• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಿಎಂ ಎದುರೇ ಫೈಟ್! ಮುಖ್ಯಮಂತ್ರಿಗೆ ಕಪ್ಪುಬಟ್ಟೆ ಪ್ರದರ್ಶನ

cknewsnow desk by cknewsnow desk
January 3, 2022
in STATE
Reading Time: 1 min read
0
ಸಿಎಂ ಎದುರೇ ಫೈಟ್! ಮುಖ್ಯಮಂತ್ರಿಗೆ ಕಪ್ಪುಬಟ್ಟೆ ಪ್ರದರ್ಶನ
918
VIEWS
FacebookTwitterWhatsuplinkedinEmail

ರಾಮನಗರದಲ್ಲಿ ರಂಪಾಯಣ

ರಾಮನಗರ: ರಾಮನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಪೇಗೌಡ ಹಾಗೂ ಡಾ.ಬಿ.ಅರ್ ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದಲಿತ ಮುಖಂಡರು ಕಪ್ಪುಪಟ್ಟಿ ಪ್ರದರ್ಶಿಸಿ ತೀವ್ರ ಪ್ರತಿಭಟನೆ ನಡೆಸಿದರು.

ರಾಮನಗರದ ಜಿಲ್ಲಾಡಳಿತ ಭವನದ ಎದುರು ನಿರ್ಮಿಸಿರುವ ಡಾ. ಅಂಬೇಡ್ಕರ್ ಪ್ರತಿಮೆ ಅನಾವರಣದಲ್ಲಿ ದಲಿತ ಮುಖಂಡರನ್ನು ಕಡೆಗಣಿಸಲಾಗಿದೆ. ನಮ್ಮನ್ನು ಕಾರ್ಯ
ಕ್ರಮಕ್ಕೆ ಆಹ್ವಾನಿಸಿಲ್ಲ. ಕಾರ್ಯಕ್ರಮಕ್ಕೆ ಮುನ್ನೂರು ಜನರಿಗಷ್ಟೆ ಸೀಮಿತವಾಗಿದೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಆದರೆ, ಇದಕ್ಕೆ ಸ್ಪಷ್ಟನೆ ನೀಡಿದ ಬಿಜೆಪಿ ಮುಖಂಡರು, ನಾವು ಯಾರನ್ನೂ ಕಡೆಗಣಿಸಿಲ್ಲ. ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ ಎಂದು ಹೇಳಿದ್ದಾರೆ.

ಇದರ ಜತೆಯಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಕ್ರೆಡಿಟ್‌ಗೂ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಿತ್ತಾಡಿಕೊಂಡಿವು! ಒಂದೆಡೆ ಸಿಎಂ, ಸಚಿವ ಡಾ‌.ಅಶ್ವತ್ಥನಾರಾಯಣ ಅವರು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸುತ್ತಿದ್ದರೆ, ಇತ್ತ ವೇದಿಕೆ ಪಕ್ಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜೈಕಾರ ಕೂಗುತ್ತಿದ್ದರು. ಅಂಬೇಡ್ಕರ್ ಪ್ರತಿಮೆ ನಿರ್ಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಜೈ ಎನ್ನುತ್ತಿದ್ದರು. ಇದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಮುಜುಗರ ಸೃಷ್ಟಿಸಿತು.

ದಾರ್ಶನಿಕರ ಪ್ರತಿಮೆ ಉದ್ಘಾಟನೆ ಬಳಿಕ ಪುಷ್ಪರ್ಚಾನೆಗೆ ಮೂವರಷ್ಟೆ ಲಿಪ್ಟ್ ಮೂಲಕ ಮೇಲಕ್ಕೆ ಹೋಗಬೇಕಿತ್ತು. ಹೀಗಾಗಿ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮುಖ್ಯ ಬೊಮ್ಮಾಯಿ, ಡಿಸಿಎಂ ಅಶ್ವತ್ಥ್ ನಾರಾಯಣ್ ಲಿಫ್ಟ್ ಮೂಲಕ ಮೇಲೆ ಹೋಗುತ್ತಿದ್ದರು. ಇದೇ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಕಂಡು, ಅವರನ್ನು ಸಹ ಸೇರಿಸಿಕೊಂಡರು. ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲು ಅಶ್ವತ್ಥನಾರಾಯಣ ಬದಲು ಡಿ.ಕೆ.ಸುರೇಶ್ ಸಿಎಂರೊಟ್ಟಿಗೆ ಭಾಗಿಯಾದರು. ಹೀಗಾಗಿ ಸಿಎಂ ಕಾರ್ಯಕ್ರಮ ಜೆಡಿಎಸ್, ಕಾಂಗ್ರೆಸ್ ಪಕ್ಷಗಳಿಗೂ ಆದ್ಯತೆ ನೀಡಿದಂತಾಗಿತ್ತು. ಕಲಾ ತಂಡಗಳು, ಪೂರ್ಣಕುಂಭ ಸ್ವಾಗತದ ಮೂಲಕ ಸಿಎಂ ಅವರನ್ನು ವೇದಿಕೆಗೆ ಕರೆತರಲಾಯಿತು.

ಈ ವೇಳೆ ಸಚಿವರಾದ ಬೈರತಿ ಬಸವರಾಜು, ಡಾ.ಕೆ.ಸುಧಾಕರ್, ಶಾಸಕ ಎ.ಮಂಜುನಾಥ್, ಎಂಎಲ್ಸಿಗಳಾದ ಪುಟ್ಟಣ್ಣ, ಸಿ.ಪಿ.ಯೋಗೇಶ್ವರ್, ಎಸ್.ರವಿ , ಸಿ.ಎಂ.ಲಿಂಗಪ್ಪ, ಅ.ದೇವೇಗೌಡ, ಕೆಆರ್ ಐಡಿ ಎಲ್ ಅಧ್ಯಕ್ಷ ರುದ್ರೇಶ್ ಸೇರಿದಂತೆ ಇತರರಿದ್ದರು.

ರಾಮ ರಾಜ್ಯ ನಿರ್ಮಾಣ ಕಾರ್ಯದಲ್ಲಿ ತೊಡಗಿರುವಾಗ ರಾವಣರಂತಹ ದುರ್ವರ್ತನೆ ತೋರುವವರು ಎದುರಾಗುವುದು ಸಹಜ.

ಮಾಜಿ ಮುಖ್ಯಮಂತ್ರಿಗಳಾದ @hd_kumaraswamy ಅವರು ಸಹ ರಾಮನಗರದಲ್ಲಿ @INCKarnataka ನಾಯಕರ ಗೂಂಡಾ ವರ್ತನೆ ಬಗ್ಗೆ ಬೇಸರ ಹೊರಹಾಕಿದ್ದಾರೆ. 'ನವ ರಾಮನಗರ' ನಿರ್ಮಾಣವೊಂದೇ ನಮ್ಮ ಸಂಕಲ್ಪ. ಕೈ ನಾಯಕರಂತೆ ರಾಜಕೀಯ ಮಾಡಲು ನಮಗೆ ಸಮಯವಿಲ್ಲ. pic.twitter.com/UUlCxnF9sU

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) January 3, 2022

ನಮ್ಮ ರಾಮನಗರದಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯ ನೋಡಿ ಸಹಿಸಲಾಗದ @INCKarnataka ನಾಯಕರು, ಬೆಂಬಲಿಗರು ಮುಖ್ಯಮಂತ್ರಿಗಳು ಆಗಮಿಸಿದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಮರೆತು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ.

ನಾಡ ಗೀತೆ ಹಾಡುವಾಗ ಗಲಾಟೆ ಮಾಡುವುದು ಮತ್ತು ನಾಡ ಪ್ರಭುಗಳ ಪ್ರತಿಮೆ ಅನಾವರಣ ಮಾಡುವಾಗ ದುರ್ವರ್ತನೆ ತೋರುವುದು ಸರಿಯೇ? pic.twitter.com/9pi5TL920c

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) January 3, 2022

ಸಿಎಂಗೆ ಕಪ್ಪು ಪಟ್ಟಿ ಪ್ರದರ್ಶನ

ಮುಖ್ಯಮಂತ್ರಿ ಬೊಮ್ಮಾಯಿ ವೇದಿಕೆಗೆ ಬರುತ್ತಿದ್ದಂತೆ ದಲಿತ ಮುಖಂಡರು ಕಪ್ಪು ಪಟ್ಟಿ ಧರಿಸಿ, ಡಿಕೆ -ಡಿಕೆ ಎಂದು ಘೋಷಣೆ ಕೂಗಿದರು. ಜಿಲ್ಲಾಡಳಿತ ಹಾಗೂ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇನ್ನೊಂದೆಡೆ ಇದ್ಯಾವುದಕ್ಕೂ ಸೊಪ್ಪು ಹಾಕದೇ ವೇದಿಕೆ ಕಾರ್ಯಕ್ರಮ ನಡೆಯುತ್ತಲೇ ಇತ್ತು. ನಾಡಗೀತೆ ಶುರುವಾದರೂ, ಪ್ರತಿಭಟನೆಯ ಘೋಷಣೆ ಕಡಿಮೆಯಾಗಿರಲಿಲ್ಲ‌. ಬಳಿಕ ತಣ್ಣಗಾದರೂ, ನಾಡ ಗೀತೆ ಬಳಿಕ ಮತ್ತೆ ಪ್ರತಿಭಟನೆ ಕೂಗು ಹೆಚ್ಚಾಯಿತು. ಆದರೆ ಇದರ ನಡುವೆಯೇ ಮುಖ್ಯಮಂತ್ರಿ, ಸಚಿವರು ಸ್ನ್ಯಾಕ್ಸ್ ತಿನ್ನುವುದರಲ್ಲಿ ಬಿಝಿಯಾಗಿದ್ದರು. ಇದು ಪ್ರತಿಭಟನಾಕಾರರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಯಿತು.

ಪ್ರತಿಭಟನೆಯಲ್ಲಿ‌ ಮಹಿಳೆಯರು ಭಾಗಿಯಾಗಿದ್ದರು. ಹೀಗಾಗಿ ಮಹಿಳಾ ಪೊಲೀಸರು ಬರುವವರೆಗೂ ಪೊಲೀಸರು ಸಹ ಮೂಕರಾಗಿ ನಿಂತಿದ್ದರು. ವೇದಿಕೆಯಲ್ಲೇ ಸಚಿವ ಅಶ್ವತ್ಥನಾರಾಯಣ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಬಳಿಕ ಸಚಿವರು, ಸಿಎಂಗೆ ಈ ಬಗ್ಗೆ ರಿಪೋರ್ಟ್ ಕೊಡುತ್ತಿದ್ದರು. ವೇದಿಕೆ ಎದುರು ಗಲಾಟೆ, ವೇದಿಕೆ ಮೇಲೆ ಕೋಟಿಗಟ್ಟಲೆ ಕಾಮಗಾರಿಗಳಿಗೆ ಚಾಲನೆ‌ ನೀಡಿಯು ಆಯ್ತು. ಡಿಕೆ ಎಂಬ ಘೋಷಣೆ ನಡುವೆ ಬಿಜೆಪಿ ಸರಕಾರ ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿತ್ತು. ಇದೇ ವೇಳೆ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಕಾಂಗ್ರೆಸ್‌ನ ಎಂಎಲ್ಸಿ ರವಿ ಮಧ್ಯ ಪ್ರವೇಶಿಸಿ, ಸಾಕು ಬಿಡ್ರಪ್ಪ ಎಂದು ದಲಿತ ಮುಖಂಡರಿಗೆ ಮನವಿ ಮಾಡಿದರು.

ಇದಾದ ಬಳಿಕ ಎಸ್.ರವಿ ಅವರೇ ಒಂದಿಷ್ಟು ದಲಿತ ಮುಖಂಡರನ್ನು ವೇದಿಕೆಗೆ ಏರಿಸಿದರು.‌ ಹೀಗಿದ್ದರೂ, ಪ್ರತಿಭಟನೆ ನಿಲ್ಲದಿದ್ದ ವೇಳೆ ಡಿಕೆ ಸುರೇಶ್ ವೇದಿಕೆ ಮೇಲೆಯೇ ಕೈಮುಗಿದು ಸಾಕು ನಡಿರಿ. ನಿಮ್ಮ ನೋವನ್ನು ಸಿಎಂಗೆ ಹೇಳುತ್ತೆನೆ. ನಡೀರಿ ನಡೀರಿ ಎಂದರು. ಇದು ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಮುಖ್ಯಮಂತ್ರಿ ಕಾರ್ಯಕ್ರಮ. ಕೆಳಗಡೆ ಇಳಿರಿ. ಸಿಎಂ ಮೊದಲ ಬಾರಿಗೆ ಬಂದಿದ್ದಾರೆ. ವೇದಿಕೆಗೆ ಅಗೌರವ ತರಬೇಡಿ ಎಂದರು. ಸುರೇಶ್ ಮಧ್ಯ ಪ್ರವೇಶಿಸಿದ ಬಳಿಕ ಕಾರ್ಯಕರ್ತರು ಹಾಗು ಪ್ರತಿಭಟನಾಕಾರರು ತಣ್ಣಾಗಾದರು.

ಸ್ವಾಗತ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್ ಅವರ ಹೆಸರು ಬರುತ್ತಿದ್ದಂತೆ ಡಿಕೆ ಡಿಕೆ ಎಂಬ ಕೂಗು ವೇದಿಕೆ ಎದುರೇ ಜೋರಾಗಿತ್ತು. ಸಿ.ಪಿ.ಯೋಗೇಶ್ವರ್ ಹೆಸರಿಗೂ ಇದೇ ಮಾದರಿಯಲ್ಲಿ ಸಿಪಿವೈ ಎಂದು ಕೂಗಿದ್ದನ್ನು ಬಿಟ್ಟರೆ, ಇನ್ನುಳಿದವರಿಗೆ ಸದ್ದೆ ಬರಲಿಲ್ಲ.

Tags: bjpchief minister basavaraj bommayicknewsnowCongressdk sureshdr cn ashwath narayannewsramanagararift between congress bjp leaders
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್

ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್

Leave a Reply Cancel reply

Your email address will not be published. Required fields are marked *

Recommended

ಪಂಚನಾರಾಯಾಣ ಕ್ಷೇತ್ರ ಎಲ್ಲೋಡು ಶ್ರೀ ಆದಿನಾರಾಯಣ ಬೆಟ್ಟದಲ್ಲಿ ಬೆಂಕಿ ದುರಂತ;  ಅಗ್ನಿಗೆ ಆಹುತಿಯಾದ ಅರಣ್ಯವೆಷ್ಟು? ಜೀವ ಸಂಕುಲದ ಸ್ಥಿತಿ ಏನು? ಇಲ್ಲಿದೆ ಒಂದು ರೌಂಡಪ್

ಪಂಚನಾರಾಯಾಣ ಕ್ಷೇತ್ರ ಎಲ್ಲೋಡು ಶ್ರೀ ಆದಿನಾರಾಯಣ ಬೆಟ್ಟದಲ್ಲಿ ಬೆಂಕಿ ದುರಂತ; ಅಗ್ನಿಗೆ ಆಹುತಿಯಾದ ಅರಣ್ಯವೆಷ್ಟು? ಜೀವ ಸಂಕುಲದ ಸ್ಥಿತಿ ಏನು? ಇಲ್ಲಿದೆ ಒಂದು ರೌಂಡಪ್

4 years ago
ಕೋವಿಡ್‌ ಹೈ ಅಲರ್ಟ್: ವಾರದೊಳಗೆ ಎಲ್ಲ ಗಡಿ ಜಿಲ್ಲೆಗಳಿಗೆ ಸಿಎಂ ಭೇಟಿ

ಕೋವಿಡ್‌ ಹೈ ಅಲರ್ಟ್: ವಾರದೊಳಗೆ ಎಲ್ಲ ಗಡಿ ಜಿಲ್ಲೆಗಳಿಗೆ ಸಿಎಂ ಭೇಟಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ