• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

P K Channakrishna by P K Channakrishna
November 3, 2023
in NATION, POLITICS, STATE
Reading Time: 1 min read
0
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ
990
VIEWS
FacebookTwitterWhatsuplinkedinEmail

•ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನಂತರ ಕಾಂಗ್ರೆಸ್ ರಣೋತ್ಸಾಹ

•ಅಧಿಕಾರ ಹಂಚಿಕೆ ತಿಕ್ಕಾಟದ ನಡುವೆಯೂ ಪರಪಕ್ಷಗಳ ಶಾಸಕರ ಬೇಟೆ

•ಬಿಜೆಪಿಯ 8 ಶಾಸಕರು ನವೆಂಬರ್ 10ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಂಭವ

ಬೆಂಗಳೂರು: ʼಆಪರೇಷನ್ ಕಮಲʼಕ್ಕೂ ಮೊದಲೇ ʼಆಪರೇಷನ್ ಹಸ್ತʼ ಮಾಡಲು ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿದ್ದು, ಆ ಖೆಡ್ಡಾಕ್ಕೆ ಬೀಳಿಸಬೇಕಿರುವ ಪರಪಕ್ಷಗಳ ಶಾಸಕರ ಪಟ್ಟಿಯನ್ನು ರೆಡಿ ಮಾಡಿಟ್ಟುಕೊಂಡು ಮುಂದಡಿ ಇರಿಸಿದೆ.

ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ʼಆಪರೇಷನ್ ಹಸ್ತʼ ಚುರುಕುಗೊಂಡಿದೆ. ಮತ್ತೊಂದೆಡೆ, 135+1 ಬಲ ಇರುವ ಸರಕಾರ ಅಸ್ಥಿರವಾದರೆ ಅದಕ್ಕಿಂತ ಅಪಮಾನ ಬೇರೆ ಇಲ್ಲ ಎಂದು ಕಾಂಗ್ರೆಸ್ ಸದಾ ಚಡಪಡಿಕೆಯಲ್ಲಿದೆ.

ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಸೇರಿದಂತೆ 8 ಬಿಜೆಪಿ ಶಾಸಕರು ನವೆಂಬರ್ 10ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಲೋಕಸಭೆಯ 20 ಕ್ಷೇತ್ರ ಗುರಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಕರ್ನಾಟಕದಲ್ಲಿಯೇ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಕಾಂಗ್ರೆಸ್ ಪಕ್ಷವು, ತನ್ನ ಮತ ಗಳಿಕೆ ಪ್ರಮಾಣ ಗಣನೀಯವಾಗಿ ಏರಿಕೆ ಮಾಡಿಕೊಳ್ಳಲು ಬಿಜೆಪಿ ಶಾಸಕರು ಮತ್ತು ಮುಖಂಡರನ್ನು ಸೆಳೆದುಕೊಳ್ಳಲು ಮುಂದಾಗಿದೆ.

ಚುನಾವಣೆಯಲ್ಲಿ ಹೆಚ್ಚು ಮತ ಗಳಿಕೆ ತಂತ್ರ ಒಂದೆಡೆಯಾದರೆ, ಮತ್ತೊಂದೆಡೆ ಆಪರೇಷನ್ ಕಮಲದಿಂದ ಪಕ್ಷ ಮತ್ತು ಸರಕಾರಕ್ಕೆ ಹಿನ್ನಡೆ ಆಗಬಾರದೆಂಬ ಉದ್ದೇಶದಿಂದ ಪ್ರತಿಪಕ್ಷಗಳ ಸಂಖ್ಯಾಬಲವನ್ನು ಕುಗ್ಗಿಸುವ ಭಗೀರಥ ಯತ್ನವೂ ಇದಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಪತನಗೊಳ್ಳಲು ಕಾರಣರಾದ ಅಂದಿನ ಕಾಂಗ್ರೆಸ್ ಶಾಸಕರೇ ಇಂದು ಬಿಜೆಪಿಯಿಂದ ಆಪರೇಷನ್ ಹಸ್ತಕ್ಕೆ ಒಳಗಾಗುತ್ತಿದ್ದಾರೆ ಎನ್ನುವುದು ವಿಪರ್ಯಾಸ.

ಈ ಶಾಸಕರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತಿ ಕಡಿಮೆ ಅಂತರದಿಂದ ಪರಾಭವಗೊಂಡ ಜೆಡಿಎಸ್ ಮತ್ತು ಬಿಜೆಪಿಯ ಅಭ್ಯರ್ಥಿಗಳನ್ನು ಸೆಳೆದು ಮತ ಪ್ರಮಾಣ ವೃದ್ಧಿಸಿಕೊಳ್ಳುವ ಕಾರ್ಯಕ್ಕೆ ಕಾಂಗ್ರೆಸ್ ಚಾಲನೆ ನೀಡುತ್ತಿದೆ.

ಹೈಕಮಾಂಡ್ ಹಸಿರು ನಿಶಾನೆ

ತಮ್ಮ ಪಕ್ಷದ ಆಡಳಿತವಿರುವ ಸರಕಾರದಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ಬುಧವಾರ ದಿಢೀರನೆ ಬೆಂಗಳೂರಿಗೆ ಧಾವಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜತೆ ಸುದೀರ್ಘ ಚರ್ಚೆ ನಡೆಸಿದ್ದರು.

ಈ ಸಂದರ್ಭದಲ್ಲೇ ಪಕ್ಷ ಮತ್ತು ಸರಕಾರವನ್ನು ಮತ್ತಷ್ಟು ಬಲಗೊಳಿಸಿಕೊಳ್ಳಲು ಪಕ್ಷದ ಸಿದ್ಧಾಂತ ಒಪ್ಪಿ ಬಿಜೆಪಿ-ಜೆಡಿಎಸ್ ತೊರೆದು ಬರುವ ಶಾಸಕರು ಮತ್ತು ಮುಖಂಡರನ್ನು ಸೇರಿಸಿಕೊಳ್ಳಲು ಸಭೆಯಲ್ಲೇ ಎಐಸಿಸಿ ಮುಖಂಡರು ಹಸಿರು ನಿಶಾನೆ ತೋರಿಸಿದ್ದಾರೆ.

ವರಿಷ್ಠರ ಅನುಮತಿ ದೊರೆಯುತ್ತಿದ್ದಂತೆ ʼಆಪರೇಷನ್ ಹಸ್ತʼಕ್ಕೆ ವೇಗ ಬಂದಿದ್ದು; ಅತ್ಯಂತ ಗೌಪ್ಯವಾಗಿ ಪರಪಕ್ಷಗಳ  ಶಾಸಕರನ್ನು ಸೆಳೆಯುವ ಕಾರ್ಯ ಭರದಿಂದ ಆರಂಭವಾಗಿದೆ.

ಆಪರೇಷನ್‌ ಕಮಲ; ಎಚ್ಚರ ತಪ್ಪದಂತೆ ಸಿಎಂ, ಡಿಸಿಎಂಗೆ ಹೈಕಮಾಂಡ್‌ ಕಟ್ಟಪ್ಪಣೆ

ಮಹಾರಾಷ್ಟ್ರ ಮಾದರಿಯಲ್ಲಿ ಕಾಂಗ್ರೆಸ್ ಸರಕಾರ ಪತನ, ಡಿಕೆಶಿ ಶೀಘ್ರವೇ ಮಾಜಿ ಮಂತ್ರಿ ಆಗಲಿದ್ದಾರೆ..

ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ

Tags: bjpckcknewsnowCongressjdskarnatakamlanewsoperation hastaoperation kamalaPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕನ್ನಡವೆಂದರೆ ಅಷ್ಟು ಸುಲಭವೇ? 5 ಕೋಟಿ ಜನ ಮಾತನಾಡುವ ಅಭಿಜಾತ ಭಾಷೆಗೆ ಹಿಂದಿಯಿಂದ ಅಪಾಯವಿದೆಯಾ?

ರಾಜ್ಯೋತ್ಸವ ಸ್ವರ್ಣ ಸಂಭ್ರಮ; ಚಿಕ್ಕಬಳ್ಳಾಪುರ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ಕನ್ನಡ ರಸಪ್ರಶ್ನೆ ಸ್ಪರ್ಧೆ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಇತಿಹಾಸ ಬರೆದ ಜಸ್ಟೀಸ್‌ ಅಭಯ್ ಶ್ರೀನಿವಾಸ ಒಕ; ಕೌಟುಂಬಿಕ ನ್ಯಾಯಾಲಯವನ್ನು ಸಿವಿಲ್ ಕೋರ್ಟ್ ಸಹಾಯಕರಿಬ್ಬರಿಂದ ಲೋಕಾರ್ಪಣೆ ಮಾಡಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಚಿಕ್ಕಬಳ್ಳಾಪುರ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಇತಿಹಾಸ ಬರೆದ ಜಸ್ಟೀಸ್‌ ಅಭಯ್ ಶ್ರೀನಿವಾಸ ಒಕ; ಕೌಟುಂಬಿಕ ನ್ಯಾಯಾಲಯವನ್ನು ಸಿವಿಲ್ ಕೋರ್ಟ್ ಸಹಾಯಕರಿಬ್ಬರಿಂದ ಲೋಕಾರ್ಪಣೆ ಮಾಡಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

4 years ago
ರಾಜ್ಯದಲ್ಲಿ 28,000 ಕೋಟಿ ರೂ. ಮೊತ್ತದ ಹೂಡಿಕೆಗೆ ಒಪ್ಪಂದ

4 ದಿನ ಮುನ್ನವೇ ರಾಜಿನಾಮೆ ಸುಳಿವು ನೀಡಲು ಕಾರಣವಾದ ಆ 8 ಕಾರಣ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ