• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home SCIENCE

ರಸಾಯನಶಾಸ್ತ್ರದಲ್ಲೂ ಮೂವರಿಗೆ ನೊಬೆಲ್

cknewsnow desk by cknewsnow desk
October 7, 2023
in SCIENCE, TECH
Reading Time: 1 min read
0
ರಸಾಯನಶಾಸ್ತ್ರದಲ್ಲೂ ಮೂವರಿಗೆ ನೊಬೆಲ್
913
VIEWS
FacebookTwitterWhatsuplinkedinEmail

ಪುರಸ್ಕಾರ ಹಂಚಿಕೊಂಡ ಮೌಂಗಿ ಜಿ ಬವೆಂಡಿ, ಲೂಯಿಸ್ ಇ ಬ್ರಸ್ & ಅಲೆಕ್ಸಿ ಐ ಎಕಿಮೊವ್

ಸ್ಟಾಕ್‌ಹೋಮ್ (ಸ್ವೀಡನ್):‌ 2023ನೇ ಸಾಲಿನ ರಸಾಯನಶಾಸ್ತ್ರ ನೊಬೆಲ್‌ ಪ್ರಶಸ್ತಿಯನ್ನು ಅಮೆರಿಕದ ಮೂವರು ವಿಜ್ಞಾನಿಗಳು ಹಂಚಿಕೊಂಡಿದ್ದಾರೆ.

ಫ್ರಾನ್ಸ್ ಮೂಲದ ಮೌಂಗಿ ಬಾವೆಂಡಿ, ಅಮೆರಿಕ ಮೂಲದ ಲೂಯಿಸ್ ಬ್ರೂಸ್ ಹಾಗೂ ರಷ್ಯಾ ಮೂಲದ ಅಲೆಕ್ಸಿ ಎಕಿಮೊವ್ ಅವರಿಗೆ ನೊಬೆಲ್ ಗರಿ ಸಿಕ್ಕಿದೆ.

“ಎಲೆಕ್ಟ್ರಾನಿಕ್ಸ್ ಮತ್ತೂ ವೈದ್ಯ ಕ್ಷೇತ್ರದಲ್ಲಿ ಬಳಕೆ ಮಾಡಲಾಗುವ ಅತಿ ಪ್ರಕರ ಬೆಳಕು ಉತ್ಪಾದಿಸುವ ಕ್ವಾಂಟಮ್ ಡಾಟ್‌ಗಳನ್ನು ಈ ಮೂವರು ವಿಜ್ಞಾನಿಗಳು ಸಂಶೋಧಿಸಿದ್ದು, ಟಿವಿ ಪರದೆ ಮತ್ತು ಎಲ್‌ಇಡಿ ದೀಪಗಳಲ್ಲೂ ಈ ಕ್ವಾಂಟಮ್ ಡಾಟ್‌ಗಳನ್ನು ಬಳಸಲಾಗುತ್ತದೆ” ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ತಿಳಿಸಿದೆ.

ರಸಾಯನಶಾಸ್ತ್ರದಲ್ಲಿ ಬಹುದೊಡ್ಡ ಹೆಸರುಗಳಾಗಿರುವ ಈ ಮೂವರು ವಿಜ್ಞಾನಿಗಳು ತಲಾ ಒಂದು ದಶಲಕ್ಷ ಡಾಲರ್‌ ಮೊತ್ತದ ಪ್ರಶಸ್ತಿಯನ್ನು ಹಂಚಿಕೊಳ್ಳಲಿದ್ದಾರೆ.

BREAKING NEWS
The Royal Swedish Academy of Sciences has decided to award the 2023 #NobelPrize in Chemistry to Moungi G. Bawendi, Louis E. Brus and Alexei I. Ekimov “for the discovery and synthesis of quantum dots.” pic.twitter.com/qJCXc72Dj8

— The Nobel Prize (@NobelPrize) October 4, 2023
Tags: 2023 Nobel Prize in ChemistrychemistryLouis E. Brus and Alexei I. EkimovMoungi G. BawendinobelRoyal Swedish Academysciences
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಭಾರತದ ಮೊದಲ ನದಿಯೊಳಗಿನ ಮೆಟ್ರೋ!

ಭಾರತದ ಮೊದಲ ನದಿಯೊಳಗಿನ ಮೆಟ್ರೋ!

by cknewsnow desk
March 7, 2024
0

ಮೆಟ್ರೋ ಜಲ ಸುರಂಗ ಮಾರ್ಗ ಲೋಕಾರ್ಪಣೆ ಮಾಡಿದ ನರೇಂದ್ರ ಮೋದಿ

ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಹೆಮ್ಮೆಯ  ಇಸ್ರೋ ತಂಡದಲ್ಲಿ ನಮ್ಮ ಗುಡಿಬಂಡೆಯ ಗುರ್ರಪ್ಪ, ಗೌರಿಬಿದನೂರಿನ ಶ್ರೀನಾಥ

ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಹೆಮ್ಮೆಯ ಇಸ್ರೋ ತಂಡದಲ್ಲಿ ನಮ್ಮ ಗುಡಿಬಂಡೆಯ ಗುರ್ರಪ್ಪ, ಗೌರಿಬಿದನೂರಿನ ಶ್ರೀನಾಥ

by P K Channakrishna
January 6, 2024
0

ಐತಿಹಾಸಿಕ ಮಿಷನ್ ಭಾಗವಾದ ಹಳ್ಳಿ ಪ್ರತಿಭೆಗಳು

ತೇಜಸ್‌ ಯುದ್ಧ ವಿಮಾನದಲ್ಲಿ ಮೋದಿ ಹಾರಾಟ

ತೇಜಸ್‌ ಯುದ್ಧ ವಿಮಾನದಲ್ಲಿ ಮೋದಿ ಹಾರಾಟ

by P K Channakrishna
November 25, 2023
0

ಜಗತ್ತಿನ ಯಾವ ದೇಶಕ್ಕಿಂತ ನಾವು ಕಡಿಮೆಯಿಲ್ಲ ಎಂದ ಪ್ರಧಾನಿ

ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದಲ್ಲಿ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ ರೌಂಡ್ಸ್

ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದಲ್ಲಿ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ ರೌಂಡ್ಸ್

by P K Channakrishna
November 10, 2023
0

ಕರ್ನಾಟಕ - ಇಸ್ರೇಲ್ ಬಾಂಧವ್ಯ ಸೇರಿ ಯುದ್ಧದ ಬಗ್ಗೆಯೂ ಚರ್ಚೆ; ಹಮಾಸ್ ವಿರುದ್ಧದ ಹೋರಾಟದ ಬಗ್ಗೆ ಮಾಜಿ ಸಿಎಂ ಅವರಿಗೆ ವಿವರಣೆ ನೀಡಿದ ಇಸ್ರೇಲ್ ಕಾನ್ಸುಲೇಟ್ ಜನರಲ್

TATA ತೆಕ್ಕೆಗೆ ಕೋಲಾರದ ಐಫೋನ್‌ ಘಟಕ

TATA ತೆಕ್ಕೆಗೆ ಕೋಲಾರದ ಐಫೋನ್‌ ಘಟಕ

by P K Channakrishna
October 27, 2023
0

1,040 ಕೋಟಿ ರೂ.ಗಳ ಈ ಖರೀದಿ ಒಪ್ಪಂದ; ಎರಡೂವರೆ ವರ್ಷದಲ್ಲಿ ಕೋಲಾರದಿಂದಲೇ ಐಫೋನ್‌ ಪೂರೈಕೆ

ನವಜಾತ ಶಿಶುಗಳ ರಕ್ಷಕ, ಆಹಾರ ತಜ್ಞ ಕೆ.ಸಿ.ರಘು ಅವರು ಇನ್ನಿಲ್ಲ

ನವಜಾತ ಶಿಶುಗಳ ರಕ್ಷಕ, ಆಹಾರ ತಜ್ಞ ಕೆ.ಸಿ.ರಘು ಅವರು ಇನ್ನಿಲ್ಲ

by cknewsnow desk
October 15, 2023
0

ಆಹಾರ ತಜ್ಞ, ಬಹುಮುಖ ಪ್ರತಿಭೆಯ ಜ್ಞಾನಿ ಕಣಜ

Next Post
ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯ ನೊಬೆಲ್

ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯ ನೊಬೆಲ್

Leave a Reply Cancel reply

Your email address will not be published. Required fields are marked *

Recommended

ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ

ಓಮಿಕ್ರಾನ್‌ ಓಟಕ್ಕೆ ಅಂಕುಶ; ಕೆಲ ನಿರ್ಬಂಧಗಳ ಸುಳಿವು ನೀಡಿದ ಡಾ.ಕೆ.ಸುಧಾಕರ್‌

3 years ago
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಬೆಂಗಳೂರಿನ ಎಲ್ಲ ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ; ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ, 24 ಗಂಟೆಯೊಳಗೇ ರಿಸಲ್ಟ್‌ ಕೊಡಲು ತಾಕೀತು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ