• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಒತ್ತಾಯ

cknewsnow desk by cknewsnow desk
February 3, 2022
in CHIKKABALLAPUR, STATE
Reading Time: 1 min read
1
ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಒತ್ತಾಯ
1.1k
VIEWS
FacebookTwitterWhatsuplinkedinEmail

ಸರಕಾರದ ಅವೈಜ್ಞಾನಿಕ ಧೋರಣೆಗೆ 9,000ಕ್ಕೂ ಹೆಚ್ಚು ಉಪನ್ಯಾಸಕರು ಬೀದಿ ಪಾಲಾಗಿದ್ದಾರೆ

ಗುಡಿಬಂಡೆ: ಸರಕಾರ ಈಗ ಆಯ್ಕೆ ಮಾಡಿರುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ 2020-21ರಲ್ಲಿ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನೇ ಸೇವೆಯಲ್ಲಿ ಮುಂದುವರಿಸಬೇಕು ಎಂದು ಅತಿಥಿ ಉಪನ್ಯಾಸಕರು ಪ್ರಾಂಶುಪಾಲರಿಗೆ ಮನವಿ ಮಾಡಿದರು.

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕರು ಮನವಿ ಪತ್ರ ನೀಡಿದ ನಂತರ ಉಪನ್ಯಾಸಕ ಜಿ.ಎಸ್.ಭರತ್ ಮಾತನಾಡಿದರು.

“ಸರಕಾರ ಅತಿಥಿ ಉಪನ್ಯಾಸಕರನ್ನು ಜೀವಂತವಾಗಿ ಉಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಅವಕಾಶ ನೀಡದೇ, ಏಕಾಎಕಿ ಅವೈಜ್ಞಾನಿಕ ಮಾನದಂಡಗಳಿಂದ ಸುಮಾರು 9 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹೊರಗೆ ಉಳಿದಿದ್ದಾರೆ, ಹೀಗಿರುವಾಗ ಸರಕಾರ 6ರಿಂದ 10 ವರ್ಷಗಳ ಕಾಲ ಅವರಿಂದ ಯಾಕೆ ಕೆಲಸ ಮಾಡಿಸಿಕೊಳ್ಳಬೇಕು?” ಎಂದು ಪ್ರಶ್ನೆ ಮಾಡಿದರು.

ನಂತರ ಅತಿಥಿ ಉಪನ್ಯಾಸಕಿ ಉಮಾ ಮಾತನಾಡಿ; “ರಾಜ್ಯದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, 1.80 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಕಾಯಂ ಉಪನ್ಯಾಸಕರು ಇಲ್ಲದಿರುವುದರಿಂದ 2002 ಅಥಿತಿ ಉಪನ್ಯಾಸಕರನ್ನು ಎಲ್ಲಾ ವಿಷಯಗಳಿಗೂ ಆಯ್ಕೆ ಮಾಡಲು ಆಯಾಯ ಕಾಲೇಜು ಹಂತದಲ್ಲಿ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಿ ವಿದ್ಯಾರ್ಹತೆ ಆಧಾರದಲ್ಲಿ ಆಯ್ಕೆಯಾಗಿ 6 ವರ್ಷದಿಂದ ಕನಿಷ್ಠ ವೇತನಕ್ಕೆ ಕೆಲಸ ಮಾಡಿದ್ದೆವು. ಆದರೆ ಇಂದು ಏಕಾಎಕಿ ಹೊಸಬರನ್ನು ಆಯ್ಕೆ ಮಾಡಿ ನಮ್ಮನ್ನು ಕೈಬಿಟ್ಟಿರುವುದು ಶೋಚನೀಯ. ಈ ಕೂಡಲೇ ಸರಕಾರ ಎಚ್ಚೆತ್ತುಕೊಳ್ಳಬೇಕು ರಾಜ್ಯಾದ್ಯಾಂತ ಅತಿಥಿ ಉಪನ್ಯಾಸಕರಿಗೆ ನ್ಯಾಯ ನೀಡಬೇಕು, ಏಕಾಎಕಿ ಉಪನ್ಯಾಸಕರನ್ನು ಬೀದಿಗೆ ತಂದಿರುವುದು ಉತ್ತಮವಲ್ಲ, ನಮ್ಮನ್ನು ನಂಬಿಕೊಂಡು ನಮ್ಮ ಕುಟುಂಬಸ್ಥರೆಲ್ಲ ಜೀವನ ಮಾಡುತ್ತಿದ್ದೇವೆ ಆದರೆ ಈಗ ರಾಜ್ಯದಲ್ಲಿ ಅನೇಕ ಅತಿಥಿ ಉಪನ್ಯಾಸಕರ ಕಟುಂಬಗಳು ಸಹ ಬೀದಿಗೆ ಬರುವಂತೆ ಸರಕಾರ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಾದ ರಾಧಾ, ಪ್ರಕಾಶ್ ಒಂಟೆ, ರಮೇಶ್ ರೆಡ್ಡಿ, ಉಮಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

ಈ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕಲಿಸುವ ಗುರುವು ಬೀದಿಯಲ್ಲಿ ನಿಂತಿದ್ದಾಗ ಭಾರತ ವಿಶ್ವಗುರು ಆಗಲು ಸಾಧ್ಯವೇ?
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸುಂದರ ಚಿಕ್ಕಬಳ್ಳಾಪುರ ನಿರ್ಮಾಣಕ್ಕೆ ಗುದ್ದಲಿಪೂಜೆ ಭರಾಟೆ

ಸುಂದರ ಚಿಕ್ಕಬಳ್ಳಾಪುರ ನಿರ್ಮಾಣಕ್ಕೆ ಗುದ್ದಲಿಪೂಜೆ ಭರಾಟೆ

Comments 1

  1. Anita says:
    3 years ago

    Government had played with guest lecturers. Please give justice to all guest lecturers. Pass the order of continuity as which has been done since these years. Continue all guest lecturers by giving 8/10 hrs workload as like earlier. Otherwise most of the families can’t even survive. So many people have dependent on this work only. Some people used to work in different different colleges under university along with that they use to work here so for such people it won’t affect as themselves got their names in the list. What about other people they weren’t working anywhere apart from this work. They kept serving only for GFGC college ivag idu antorige jasthi affect agirodu. Please let them get their work back. Give justice for guest lecturers 2020-21

    Reply

Leave a Reply Cancel reply

Your email address will not be published. Required fields are marked *

Recommended

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದ ಹೆಚ್.ಡಿ.ಕುಮಾರಸ್ವಾಮಿ

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದ ಹೆಚ್.ಡಿ.ಕುಮಾರಸ್ವಾಮಿ

2 years ago
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಬಿಜೆಪಿ ಹೈಕಮಾಂಡ್‌ ಕಿವಿಗೆ ಬಾಂಬ್‌ನಂತೆ ಬಿದ್ದ 20,000 ಕೋಟಿ ರೂ. ನೀರಾವರಿ ಟೆಂಡರ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ