಾರಿಸಬೇಕು, ವಿಶ್ವಾಸಾರ್ಹತೆಯನ್ನು ಹೆಚ್ಚಿಸಬೇಕು.

Tags: chinaindianarendra modinewyorkpakistanunited nations
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

ಟಾರ್ಗೆಟ್ 2023; ಪಕ್ಷಕ್ಕೆ ಶಕ್ತಿ ತುಂಬಲು ಎಚ್ಡಿಕೆ ರಣವ್ಯೂಹ

Leave a Reply Cancel reply

Your email address will not be published. Required fields are marked *

Recommended

ಉದ್ಧವ್‌ ಠಾಕ್ರೆ ಉದ್ಧಟತನಕ್ಕೆ ತಿರುಗೇಟು ಕೊಟ್ಟ ಹೆಚ್‌ಡಿಕೆ

ಉದ್ಧವ್‌ ಠಾಕ್ರೆ ಉದ್ಧಟತನಕ್ಕೆ ತಿರುಗೇಟು ಕೊಟ್ಟ ಹೆಚ್‌ಡಿಕೆ

3 years ago
ಸ್ವಾತಂತ್ರ್ಯೋತ್ಸವ: ಮೋದಿ ಸ್ಟೈಲ್‌ನಲ್ಲಿ ಮಿಂಚಿದ ಡಾ.ಸುಧಾಕರ್‌

ಸ್ವಾತಂತ್ರ್ಯೋತ್ಸವ: ಮೋದಿ ಸ್ಟೈಲ್‌ನಲ್ಲಿ ಮಿಂಚಿದ ಡಾ.ಸುಧಾಕರ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ