• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವಿಕಲಚೇತನರ ಕಷ್ಟಕ್ಕೆ ಮಿಡಿದ KSRTC

cknewsnow desk by cknewsnow desk
July 26, 2022
in CHIKKABALLAPUR, STATE
Reading Time: 1 min read
0
ವಿಕಲಚೇತನರ ಕಷ್ಟಕ್ಕೆ ಮಿಡಿದ KSRTC

ಹಿಮವರ್ಧನ್ ನಾಯ್ಡು ಅಲ್ಲೂರಿ

1.6k
VIEWS
FacebookTwitterWhatsuplinkedinEmail

BIG IMPACT : ಸಿಕೆನ್ಯೂಸ್‌ ನೌ ವರದಿಗೆ ಸ್ಪಂಧಿಸಿದ ಚಿಕ್ಕಬಳ್ಳಾಪುರ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ

by Siddhu Devanahalli

ಚಿಕ್ಕಬಳ್ಳಾಪುರ/ದೇವನಹಳ್ಳಿ: ಅಧಿಕೃತ ಪಾಸ್‌ ಹೊಂದಿದ್ದರೂ ವಿಕಲಚೇತನರನ್ನು ರಾಜ್ಯ ಸಾರಿಗೆ ಬಸ್ಸುಗಳಿಂದ ಹೊರದಬ್ಬುವ ಚಾಲಕ, ನಿರ್ವಾಹಕರ ಕರ್ತವ್ಯಲೋಪದ ಬಗ್ಗೆ ಜುಲೈ 12ರಂದು ಸಿಕೆನ್ಯೂಸ್‌ ನೌ ನಲ್ಲಿ ಪ್ರಕಟವಾದ ವಿಕಲಚೇತನರ ಮೇಲೆ KSRTCಗೆ ಕಣ್ಣುರಿ! ಬಸ್ ಹೊರದಬ್ಬುವ ವಿಕೃತಿ!! ಎಂಬ ಸುದ್ದಿ ಸದ್ದು ಮಾಡಿ, ಇಲಾಖೆಯ ಅಧಿಕಾರಿಗಳ ಕಣ್ತೆರೆಸಿದೆ.

ವಿಕಲಚೇತನರ ಮೇಲೆ ಚಾಲಕ ಕಂ ನಿರ್ವಾಹಕರು ನೆಡೆಸಿದ ದಬ್ಬಾಳಿಕೆ ಮತ್ತು ಆ ವಿಕಲಚೇತನ ವ್ಯಕ್ತಿ ಆ ದಿನ ಕಗ್ಗತ್ತಲ ರಾತ್ರಿಯಲ್ಲಿ ಅನುಭವಿಸಿದ ಸಂಕಷ್ಟಕ್ಕೆ ಪರಿಹಾರ ಸಿಕ್ಕಿದೆ. ಅದಕ್ಕೆ ಹಿರಿಯ ಅಧಿಕಾರಿಗಳು ಸೂಕ್ತವಾಗಿ ಸ್ಪಂಧಿಸಿದ್ದಾರೆ.

ನೊಂದ ವಿಕಲಚೇತನ ವ್ಯಕ್ತಿ ಮುಖ್ಯಮಂತ್ರಿಯವರಿಗೆ ಟ್ವಿಟ್ಟರ್ ಖಾತೆ ಮೂಲಕ ನ್ಯಾಯಕಾಗಿ ಇಟ್ಟ ಮನವಿಗೆ ಪ್ರತಿಸ್ಪಂದನೆ ಸಿಕ್ಕಿದೆ. ಇವೆಲ್ಲವನ್ನೂ ಸಿಕೆನ್ಯೂಸ್ ನೌ ಸವಿಸ್ತಾರವಾಗಿ ವರದಿ ಮಾಡಿ ವಿಕಲಚೇತನರ ಮೇಲೆ KSRTC ಬಸ್ಸುಗಳಲ್ಲಿ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಗಮನ ಸೆಳೆದಿತ್ತು.

ವಿಕಲಚೇತನರ ಮೇಲೆ KSRTCಗೆ ಕಣ್ಣುರಿ! ಬಸ್‌ ಹತ್ತಿಸಿಕೊಂಡು ಹೊರದಬ್ಬುವ ವಿಕೃತಿ!!

ಸಿಕೆನ್ಯೂಸ್ ನೌ ವರದಿಯನ್ನು ಗಮನಿಸಿದ ಚಿಕ್ಕಬಳ್ಳಾಪುರ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ (ಡಿಸಿ) ಹಿಮವರ್ಧನ್ ನಾಯ್ಡು ಅಲ್ಲೂರಿ ಅವರು, ತಮ್ಮ ಕಚೇರಿಗೇ ನೊಂದ ವಿಕಲಚೇತನ ವ್ಯಕ್ತಿಯನ್ನು ಕಚೇರಿಗೇ ಕರೆಸಿಕೊಂಡು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಗೆ ಕಾರಣನಾದ ಹಾಗೂ ದುರ್ವರ್ತನೆ ತೋರಿದ ಚಿಕ್ಕಬಳ್ಳಾಪುರ ಘಟಕದ ಚಾಲಕ ಆನಂದ್ ಎಂಬುವವರನ್ನು ಕರೆಸಿ ಬುದ್ಧಿವಾದ ಹೇಳಿದ್ದಾರೆ. ಅಲ್ಲದೆ, ಮತ್ತೊಮ್ಮೆ ಇಂಥ ವರ್ತನೆ ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನು ಮುಂದೆ ಇಂಥ ಘಟನೆಗಳಿಗೆ ಅವಕಾಶ ನೀಡುವುದಿಲ್ಲ. ವಿಕಲಚೇತನರಿಗೆ ತೊಂದರೆ ಮಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ. ಚಾಲಕ, ನಿರ್ವಾಹಕರಿಗೆ ಕಠಿಣ ಸಂದೇಶ ನೀಡಲಾಗುವುದು.

ಹಿಮವರ್ಧನ್ ನಾಯ್ಡು ಅಲ್ಲೂರಿ / ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ, ಚಿಕ್ಕಬಳ್ಳಾಪುರ

ವೆಂಕಟಗಿರಿಕೋಟೆ ಬಳಿ KSRTC ನಿಲುಗಡೆಗೆ ಆದೇಶ

ಚಿಕ್ಕಬಳ್ಳಾಪುರ-ಬೆಂಗಳೂರು ಹೆದ್ದಾರಿಯ ನಡುವೆ ಬರುವ ವೆಂಕಟಗಿರಿಕೋಟೆ ಬಳಿ ಸರಕಾರಿ ಬಸ್ಸುಗಳು, ಅದರಲ್ಲೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಬಸ್ಸುಗಳು ನಿಲುಗಡೆ ನೀಡದಿರುವ ಕಾರಣಕ್ಕೆ, ಸಾರ್ವಜನಿಕರು ಹಾಗೂ ಶಾಲೆ ಕಾಲೇಜು ವಿದ್ಯಾರ್ಥಿಗಳೆಲ್ಲರೂ ಖಾಸಗಿ ಬಸ್ಸುಗಳನ್ನೇ ಅನಿವಾರ್ಯವಾಗಿ ಆಶ್ರಯಿಸಬೇಕಾದ ಪರಿಸ್ಥಿತಿಯ ಬಗ್ಗೆಯೂ
ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಇನ್ನು ಮುಂದೆ ವೆಂಕಟಗಿರಿಕೋಟೆಯಲ್ಲಿ ಕೋರಿಕೆಯ ನಿಲುಗಡೆ ಮಾಡುವಂತೆ ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ಬಸ್ ಘಟಕಗಳಿಗೆ ಆದೇಶ ನೀಡಿದ್ದಾರೆ.

ವಿಕಲಚೇತನರು ಯಾರೇ ಬಸ್‌ ಹತ್ತಿದರೆ, ಅವರಿಗೆ ಮೀಸಲಾದ ಆಸನ ವ್ಯವಸ್ಥೆ ಮಾಡಿಸಿಕೊಡುವುದು ಹಾಗೂ ಅವರು ಕೋರಿದ ಸ್ಥಳದಲ್ಲಿ ಬಸ್‌ ನಿಲುಗಡೆ ಮಾಡಿ ಸುರಕ್ಷಿತವಾಗಿ ಇಳಿಸುವ ಬಗ್ಗೆಯೂ ಸಾರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿವಳಿಕೆ ಮೂಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಅಲ್ಲದೆ, ಸಿಕೆನ್ಯೂಸ್‌ ನೌ ಸಾಮಾಜಿಕ ಕಾಳಜಿಯ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: chikkaballapurack. cknewsnowcknewsmowcknewsnowcknewsnow impacthandicap travelerskarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮುಖ್ಯಮಂತ್ರಿ ವಿರುದ್ಧವೇ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು

ಮುಖ್ಯಮಂತ್ರಿ ವಿರುದ್ಧವೇ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು

Leave a Reply Cancel reply

Your email address will not be published. Required fields are marked *

Recommended

ಮತ್ತೆ ಹಾಡಲಿದೆ ಹಳ್ಳಿಹಕ್ಕಿ! ಯಾರೆಲ್ಲ ಕಕ್ಕಾಬಿಕ್ಕಿ?

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ; ಜನವರಿ 1ರಿಂದ ಶಾಲೆ-ಕಾಲೇಜು ಆರಂಭ ಬೇಡ, ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದ ಎಚ್.ವಿಶ್ವನಾಥ್

4 years ago
ಅತಿಯಾದ ಆತ್ಮವಿಶ್ವಾಸವೇ ಕೆಸಿಆರ್‌ ಅವನತಿಗೆ ಕಾರಣ

ಅತಿಯಾದ ಆತ್ಮವಿಶ್ವಾಸವೇ ಕೆಸಿಆರ್‌ ಅವನತಿಗೆ ಕಾರಣ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ