• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಬ್ರಹ್ಮಗಿರಿಯಲ್ಲಿ ಯುವಕನನ್ನು ರಕ್ಷಿಸಿದ ರೋಚಕ ದೃಶ್ಯಗಳು

P K Channakrishna by P K Channakrishna
February 21, 2022
in EDITORS'S PICKS, STATE
Reading Time: 2 mins read
0
ಬ್ರಹ್ಮಗಿರಿಯಲ್ಲಿ ಯುವಕನನ್ನು ರಕ್ಷಿಸಿದ ರೋಚಕ ದೃಶ್ಯಗಳು
1.8k
VIEWS
FacebookTwitterWhatsuplinkedinEmail

ವಾಯುಪಡೆ ಹೆಲಿಕಾಪ್ಟ‌ರ್ ಕಾರ್ಯಾಚರಣೆ

ಚಿಕ್ಕಬಳ್ಳಾಪುರ: ಭಾನುವಾರ ಬ್ರಹ್ಮಗಿರಿ ಮೂಲಕ ನಂದಿಬೆಟ್ಟಕ್ಕೆ ಟ್ರೆಕ್ಕಿಂಗ್‌ʼಗೆ ಹೊರಟು ಪ್ರಪಾತಕ್ಕೆ ಬಿದ್ದು ಪ್ರಾಣಾಪಾಯದಲ್ಲಿದ್ದ ಯುವಕನನ್ನು ವಾಯುಪಡೆ ಹೆಲಿಕಾಪ್ಟರ್‌ ಮೂಲಕ ರಕ್ಷಣೆ ಮಾಡಲಾಗಿರು ರೋಚಕ ದೃಶ್ಯಗಳು ಇಲ್ಲಿವೆ.

ಪ್ರಾಣಾಪಾಯದಿಂದ ಪಾರಾದ ಈ ಯುವಕನ ಹೆಸರು ನಿಶಾಂಕ್‌. ಈಗ ಬೆಂಗಳೂರಿನ ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾನೆ. ಈತ ಮೂಲತಃ ದೆಹಲಿ ಮೂಲದವ.

ನಿನ್ನೆ; ಅಂದರೆ ಫೆಬ್ರವರಿ 20ರ ಸಂಜೆ 4.15ರ ಸುಮಾರಿಗೆ ಯಲಹಂಕದಲ್ಲಿರುವ ಭಾರತೀಯ ವಾಯುಪಡೆಗೆ ಮನವಿ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು, ಕೂಡಲೇ ಧಾವಿಸಿ ಬಂದು ಯುವಕನನ್ನು ರಕ್ಷಣೆ ಮಾಡುವಂತೆ ಕೋರಿದ್ದರು.

ತಕ್ಷಣವೇ MI70 ಹೆಲಿಕಾಪ್ಟರ್‌ ಮೂಲಕ ಸ್ಥಳಕ್ಕೆ ಧಾವಿಸಿದ ವಾಯುಪಡೆಯ ರಕ್ಷಣಾ ತಂಡ, ಸ್ಥಳೀಯ ಪೊಲೀಸರ ನೆರವಿನಿಂದ ನಿಶಾಂಕ್‌ ಸಿಲುಕಿಕೊಂಡಿರುವ ಜಾಗವನ್ನು ಪತ್ತೆ ಮಾಡಿತು. ಆದರೆ, ಆತನಿದ್ದ ಜಾಗಕ್ಕೆ ಹೆಲಿಕಾಪ್ಟರ್‌ ಅನ್ನು ಇಳಿಸುವುದು ಕಷ್ಟವಾಗಿತ್ತು.

ಇಲ್ಲಿ ನೆರವಿಗೆ ಬಂದಿದ್ದೇ ಹೆಲಿಕಾಪ್ಟರ್‌ ಪೈಲಟ್‌ ಹಾಗೂ ವಾಯುಪಡೆ ರಕ್ಷಣಾ ತಂಡದ ಕಾರ್ಯಕ್ಷಮತೆ. ಸುಮಾರು 250ರಿಂದ 300 ಅಡಿ ಆಳದ ಪ್ರಪಾತಕ್ಕೆ ಬಿದ್ದು ಚಲಿಸಲಾಗದ ಸ್ಥಿತಿಯಲ್ಲಿದ್ದ ನಿಶಾಂಕ್‌ʼರನ್ನು ರಕ್ಷಣಾ ತಂಡ ಹಗ್ಗದ ಸಹಾಯದಿಂದ ಮೇಲೆತ್ತಲು ಯಶಸ್ವಿಯಾಯಿತು. ಬಳಿಕ ಸಂಜೆ 6 ಗಂಟೆ ಹೊತ್ತಿಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

Indian Airforce saved a young trekker stuck in Bramhagiri Rocks in Nandi Hills after slipping and falling 300 feet below.
A Mi17 helicopter was promptly launched and after an intense search and with the ground guidance of local police. @PIBBengaluru @DDChandanaNews @airnews_bang pic.twitter.com/3p5xpKWtuS

— Defence PRO Bengaluru (@Prodef_blr) February 20, 2022

ಕಾರ್ಯಾಚರಣೆ ದೃಶ್ಯಗಳನ್ನು ಭಾರತೀಯ ವಾಯುಪಡೆ ತನ್ನ ಟ್ವಿಟರ್‌ ಖಾತೆ ಹಂಚಿಕೊಂಡಿದೆ.

The on-board Air Force medical assistant attended to the survivor while the helicopter flew him to Air Force Station Yelahanka from where the survivor was taken to the nearest Civil hospital. @DDNewslive @airnewsalerts @PIB_India pic.twitter.com/WO1NeB6hyv

— Defence PRO Bengaluru (@Prodef_blr) February 20, 2022

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
ನಂದಿಬೆಟ್ಟದಲ್ಲಿ ಅಪಾಯಕ್ಕೆ ಸಿಲುಕಿದ್ದ ದೆಹಲಿ ಯುವಕನ ರಕ್ಷಣೆ

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಭಜರಂಗದಳ ಕಾರ್ಯಕರ್ತನ ಕೊಲೆ; ಗುಡಿಬಂಡೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ಭಜರಂಗದಳ ಕಾರ್ಯಕರ್ತನ ಕೊಲೆ; ಗುಡಿಬಂಡೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Recommended

ಲೈವ್‌ನಲ್ಲೇ ಬಿಕ್ಕಳಿಸಿದ ಯಾಂಕರ್;‌ ಟ್ರಂಪ್‌ ಆಡಳಿತದ ಕರಾಳತೆಗೆ ಕನ್ನಡಿಯಿಟ್ಟ ಬ್ಲ್ಯಾಕ್‌ ಜರ್ನಲಿಸ್ಟ್!

ಲೈವ್‌ನಲ್ಲೇ ಬಿಕ್ಕಳಿಸಿದ ಯಾಂಕರ್;‌ ಟ್ರಂಪ್‌ ಆಡಳಿತದ ಕರಾಳತೆಗೆ ಕನ್ನಡಿಯಿಟ್ಟ ಬ್ಲ್ಯಾಕ್‌ ಜರ್ನಲಿಸ್ಟ್!

5 years ago
ಅಂಚೆ ಇಲಾಖೆ ದೇಶದ ಮನಸ್ಸುಗಳನ್ನು ಒಂದು ಮಾಡುತ್ತಿದೆ, ಹಾಗೆಯೇ ಅಂಬೇಡ್ಕರ್‌ ಅವರು ದೇಶಕ್ಕೆ ಭರವಸೆಯ ಬೆಳಕಾಗಿದ್ದರು ಎಂದ ಪ್ರೊ. ಕೋಡಿ ರಂಗಪ್ಪ

ಅಂಚೆ ಇಲಾಖೆ ದೇಶದ ಮನಸ್ಸುಗಳನ್ನು ಒಂದು ಮಾಡುತ್ತಿದೆ, ಹಾಗೆಯೇ ಅಂಬೇಡ್ಕರ್‌ ಅವರು ದೇಶಕ್ಕೆ ಭರವಸೆಯ ಬೆಳಕಾಗಿದ್ದರು ಎಂದ ಪ್ರೊ. ಕೋಡಿ ರಂಗಪ್ಪ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ