• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಉರುಳಿದ ಕಾಲಚಕ್ರ: ಮಾಜಿ ಮಂತ್ರಿ ಡಾ.ಕೆ.ಸುಧಾಕರ್‌ ಅವರ ವಿರುದ್ಧ ಮುಯ್ಯಿ ತೀರಿಸಿಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

cknewsnow desk by cknewsnow desk
November 24, 2023
in CHIKKABALLAPUR, EDITORS'S PICKS, POLITICS
Reading Time: 1 min read
0
ಉರುಳಿದ ಕಾಲಚಕ್ರ: ಮಾಜಿ ಮಂತ್ರಿ ಡಾ.ಕೆ.ಸುಧಾಕರ್‌ ಅವರ ವಿರುದ್ಧ ಮುಯ್ಯಿ ತೀರಿಸಿಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
1.6k
VIEWS
FacebookTwitterWhatsuplinkedinEmail

ಮತ್ತೆ ಗುಡಿಬಂಡೆ ಪ.ಪಂ. ಅಧಿಕಾರ ಹಿಡಿದ ಕಾಂಗ್ರೆಸ್; ನೂತನ ಅಧ್ಯಕ್ಷೆಯಾಗಿ ನಗೀನ್ ತಾಜ್ ಅವಿರೋಧ ಆಯ್ಕೆ

by GS Bharath Gudibande

ಗುಡಿಬಂಡೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತಕ್ಕೆಗೆ ಬಿದ್ದಿದೆ.

ಹೌದು. 2021ರ ನವೆಂಬರ್ ತಿಂಗಳಿನಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಜಿದ್ದಾಜಿದ್ದಿನ ರಾಜಕೀಯ ಮೇಲಾಟವೇ ನಡೆದಿತ್ತು. ಒಂದೆಡೆ ಅಂದಿನ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನಲ್ಲಿ ಕೂತು ಕಾರ್ಯತಂತ್ರ ರೂಪಿಸಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡಿದ್ದರು. ಅದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಮುನಿರಾಜು ಕಾರಣರಾಗಿದ್ದರು.

ಡಾ.ಕೆ.ಸುಧಾಕರ್‌& ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಬರಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹಾಗೂ ಬೆಂಬಲಿಗರು ರಸ್ತೆಯಲ್ಲಿ ಕೂತು ಪ್ರತಿಭಟನೆ ಮಾಡಿದ್ದರು. ಆದರೂ ಸ್ಥಳೀಯ ಶಾಸಕರ ಪ್ರಯತ್ನ ಅಂದು ವಿಫಲವಾಗಿತ್ತು. ಈಗ ಕಾಲಚಕ್ರ ಉರುಳಿದೆ. ಸುಬ್ಬಾರೆಡ್ಡಿ ಶಾಸಕರಾಗಿದ್ದಾರೆ, ಅವರ ಪಕ್ಷ ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಅಂದು ಚಕ್ರ ತಿರುಗಿಸಿದ್ದ ಡಾ.ಸುಧಾಕರ್‌ ಚುನಾವಣೆಯಲ್ಲಿ ಸೋತಿದ್ದಾರೆ, ಅವರ ಬಿಜೆಪಿ ಪಕ್ಷವೂ ಅಧಿಕಾರ ಕಳೆದುಕೊಂಡಿದೆ.

ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ
ಶಾಸಕರ ಕಾರು ಅಡ್ಡಗಟ್ಟಿ ಸಚಿವ ಡಾ.ಕೆ.ಸುಧಾಕರ್‌ ಸಂಬಂಧಿಕರಿಂದ ಕಾಂಗ್ರೆಸ್‌ ಸದಸ್ಯರ ಕಿಡ್ನಾಪ್‌

ಅಂದು ಶಪಥ ಮಾಡಿದ್ದ ಎಸ್.ಎನ್ ಸುಬ್ಬಾರೆಡ್ಡಿ ಅವರು ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ತರುವ ಮೂಲಕ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ತಿರುಗೇಟು ನೀಡುವಲ್ಲಿ ಸಫಲರಾಗಿದ್ದಾರೆ.

ಕಳೆದ ಅ.21ರಂದು ಪ.ಪಂ ಅಧ್ಯಕ್ಷರಾಗಿ ಬಷೀರಾ ರಿಜ್ವಾನ್ ವಿರುದ್ದ ಅವಿಶ್ವಾಸ ಮಂಡನೆಯಿಂದ ತೆರವಾಗಿದ್ದ ಸ್ಥಾನಕ್ಕೆ 10ನೇ ವಾರ್ಡಿನ ಸದಸ್ಯೆ ನಗೀನ್ ತಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನವಾಣಾಧಿಕಾರಿ ತಹಶಿಲ್ದಾರ್ ಮನಿಷಾ ಅವರು ಘೋಷಣೆ ಮಾಡಿದ್ದಾರೆ.

ಗುಡಿಬಂಡೆ ಪಟ್ಟಣ ಪಂಚಾಯತಿಯು ಒಟ್ಟು 11 ಸದಸ್ಯ ಬಲ ಹೊಂದಿದ್ದು, ಕೆಲ ದಿನಗಳ ಹಿಂದೆ 2ನೇ ವಾರ್ಡಿನ ಸದಸ್ಯ ಹಾಗೂ ಉಪಾಧ್ಯಕ್ಷರಾಗಿದ್ದ ಅನೀಲ್ ಅವರು ಮೃತಪಟ್ಟಿದ್ದರು. ಉಳಿದಂತೆ 10 ಮಂದಿ ಸದಸ್ಯರಿದ್ದು, ಅ.21 ರಂದು ಪ.ಪಂ ಸದಸ್ಯರು ಅವಿಶ್ವಾಸ ಮಂಡನೆ ಮಾಡಿದ್ದರು. ಅವಿಶ್ವಾಸ ಮಂಡನೆ ಯಶಸ್ವಿಯಾಗಿ ನಡೆದಿದ್ದು, ನ.24 ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗಧಿಪಡಿಸಲಾಗಿತ್ತು. ಅದರಂತೆ ಚುನಾವಣೆ ನಡೆದಿದ್ದು, ನಿಯಮಾವಳಿಯಂತೆ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ನಾಮಪತ್ರ ಸಲ್ಲಿಸಿದ 10ನೇ ವಾರ್ಡಿನ ಸದಸ್ಯೆ ನಗೀನ್ ತಾಜ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಪಟ್ಟಣದಲ್ಲಿನ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇನೆ. ಚರಂಡಿ, ನೀರಿನ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ. ನನ್ನ ಆಯ್ಕೆ ಮಾಡಿದಂತಹ ಸದಸ್ಯರಿಗೂ, ಶಾಸಕ ಸುಬ್ಬಾರೆಡ್ಡಿಯವರಿಗೂ ನಾನು ಅಭಾರಿಯಾಗಿರುತ್ತೇನೆ.

ನಗೀನ್ ತಾಜ್, ನೂತನ ಅಧ್ಯಕ್ಷೆ

ಈ ಸಮಯದಲ್ಲಿ ಪ.ಪಂ ಉಪಾಧ್ಯಕ್ಷ ವಿಕಾಸ್, ಸದಸ್ಯರಾದ ಬಶೀರ್ ಅಹಮದ್, ರಾಜೇಶ್, ವೀಣಾ, ಇಸ್ಮಾಯಿಲ್ ಆಜಾದ್ ಬಾಬು, ಗಂಗರಾಜು, ಅನೂಷ, ಮಂಜುಳಮ್ಮ, ಮುಖಂಡರಾದ ಆನಂದರೆಡ್ಡಿ, ರಿಯಾಜ್ ಪಾಷ, ರಮೇಶ್, ಪ್ರಕಾಶ್, ಫಯಾಜ್, ನಾಗರಾಜ್, ಅಪ್ಪಯ್ಯಪ್ಪ, ನಿತಿನ್, ಅಜಯ್ ಸೇರಿದಂತೆ ಹಲವರು ಇದ್ದರು.

Tags: bagepallibjpchikkaballapurckcknewsnowCongressdr k sudhakargudibandekarnatakapattana panchayiti electionPoliticssn subbareddy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ

by cknewsnow desk
December 26, 2024
0

ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!; ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಮೂಡಾದಲ್ಲಿ ಕುಮಾರಸ್ವಾಮಿಯದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ HDK

by cknewsnow desk
July 26, 2024
0

ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ ಎಂದ ಕೇಂದ್ರ ಸಚಿವರು

Next Post
ಸಿದ್ದರಾಮಯ್ಯ v/s ಯಡಿಯೂರಪ್ಪ

ಸಿದ್ದರಾಮಯ್ಯ v/s ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

Recommended

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

3 years ago
ವೃದ್ಧ ದಂಪತಿಯ ಸ್ವಾತಂತ್ರ್ಯ ರಕ್ಷಿಸಿದ ಉಪ ವಿಭಾಗಾಧಿಕಾರಿ

ವೃದ್ಧ ದಂಪತಿಯ ಸ್ವಾತಂತ್ರ್ಯ ರಕ್ಷಿಸಿದ ಉಪ ವಿಭಾಗಾಧಿಕಾರಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ