• About
  • Advertise
  • Careers
  • Contact
Tuesday, June 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮುಂದಿನ ರಾಜ್ಯೋತ್ಸವಕ್ಕೆ ಬಾಗೇಪಲ್ಲಿ ಆಗಲಿದೆ ಭಾಗ್ಯನಗರ

cknewsnow desk by cknewsnow desk
November 1, 2021
in CHIKKABALLAPUR, STATE
Reading Time: 1 min read
0
ಮುಂದಿನ ರಾಜ್ಯೋತ್ಸವಕ್ಕೆ ಬಾಗೇಪಲ್ಲಿ ಆಗಲಿದೆ ಭಾಗ್ಯನಗರ
950
VIEWS
FacebookTwitterWhatsuplinkedinEmail

ಬಾಗೇಪಲ್ಲಿಯಲ್ಲಿ ಕನ್ನಡ ರಾಜ್ಯೋತ್ಸವ

by Ra Na Gopala Reddy Bagepalli

ಬಾಗೇಪಲ್ಲಿ: ನಮ್ಮ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ, ಆಚಾರ-ವಿಚಾರಗಳನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಿದ್ದು, ಅದನ್ನು ಅರಿತು ಕಾರ್ಯನಿರ್ವಹಿಸುವ ಅವಶ್ಯಕತೆಯಿದೆ ಎಂದು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ  66ನೇ ಕನ್ನಡ ರಾಜ್ಯೋತ್ಸವ ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ತದನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇಂದಿನ ಮಕ್ಕಳಿಗೆ ಕನ್ನಡದ ಮಹತ್ವವನ್ನು ಪ್ರಾಥಮಿಕ ಶಿಕ್ಷಣದಿಂದಲೇ ತಿಳಿಸುವುದರಿಂದ ಭಾಷಾ ಉಜ್ವಲತೆಗೆ ಸಹಕಾರಿಯಾಗಲಿದೆ. 2 ಸಾವಿರ ವರ್ಷಗಳಷ್ಟು ಭವ್ಯವಾದ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆ ಶ್ರೀಮಂತ ಹಾಗೂ ಸಮೃದ್ಧವಾಗಿತ್ತು. ಈ ಭಾಷೆಯ ಮೂಲಕವೇ ಪ್ರತಿಯೊಬ್ಬರು ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆವಿಗೂ ಅಭ್ಯಾಸವನ್ನು ಮಾಡಿ ಜ್ಞಾನ ಸಂಪನ್ನರಾಗುತ್ತಿದ್ದರು ಎಂದರು.

ಶಿಕ್ಷಣ ವ್ಯವಸ್ಥೆ ಬದಲಾದಂತೆ ವೈಜ್ಞಾನಿಕತೆ, ವೈಚಾರಿಕತೆ, ನಾಗರಿಕತೆ ಹೆಚ್ಚಾದಂತೆ ಉದ್ಯೋಗ ಆಧಾರಿತವಾದ ಅಂಗ್ಲ ಭಾಷಾ ವ್ಯಮೋಹದ ದಟ್ಟ ಪ್ರಭಾವದಲ್ಲಿ ಕನ್ನಡ ಭಾಷೆ ಮಂಕಾಗುತ್ತಾ ಬಂತು. ಅದರಲ್ಲಿಯೂ ಜಾಗತೀಕರಣ, ಕೈಗಾರಿಕಿಕರಣ, ಉದಾರಿಕರಣ, ಸಂಸ್ಕoತಿಕರಣ, ವಾಣಿಜ್ಯೀಕರಣ, ಕಂಪ್ಯೂಟರೀಕರಣಗಳಲ್ಲಿ ಪ್ರವಾಹದಿಂದ ಕನ್ನಡ ಕಲಿಕೆಗೆ ಮತ್ತಷ್ಟು ಪೆಟ್ಟು ಬಿದ್ದಿದೆ ಎಂದು ವಿಷಾದಿಸಿದರು.

ಕನ್ನಡಿಗರಿಗೆ ಕೇವಲ ನವಂಬರ್ ತಿಂಗಳಲ್ಲಿ ಭಾಷೆ, ನಾಡು, ನುಡಿಯ ಬಗ್ಗೆ ಅಭಿಮಾನ ಮೂಡದೇ ಪ್ರತಿದಿನವೂ ಕನ್ನಡವನ್ನು ಪ್ರೀತಿಸುವಂತಹ ಗುಣವನ್ನು ಬೆಳೆಸಿಕೊಳ್ಳಬೇಕಿದೆ. ಇತರ ಭಾಷಿಕರಿಗೆ ಹೋಲಿಸಿದರೆ ಕನ್ನಡಿಗರಿಗೆ ಕನ್ನಡ ಭಾಷೆಯ ಮೇಲಿನ ಅಭಿಮಾನ ಕಡಿಮೆ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಗಳು ಲಭಿಸಿದ್ದು, ಕನ್ನಡ ಸಾಹಿತ್ಯಲೋಕ ಸಮೃದ್ಧವಾಗಿದೆ. ಕನ್ನಡದ ಭಾಷೆ, ನೆಲಕ್ಕೆ ಹೊರ ರಾಜ್ಯದ ಜನರ ಪ್ರಭಾವ, ಕನ್ನಡ ಭಾಷೆಗೆ ಇತರ ಭಾಷೆಯಿಂದ ದಾಳಿ ಮುಂದುವರೆದಿದ್ದು ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ ಎಂದರು.

ಮುಂದಿನ ರಾಜ್ಯೋತ್ಸವ ಒಳಗೆ ತಾಲ್ಲೂಕಿನಲ್ಲಿ ಕನ್ನಡ ಭವನ ಹಾಗೂ ಭಾಗ್ಯನಗರ ನಾಮಕರಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಬಾಗೇಪಲ್ಲಿ  ತಾಲ್ಲೂಕು ತಹಶಿಲ್ದಾರ್ ಮಾತನಾಡಿ; ಕನ್ನಡ ನಮ್ಮ ಸಂಸ್ಕೃತಿ. ಕನ್ನಡವನ್ನು ಉಳಿಸಿ ಬೆಳೆಸಲು ದೊಡ್ಡ ಪ್ರಮಾಣದ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗಿದೆ. ಮನೆ ಮನೆಗಳಲ್ಲಿ ಹಾಗೂ ಮನ ಮನಗಳಲ್ಲಿ ಕನ್ನಡ ಮಾತನಾಡುವ ಮೂಲಕ ಕನ್ನಡ ವಾತಾವರಣ ನಿರ್ಮಾಣ ಆಗಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಶಿಕ್ಷಣ, ಸಾಹಿತ್ಯ, ನೃತ್ಯ, ಕ್ರೀಡೆ,  ಸಮಾಜಸೇವೆ, ಜಾನಪದ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 8  ಸಾಧಕರಿಗೆ ಆತ್ಮೀಯವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಇಓ ಎಂ ಶಿವಕುಮಾರ್, ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ ಸ್ವಾಮಿ, ಬಿಇಓ ಎಸ್ ಸಿದ್ದಪ್ಪ, ಆರಕ್ಷಕ ವೃತ್ತ ನಿರೀಕ್ಷ ಡಿ.ಆರ್.ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಮಧುಕರ್ ಕೆ.ಡಾ.ಸತ್ಯನಾರಾಯಣ ರೆಡ್ಡಿ, ಪ್ರಭಾವತಿ, ಆರ್.ಹನುಮಂತ ರೆಡ್ಡಿ ನಾರಾಯಣಪ್ಪ, ಬಾಲರಾಜು,ಎ.ನಂಜುಂಡಪ್ಪ, ಪಿ.ವಿ.ವೆಂಕಟರವಣ,ಸಿ.ವೆಂಕಟರಾಯಪ್ಪ, ಶ್ರೀನಿವಾಸ್ ,ಕೆ.ಎನ್.ಹರೀಶ್, ಬಿ.ಟಿ.ಶ್ರೀನಿವಾಸ್, ಬಾಬಾ ಜಾನ್, ರವೀಂದ್ರ, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

Tags: bagepallichikkaballapuracknewsnowkannada rajyotsavakarnatakanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಾಯಿ ಭಾಷೆಗೆ ಸದಾ ಮೊದಲ ಸ್ಥಾನ

ತಾಯಿ ಭಾಷೆಗೆ ಸದಾ ಮೊದಲ ಸ್ಥಾನ

Leave a Reply Cancel reply

Your email address will not be published. Required fields are marked *

Recommended

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

ಚುನಾವಣಾ ಬಾಂಡ್‌ ವ್ಯವಹಾರ; ಬಿಜೆಪಿ ಅತಿದೊಡ್ಡ ಫಲಾನುಭವಿ!

1 year ago
man looking through a microscope

ಕೊನೆಗೂ ಕೋವಿಡ್-19 ಲಸಿಕೆ; 6 ತಿಂಗಳಲ್ಲಿ ತಾತ್ಕಾಲಿಕ ಲೈಸೆನ್ಸ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ