• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಯಾವ ಕ್ಷೇತ್ರದಿಂದ ಯಾರಿಗೆ BJP ಟಿಕೆಟ್?

P K Channakrishna by P K Channakrishna
April 12, 2023
in ELECTION2024, NATION, STATE
Reading Time: 7 mins read
0
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು
921
VIEWS
FacebookTwitterWhatsuplinkedinEmail

189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ಯಾವ ಕ್ಷೇತ್ರದಿಂದ ಯಾರಿಗೆ ಟಿಕೆಟ್‌ ಸಿಕ್ಕಿದೆ ಎನ್ನುವುದರ ಪಟ್ಟಿ ಇಲ್ಲಿದೆ.


ಶಿಗ್ಗಾವಿ– ಬಸವರಾಜ ಬೊಮ್ಮಾಯಿ

ನಿಪ್ಪಾಣಿ– ಶಶಿಕಲಾ ಜೊಲ್ಲೆ

ಚಿಕ್ಕೋಡಿ–ಸದಲಗ– ರಮೇಶ್‌ ಕತ್ತಿ

ಅಥಣಿ– ಮಹೇಶ ಕುಮಠಳ್ಳಿ

ಕಾಗವಾಡ– ಶ್ರೀಮಂತ ಪಾಟೀಲ

ಕುಡಚಿ(ಎಸ್‌ಸಿ) – ಪಿ. ರಾಜೀವ್‌

ರಾಯಭಾಗ (ಎಸ್‌ಸಿ)– ದುರ್ಯೋಧನ ಐಹೊಳೆ

ಹುಕ್ಕೇರಿ– ನಿಖಿಲ್‌ ಕತ್ತಿ

ಹಳೆ ಬೇರು ಹೊಸ‌ ಚಿಗುರಿನ ಈ ಶಕ್ತಿ ಭವಿಷ್ಯದ ದಿಕ್ಸೂಚಿ‌. #BJPYeBharavase #DoubleEngineSarkara
2/2 pic.twitter.com/SuYl9E3Lem

— BJP Karnataka (@BJP4Karnataka) April 11, 2023

ಅರಭಾವ – ಬಾಲಚಂದ್ರ ಜಾರಕಿಹೊಳಿ

ಗೋಕಾಕ– ರಮೇಶ ಜಾರಕಿಹೊಳಿ

ಯಮಕನಮರಡಿ(ಎಸ್‌ಟಿ) – ಬಸವರಾಜ ಹುಂದ್ರಿ

ಬೆಳಗಾವಿ ಉತ್ತರ– ಡಾ. ರವಿ ‍ಪಾಟೀಲ

ಬೆಳಗಾವಿ ದಕ್ಷಿಣ– ಅಭಯ ಪಾಟೀಲ

ಬೆಳಗಾವಿ ಗ್ರಾಮಾಂತರ– ನಾಗೇಶ್‌ ಮನ್ನೋಳ್ಕರ್‌

ಖಾನಾಪುರ– ವಿಠಲ ಹಲಗೇಕರ್‌

ಕಿತ್ತೂರು– ಮಹಾಂತೇಶ್‌ ದೊಡ್ಡಗೌಡರ

ಬೈಲಹೊಂಗಲ– ಜಗದೀಶ್‌ ಚನ್ನಪ್ಪ ಮೆಟಗುಡ್ಡ

ಸವದತ್ತಿ– ಯಲ್ಲಮ್ಮ– ರತ್ನಾ ವಿಶ್ವನಾಥ್‌ ಮಾಮನಿ

ರಾಮದುರ್ಗ– ಚಿಕ್ಕರೇವಣ್ಣ

ಮುಧೋಳ(ಎಸ್‌ಸಿ) – ಗೋವಿಂದ ಕಾರಜೋಳ

ತೇರದಾಳ– ಸಿದ್ದು ಸವದಿ

ಜಮಖಂಡಿ– ಜಗದೀಶ್‌ ಗುಡಗುಂಟಿ

ಬೀಳಗಿ– ಮುರುಗೇಶ ನಿರಾಣಿ

ಬಾದಾಮಿ– ಶಾಂತಾ ಗೌಡ ಪಾಟೀಲ

ಬಾಗಲಕೋಟೆ– ವೀರಭದ್ರಯ್ಯ ಚರಂತಿಮಠ

ಹುನಗುಂದ– ದೊಡ್ಡನಗೌಡ ಜಿ. ಪಾಟೀಲ

ಮುದ್ದೇಬಿಹಾಳ– ಎ.ಎಸ್‌. ಪಾಟೀಲ ನಡಹಳ್ಳಿ

ಬಬಲೇಶ್ವರ– ವಿಜು ಗೌಡ ಎಸ್‌. ಪಾಟೀಲ

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ

ಸಿಂದಗಿ– ರಮೇಶ ಭೂಸನೂರ

ಫಜಲಪುರ– ಮಾಲೀಕಯ್ಯ ಗುತ್ತೇದಾರ

ಜೇವರ್ಗಿ– ಶಿವನಗೌಡ ಪಾಟೀಲ ರಡ್ಡೇವಾಡಗಿ

ಸುರಪುರ (ಎಸ್‌ಟಿ)– ನರಸಿಂಹ ನಾಯಕ (ರಾಜೂ ಗೌಡ)

ಶಹಾ‍ಪುರ– ಅಮೀನ್‌ರೆಡ್ಡಿ ಯಾಲಗಿ

ಯಾದಗಿರಿ– ವೆಂಕಟರೆಡ್ಡಿ ಮುದ್ನಾಳ

ಚಿತ್ತಾಪುರ (ಎಸ್‌ಸಿ)– ಮಣಿಕಂಠ ರಾಠೋಡ್‌

ಚಿಂಚೋಳಿ (ಎಸ್‌ಸಿ)– ಡಾ.ಅವಿನಾಶ್ ಜಾಧವ್‌

ಕಲಬುರಗಿ ಗ್ರಾಮಾಂತರ (ಎಸ್‌ಸಿ)– ಬಸವರಾಜ ಮತ್ತಿಮೂಡ

ಕಲಬುರಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ

ಕಲಬುರಗಿ ಉತ್ತರ– ಚಂದ್ರಕಾಂತ್ ಪಾಟೀಲ

ಆಳಂದ– ಸುಭಾಷ್‌ ಗುತ್ತೇದಾರ

ಬಸವಕಲ್ಯಾಣ– ಶರಣು ಸಲಗರ

ಹುಮ್ನಾಬಾದ್‌– ಸಿದ್ದು ಪಾಟೀಲ

ಬೀದರ್‌ ದಕ್ಷಿಣ– ಡಾ. ಶೈಲೇಂದ್ರ ಬೆಲ್ದಾಳೆ

ಔರಾದ್‌ (ಎಸ್‌ಸಿ)– ಪ್ರಭು ಚವ್ಹಾಣ್‌

ರಾಯಚೂರು ಗ್ರಾಮಾಂತರ (ಎಸ್‌ಟಿ)– ತಿಪ್ಪರಾಜು ಹವಾಲ್ದಾರ್‌

ರಾಯಚೂರು– ಡಾ. ಶಿವರಾಜ ಪಾಟೀಲ

ದೇವದುರ್ಗ (ಎಸ್‌ಟಿ)– ಕೆ. ಶಿವನಗೌಡ ನಾಯಕ

ಲಿಂಗಸುಗೂರು (ಎಸ್‌ಸಿ)– ಮಾನಪ್ಪ ಡಿ. ವಜ್ಜಲ್‌

ಸಿಂಧನೂರು– ಕೆ. ಕರಿಯಪ್ಪ

ಮಸ್ಕಿ (ಎಸ್‌ಟಿ)– ಪ್ರತಾಪಗೌಡ ಪಾಟೀಲ

ಕುಷ್ಟಗಿ– ದೊಡ್ಡನಗೌಡ ಪಾಟೀಲ

ಕನಕಗಿರಿ (ಎಸ್‌ಸಿ)– ಬಸವರಾಜ ದಢೇಸಗೂರು

ಯಲಬುರ್ಗಾ– ಹಾಲಪ್ಪ ಬಸಪ್ಪ ಆಚಾರ್

ಶಿರಹಟ್ಟಿ (ಎಸ್‌)– ಡಾ. ಚಂದ್ರು ಲಮಾಣಿ

ಗದಗ– ಅನಿಲ್‌ ಮೆಣಸಿನಕಾಯಿ

ನರಗುಂದ– ಸಿ.ಸಿ. ಪಾಟೀಲ

ನವಲಗುಂದ– ಶಂಕರ ಪಾಟೀಲ ಮುನೇನಕೊಪ್ಪ

ಕುಂದಗೋಳ– ಎಂ.ಆರ್‌. ಪಾಟೀಲ

ಧಾರವಾಡ– ಅಮೃತ ಅಯ್ಯಪ್ಪ ದೇಸಾಯಿ

ಹುಬ್ಬಳ್ಳಿ– ಧಾರವಾಡ ಪೂರ್ವ (ಎಸ್‌ಸಿ)– ಡಾ. ಕ್ರಾಂತಿ ಕಿರಣ್‌

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ

ಹಳಿಯಾಳ– ಸುನೀಲ್‌ ಹೆಗ್ಡೆ

ಕಾರವಾರ– ರೂಪಾಲಿ ನಾಯ್ಕ

ಕುಮಟಾ– ದಿನಕರ ಶೆಟ್ಟಿ

ಭಟ್ಕಳ– ಸುನೀಲ್‌ ನಾಯ್ಕ

ಶಿರಸಿ– ವಿಶ್ವೇಶ್ವರ ಹಗಡೆ ಕಾಗೇರಿ

ಯಲ್ಲಾಪುರ– ಶಿವರಾಂ ಹೆಬ್ಬಾರ್‌

ಬ್ಯಾಡಗಿ– ವಿರೂಪಾಕ್ಷಪ್ಪ ಬಳ್ಳಾರಿ

ಹಿರೇಕೆರೂರು– ಬಿ.ಸಿ. ಪಾಟೀಲ

ರಾಣೆಬೆನ್ನೂರು– ಅರುಣ್‌ ಕುಮಾರ್‌ ಪೂಜಾರ

ಹಡಗಲಿ (ಎಸ್‌ಸಿ)– ಕೃಷ್ಣಾ ನಾಯ್ಕ್‌

ಕಂಪ್ಲಿ (ಎಸ್‌ಟಿ)– ಟಿ.ಎಚ್‌. ಸುರೇಶ್‌ ಬಾಬು

ಸಿರಗುಪ್ಪ (ಎಸ್‌ಟಿ)– ಎಂ.ಎಸ್‌. ಸೋಮಲಿಂಗಪ್ಪ

ಬಳ್ಳಾರಿ (ಎಸ್‌ಟಿ)– ಬಿ. ಶ್ರೀರಾಮುಲು

ಬಳ್ಳಾರಿ ನಗರ– ಗಾಲಿ ಸೋಮಶೇಖರ ರೆಡ್ಡಿ

ಸಂಡೂರು (ಎಸ್‌ಟಿ)– ಶಿಲ್ಪಾ ರಾಘವೇಂದ್ರ

ಕೂಡ್ಲಿಗಿ (ಎಸ್‌ಟಿ)– ಲೋಕೇಶ್‌ ವಿ. ನಾಯಕ್‌

ಮೊಳಕಾಲ್ಮುರು (ಎಸ್‌ಟಿ)– ಎಸ್‌. ತಿಪ್ಪೇಸ್ವಾಮಿ

ಚಳ್ಳಕೆರೆ (ಎಸ್‌ಟಿ)– ಅನಿಲ್‌ ಕುಮಾರ್‌

ಚಿತ್ರದುರ್ಗ– ಜಿ.ಎಚ್‌. ತಿಪ್ಪಾರೆಡ್ಡಿ

ಹಿರಿಯೂರು– ಪೂರ್ಣಿಮಾ ಶ್ರೀನಿವಾಸ್‌

ಹೊಳಲ್ಕೆರೆ (ಎಸ್‌ಸಿ)– ಎಂ. ಚಂದ್ರಪ್ಪ

ಜಗಳೂರು (ಎಸ್‌ಟಿ)– ಎಸ್‌.ವಿ. ರಾಮಚಂದ್ರ

ಹರಿಹರ– ಬಿ.ಪಿ. ಹರೀಶ್‌

ಹೊನ್ನಾಳಿ– ಎಂ.‍ಪಿ. ರೇಣುಕಾಚಾರ್ಯ

ಶಿವಮೊಗ್ಗ ಗ್ರಾಮಾಂತರ (ಎಸ್‌ಸಿ)– ಅಶೋಕ್‌ ನಾಯ್ಕ್‌

ಭದ್ರಾವತಿ– ಮಂಗೋಟಿ ರುದ್ರೇಶ್‌

ತೀರ್ಥಹಳ್ಳಿ– ಆರಗ ಜ್ಞಾನೇಂದ್ರ

ಶಿಕಾರಿಪುರ– ಬಿ.ವೈ. ವಿಜಯೇಂದ್ರ

ಸೊರಬ– ಕುಮಾರ್‌ ಬಂಗಾರಪ್ಪ

ಸಾಗರ– ಹರತಾಳು ಎಚ್‌. ಹಾಲಪ್ಪ

ಕುಂದಾಪುರ– ಕಿರಣ್‌ ಕುಮಾರ್‌ ಕೊಡ್ಗಿ’

ಉಡುಪಿ– ಯಶ್ಪಾಲ್‌ ಸುವರ್ಣ

ಕಾಪು– ಗುರ್ಮೆ ಸುರೇಶ್‌ ಶೆಟ್ಟಿ

ಕಾರ್ಕಳ– ವಿ. ಸುನಿಲ್‌ ಕುಮಾರ್‌

ಶೃಂಗೇರಿ– ಡಿ.ಎನ್‌. ಜೀವರಾಜ್‌

ಚಿಕ್ಕಮಗಳೂರು– ಸಿ.ಟಿ. ರವಿ

ತರೀಕೆರೆ–ಡಿ.ಎಸ್. ಸುರೇಶ್

ಕಡೂರು– ಬೆಳ್ಳಿ ಪ್ರಕಾಶ್

ಚಿಕ್ಕನಾಯಕನಹಳ್ಳಿ–ಜೆ.ಸಿ. ಮಾಧುಸ್ವಾಮಿ

ತಿಪಟೂರು–ಬಿ.ಸಿ. ನಾಗೇಶ್

ತುರುವೇಕೆರೆ– ಮಸಾಲಾ ಜಯರಾಂ

ಕುಣಿಗಲ್–ಡಿ.ಕೃಷ್ಣಕುಮಾರ್

ತುಮಕೂರು ನಗರ–ಜಿ.ಬಿ. ಜ್ಯೋತಿಗಣೇಶ್

ತುಮಕೂರು ಗ್ರಾಮಾಂತರ–ಬಿ. ಸುರೇಶ್ ಗೌಡ

‌ಕೊರಟಗೆರೆ–ಬಿ.ಎಚ್. ಅನಿಲ್‌ ಕುಮಾರ್

ಶಿರಾ–ರಾಜೇಶಗೌಡ

ಪಾವಗಡ–ಕೃಷ್ಣ ನಾಯಕ್

ಮಧುಗಿರಿ–ಎಲ್.ಸಿ. ನಾಗರಾಜ್

ಗೌರಿಬಿದನೂರು–ಶಶಿಧರ್

ಬಾಗೇಪಲ್ಲಿ–ಸಿ. ಮುನಿರಾಜು

ಚಿಕ್ಕಬಳ್ಳಾಪುರ–ಕೆ. ಸುಧಾಕರ್

ಚಿಂತಾಮಣ–ವೇಣುಗೋಪಾಲ್

‌ಶ್ರೀನಿವಾಸಪುರ–ಗುಂಜೂರು ಶ್ರೀನಿವಾಸರೆಡ್ಡಿ

ಮುಳಬಾಗಿಲು–ಶೀಗೇಹಳ್ಳಿ ಸುಂದರ್

ಬಂಗಾರಪೇಟೆ–ಎಂ. ನಾರಾಯಣಸ್ವಾಮಿ

ಕೋಲಾರ–ವರ್ತೂರು ಪ್ರಕಾಶ್

ಮಾಲೂರು–ಕೆ.ಎಸ್. ಮಂಜುನಾಥ ಗೌಡ

ಯಲಹಂಕ–ಎಸ್.ಆರ್. ವಿಶ್ವನಾಥ್

ಕೆ.ಆರ್.ಪುರ–ಬೈರತಿ ಬಸವರಾಜ್

ಬ್ಯಾಟರಾಯನಪುರ–ತಮ್ಮೇಶ್ ಗೌಡ

ಯಶವಂತಪುರ–ಎಸ್.ಟಿ. ಸೋಮಶೇಖರ್

ಆರ್.ಆರ್. ನಗರ–ಮುನಿರತ್ನ ನಾಯ್ಡು

ದಾಸರಹಳ್ಳಿ–ಎಸ್. ಮುನಿರಾಜು

ಮಹಾಲಕ್ಷ್ಮೀ ಲೇ ಔಟ್–ಕೆ.ಗೋಪಾಲಯ್ಯ

ಮಲ್ಲೇಶ್ವರ– ಸಿ.ಎನ್. ಅಶ್ವತ್ಥನಾರಾಯಣ

ಪುಲಕೇಶಿ ನಗರ– ಮುರಳಿ

ಸರ್ವಜ್ಞನಗರ–ಪದ್ಮನಾಭ ರೆಡ್ಡಿ

ಸಿ.ವಿ.ರಾಮನ್ ನಗರ–ಎಸ್.ರಘು

ಶಿವಾಜಿನಗರ–ಎನ್. ಚಂದ್ರ

ಶಾಂತಿನಗರ–ಶಿವಕುಮಾರ್

ಗಾಂಧಿನಗರ– ಎ.ಆರ್. ಸಪ್ತಗಿರಿಗೌಡ

ರಾಜಾಜಿನಗರ–ಎಸ್.ಸುರೇಶ್‌ಕುಮಾರ್

ವಿಜಯನಗರ–ಎಚ್‌.ರವೀಂದ್ರ

ಚಾಮರಾಜಪೇಟೆ–ಭಾಸ್ಕರರಾವ್

ಚಿಕ್ಕಪೇಟೆ–ಉದಯ ಗರುಡಾಚಾರ್

ಬಸವನಗುಡಿ–ಎಲ್.ಎ. ರವಿಸುಬ್ರಹ್ಮಣ್ಯ

ಪದ್ಮನಾಭಗರ–ಆರ್.ಅಶೋಕ

ಬಿ.ಟಿ.ಎಂ. ಲೇ ಔಟ್–ಶ್ರೀಧರ ರೆಡ್ಡಿ

ಜಯನಗರ–ಸಿ.ಕೆ. ರಾಮಮೂರ್ತಿ

ಬೊಮ್ಮನಹಳ್ಳಿ–ಸತೀಶ ರೆಡ್ಡಿ

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ

ಆನೇಕಲ್–ಹುಲ್ಲಳ್ಳಿ ಶ್ರೀನಿವಾಶ್

ಹೊಸಕೋಟೆ–ಎಂ.ಟಿ.ಬಿ. ನಾಗರಾಜ್

ದೇವನಹಳ್ಳಿ–ಪಿಳ್ಳ ಮುನಿಶ್ಯಾಮಪ್ಪ

ದೊಡ್ಡಬಳ್ಳಾಪುರ–ಧೀರಜ್ ಮುನಿರಾಜು

ನೆಲಮಂಗಲ–ಸಪ್ತಗಿರಿ ನಾಯ್ಕ್

ಮಾಗಡಿ–ಪ್ರಸಾದ್ ಗೌಡ

ರಾಮನಗರ–ಗೌತಮಗೌಡ

ಕನಕಪುರ–ಆರ್. ಅಶೋಕ

‌ಚನ್ನಪಟ್ಟಣ–ಸಿ.ಪಿ. ಯೋಗೇಶ್ವರ್

ಮಳವಳ್ಳಿ–ಮುನಿರಾಜು

ಮದ್ದೂರು–ಎಸ್.ಪಿ. ಸ್ವಾಮಿ

ಮೇಲುಕೋಟೆ–ಇಂದ್ರೇಶ್ ಕುಮಾರ್

ಮಂಡ್ಯ–ಅಶೋಕ ಜಯರಾಂ

ಶ್ರೀರಂಗಪಟ್ಟಣ–ಇಂಡವಾಳು ಸಚ್ಚಿದಾನಂದ

ನಾಗಮಂಗಲ–ಸುಧಾ ಶಿವರಾಂ

ಕೆ.ಆರ್. ಪೇಟೆ–ಕೆ.ಸಿ. ನಾರಾಯಣಗೌಡ

ಬೇಲೂರು–ಉಳ್ಳಳ್ಳಿ ಸುರೇಶ್

ಹಾಸನ–ಜೆ. ಪ್ರೀತಂಗೌಡ

‌ಹೊಳೆನರಸೀಪುರ–ದೇವರಾಜೇಗೌಡ

ಅರಕಲಗೂಡು–ಯೋಗಾ ರಮೇಶ್

ಸಕಲೇಶ ‍ಪುರ–ಸಿಮೆಂಟ್ ಮಂಜು

ಬೆಳ್ತಂಗಡಿ–ಹರೀಶ್ ಪೂಂಜ

ಮೂಡಬಿದರೆ–ಉಮಾನಾಥ ಕೋಟ್ಯಾನ್

ಮಂಗಳೂರು ಉತ್ತರ–ಭರತ್ ಶೆಟ್ಟಿ

ಮಂಗಳೂರು ದಕ್ಷಿಣ–ವೇದವ್ಯಾಸ ಕಾಮತ್

‌ಮಂಗಳೂರು–ಸತೀಶ್ ಕುಂಪಲ

ಬಂಟ್ವಾಳ–ರಾಜೇಶ ನಾಯಕ

‌ಪುತ್ತೂರು–ಆಶಾ ತಿಮ್ಮಪ್ಪ

ಸುಳ್ಯ–ಭಾಗೀರಥಿ ಮುರುಲ್ಯ

ಮಡಿಕೇರಿ–ಅಪ್ಚಚ್ಚು ರಂಜನ್

ವಿರಾಜಪೇಟೆ–ಕೆ.ಜಿ. ಬೋಪಯ್ಯ

ಪಿರಿಯಾಪಟ್ಟಣ–ಸಿ.ಎಚ್. ವಿಜಯಶಂಕರ್

ಕೆ.ಆರ್. ನಗರ–ವೆಂಕಟೇಶ್ ಹೊಸಳ್ಳಿ

‌ಹುಣಸೂರು–ದೇವರಹಳ್ಳಿ ಸೋಮಶೇಖರ್

ನಂಜನಗೂಡು–ಬಿ. ಹರ್ಷವರ್ಧನ

ಚಾಮುಂಡೇಶ್ವರಿ–ಕವೀಶ್ ಗೌಡ

ಚಾಮರಾಜ–ಎಲ್. ನಾಗೇಂದ್ರ

ನರಸಿಂಹರಾಜ–ಸಂದೇಶ ಸ್ವಾಮಿ

ವರುಣ–ವಿ. ಸೋಮಣ್ಣ

ಟಿ. ನರಸೀಪುರ–ರೇವಣ್ಣ

ಹನೂರು–ಪ್ರೀತಂ ನಾಗಪ್ಪ

ಕೊಳ್ಳೇಗಾಲ–ಎನ್. ಮಹೇಶ್

ಚಾಮರಾಜನಗರ–ವಿ.ಸೋಮಣ್ಣ

ಗುಂಡ್ಲುಪೇಟೆ–ಸಿ.ಎಸ್. ನಿರಂಜನಕುಮಾರ್

Tags: bjpcandidate listckcknewsnowelection 2023karnataka
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಲೋಕಾರ್ಪಣೆ; ಪಕ್ಷವನ್ನು ಮರಳಿ ಆಧಿಕಾರಕ್ಕೆ ತರಲು ಪಣತೊಟ್ಟ ಮುಖಂಡರು

ಜೆಡಿಎಸ್ 3ನೇ ಪಟ್ಟಿ: ಆಯನೂರು ಮಂಜುನಾಥ್'ಗೆ ಟಿಕೆಟ್

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಕ್ಷೇತ್ರದಲ್ಲಿ ವಿಜಯನಗರದ ವೈಭವದ ಕನಸು ಕಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್! ಎಲ್ಲ ಆಸ್ಪತ್ರೆಗಳಲ್ಲೂ ಅತ್ಯುತ್ತಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

ಆರೋಗ್ಯ ಕ್ಷೇತ್ರದಲ್ಲಿ ವಿಜಯನಗರದ ವೈಭವದ ಕನಸು ಕಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್! ಎಲ್ಲ ಆಸ್ಪತ್ರೆಗಳಲ್ಲೂ ಅತ್ಯುತ್ತಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

4 years ago
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ದಂಡಂ ದಶಗುಣಂ! ಕೋವಿಡ್‌ ರಿಸಲ್ಟ್‌ ವಿಳಂಬ ಮಾಡಿದ 40 ಲ್ಯಾಬ್‌ಗಳ ಮೇಲೆ ₹20 ಲಕ್ಷಕ್ಕೂ ಹೆಚ್ಚು ದಂಡ ಪ್ರಯೋಗ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ