• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ನ್ಯಾ.ವಿ.ಗೋಪಾಲಗೌಡರು, ಲಕ್ಷ್ಮೀಪತಿ ಕೋಲಾರ ಸೇರಿ ರಾಜ್ಯದ 68 ಸಾಧಕರಿಗೆ ರಾಜ್ಯೋತ್ಸವ ಗರಿ

P K Channakrishna by P K Channakrishna
October 31, 2023
in EDITORS'S PICKS, NATION, NEWS IN USE, STATE
Reading Time: 3 mins read
0
ನ್ಯಾ.ವಿ.ಗೋಪಾಲಗೌಡರು, ಲಕ್ಷ್ಮೀಪತಿ ಕೋಲಾರ ಸೇರಿ ರಾಜ್ಯದ 68 ಸಾಧಕರಿಗೆ ರಾಜ್ಯೋತ್ಸವ ಗರಿ
1k
VIEWS
FacebookTwitterWhatsuplinkedinEmail

ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆ ಮಾಡಿದ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ

ಬೆಂಗಳೂರು: ರಾಜ್ಯೋತ್ಸವ ದಿನಕ್ಕೆ ಹಿಂದಿನ ದಿನವಾದ ಇಂದು ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದವರಾದ ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ವಿ.ಗೋಪಾಲಗೌಡರು ಹಾಗೂ ಹೆಸರಾಂತ ಚಿಂತಕ, ಕವಿ ಹಾಗೂ ಪತ್ರಕರ್ತ ಲಕ್ಷ್ಮೀಪತಿ ಕೋಲಾರ ಅವರಿಗೆ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಯ ಗೌರವ ಅರಸಿ ಬಂದಿದೆ.

ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, 25 ಗ್ರಾಂ ಚಿನ್ನದ ಪದಕ, ಅಭಿನಂದನಾ ಪತ್ರವನ್ನು ಒಳಗೊಂಡಿದೆ. ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು.

ಪ್ರಶಸ್ತಿಗೆ ಪಾತ್ರರಾದ ಕ್ಷೇತ್ರವಾರು ಗಣ್ಯರ ವಿವರ

ಸಮಾಜ ಸೇವೆ

ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪ್ಲಾ ನಾಯಕ, ಪೂಜ್ಯ ನಿಜಗುಣಾನಂದ ಮಹಾಸ್ವಾಮಿ-ನಿಷ್ಕಲ ಮಂಟಪ, ನಾಗರಾಜು.ಜಿ

ಆಡಳಿತ

ಜಿ.ವಿ.ಬಲರಾಮ್

ವೈದ್ಯಕೀಯ

ಡಾ.ಜಿ.ರಾಮಚಂದ್ರ, ಡಾ. ಪ್ರಶಾಂತ್ ಶೆಟ್ಟಿ

ಸಾಹಿತ್ಯ

ಪ್ರೊ.ಸಿ.ನಾಗಣ್ಣ, ಹೆಚ್.ಕೆ. ಸುಬ್ಬಯ್ಯ, ಸತೀಶ್ ಕುಲಕರ್ಣಿ, ಲಕ್ಷ್ಮೀಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ, ಡಾ. ಕೆ.ಷರೀಫಾ

ಶಿಕ್ಷಣ

ರಾಮಪ್ಪ ಹವಳೆ, ಕೆ. ಚಂದ್ರಶೇಖರ್, ಕೆ.ಟಿ. ಚಂದ್ರು

ಕ್ರೀಡೆ

ಟಿ.ಎಸ್. ದಿವ್ಯಾ, ಅದಿತಿ ಅಶೋಕ್, ಅಶೋಕ್ ಗದಿಗೆಪ್ಪ ಏಣಗಿ

ಚಲನಚಿತ್ರ

ಡಿಂಗ್ರಿ ನಾಗರಾಜ್, ಜನಾರ್ಧನ್ (ಬ್ಯಾಂಕ್ ಜನಾರ್ಧನ್)

ರಂಗಭೂಮಿ

ಎ.ಜಿ. ಚಿದಂಬರ ರಾವ್ ಜಂಬೆ, ಪಿ.ಗಂಗಾಧರಸ್ವಾಮಿ, ಹೆಚ್.ಬಿ.ಸರೋಜಮ್ಮ, ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ, ಪಿ.ತಿಪ್ಪೇಸ್ವಾಮಿ

ಸಂಗೀತ

ಡಾ.ನಯನಾ ಎಸ್.ಮೋರೆ, ಲೀಲಾ ಎಂ ಕೊಡ್ಲಿ, ಶಬ್ಬೀರ್ ಅಹಮದ್, ಎಸ್ ಬಾಳೇಶ ಭಜಂತ್ರಿ

ಶಿಲ್ಪಕಲೆ ಮತ್ತು ಚಿತ್ರಕಲೆ

ಟಿ.ಶಿವಶಂಕರ್, ಕಾಳಪ್ಪ ವಿಶ್ವಕರ್ಮ, ಮಾರ್ಥಾ ಜಾಕಿಮೋವಿಚ್, ಗೌರಯ್ಯ

ಯಕ್ಷಗಾನ & ಬಯಲಾಟ

ಅರ್ಗೋಡು ಮೋಹನದಾಸ ಶೆಣೈ, ಕೆ.ಲೀಲಾವತಿ ಬೈಪಾಡಿತ್ತಾಯ, ಕೇಶಪ್ಪ ಶಿಳ್ಳಿಕ್ಯಾತರ, ದಳವಾಯಿ ಸಿದ್ದಪ್ಪ

ಜಾನಪದ

ಹುಸೇನಾಬಿ ಬುಡೆನ್ ಸಾಬ್ ಸಿದ್ದಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪ, ಶಕುಂತಲಾ ದೇವಲಾಯಕ, ಎಚ್‌.ಕೆ.ಕಾರಮಂಚಪ್ಪ, ಶಂಭು ಬಳಿಗಾರ, ವಿಭೂತಿ ಗುಂಡಪ್ಪ, ಚೌಡಮ್ಮ

ನ್ಯಾಯಾಂಗ

ಜಸ್ಟಿಸ್ ವಿ.ಗೋಪಾಲಗೌಡ

ಸಂಕೀರ್ಣ

ಎಂಎಂ ಮದರಿ, ಹಾಜಿ ಅಬ್ದುಲ್ಲಾ ಪರ್ಕಳ, ಮಿಮಿಕ್ರಿ ದಯಾನಂದ್, ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ಲೆ.ಜ.ಕೊಡನ ಪೂವಯ್ಯ ಕಾರ್ಯಪ್ಪ

ಮಾಧ್ಯಮ

ದಿನೇಶ ಅಮೀನ್​​ಮಟ್ಟು, ಜವರಪ್ಪ, ಮಾಯಾ ಶರ್ಮ, ರಫೀ ಭಂಡಾರಿ

ವಿಜ್ಞಾನ ಮತ್ತು ತಂತ್ರಜ್ಞಾನ

ಎಸ್​​​.ಸೋಮನಾಥನ್​​​​ ಶ್ರೀಧರ್​​ ಪನಿಕರ್, .ಗೋಪಾಲನ್ ಜಗದೀಶ್

ಹೊರನಾಡು ಮತ್ತು ಹೊರ ದೇಶ

ಸೀತಾರಾಮ ಅಯ್ಯಂಗಾರ್​​​​, ದೀಪಕ್​​​ ಶೆಟ್ಟಿ, ಶಶಿಕಿರಣ್​​​​ ಶೆಟ್ಟಿ

ಸ್ವಾತಂತ್ರ್ಯ ಹೋರಾಟ

ಪುಟ್ಟಸ್ವಾಮಿ ಗೌಡ

ಕೃಷಿ & ಪರಿಸರ

ಸೋಮನಾಥ ರೆಡ್ಡಿ ಪೂರ್ಮಾ, ದ್ಯಾವನಗೌಡ ಟಿ ಪಾಟೀಲ, ಶಿವರೆಡ್ಡಿ ಹನುಮರೆಡ್ಡಿ ವಾಸನ

ಸಂಘ ಸಂಸ್ಥೆಗಳು

1.ಕರ್ನಾಟಕ ಸಂಘ-ಶಿವಮೊಗ್ಗ
2.ಬಿ.ಎನ್.ಶ್ರೀರಾಮ ಪುಸ್ತಕ ಪ್ರಕಾಶನ, ಮೈಸೂರು
3.ಮಿಥಿಕ್‌ ಸೊಸೈಟಿ, ಬೆಂಗಳೂರು
4.ಕರ್ನಾಟಕ ಸಾಹಿತ್ಯ ಸಂಘ, ಯಾದಗಿರಿ
5.ಮೌಲಾನ ಆಜಾದ್‌ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ (ರಿ), ದಾವಣಗೆರೆ
6.ಮುಸ್ಲೀಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಎಂ ಇ ಐ ಎಫ್), ದಕ್ಷಿಣ ಕನ್ನಡ
‌7.ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ, ಬಾಗಲಕೋಟೆ
8.ಚಿಣ್ಣರ ಬಿಂಬ, ಮುಂಬಯಿ
9.ಮಾರುತಿ ಜನಸೇವಾ ಸಂಘ, ದಕ್ಷಿಣ ಕನ್ನಡ
10.ವಿದ್ಯಾದಾನ ಸಮಿತಿ, ಗದಗ

rajyotsava-award_2023Download

Tags: ckcknewsnowkannadakarnatakanewsrajyotsava awardrajyotsava award 2023
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪತ್ರಿಕಾ ವಿತರಕನಿಗೆ ರಾಜ್ಯೋತ್ಸವ ಪ್ರಶಸ್ತಿ; ರಾಜ್ಯದಲ್ಲಿ ಇದೇ ಮೊದಲು

ಪತ್ರಿಕಾ ವಿತರಕನಿಗೆ ರಾಜ್ಯೋತ್ಸವ ಪ್ರಶಸ್ತಿ; ರಾಜ್ಯದಲ್ಲಿ ಇದೇ ಮೊದಲು

Leave a Reply Cancel reply

Your email address will not be published. Required fields are marked *

Recommended

ಕೋಡಿ ಹರಿದ ಅಮಾನಿ ಭೈರಸಾಗರ; ಕೆರೆಕಟ್ಟೆಯಲ್ಲಿ ಜನಸಾಗರ

ಕೋಡಿ ಹರಿದ ಅಮಾನಿ ಭೈರಸಾಗರ; ಕೆರೆಕಟ್ಟೆಯಲ್ಲಿ ಜನಸಾಗರ

4 years ago
ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಗೆ ನಾಳೆ ಸಿಎಂ ಚಾಲನೆ

ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಗೆ ನಾಳೆ ಸಿಎಂ ಚಾಲನೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ