• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಅವರೆಕಾಯಿ, ಕಡ್ಲೆಕಾಯಿ ವಾಹನಕ್ಕೂ ಬಂತು ಸಿಸಿ ಕ್ಯಾಮೆರಾ!

cknewsnow desk by cknewsnow desk
November 25, 2023
in EDITORS'S PICKS, NEWS IN USE, STATE
Reading Time: 1 min read
0
ಅವರೆಕಾಯಿ, ಕಡ್ಲೆಕಾಯಿ ವಾಹನಕ್ಕೂ ಬಂತು ಸಿಸಿ ಕ್ಯಾಮೆರಾ!
1k
VIEWS
FacebookTwitterWhatsuplinkedinEmail

ಮೈಸೂರಿನಲ್ಲಿ ತರಕಾರಿ ವ್ಯಾಪಾರಿಯೊಬ್ಬರ ಸ್ಮಾರ್ಟ್ ವ್ಯಾಪಾರ

by Ganesh Mysuru

ಮೈಸೂರು: ಸಾಮಾನ್ಯವಾಗಿ ಮನೆ, ದೊಡ್ಡ ದೊಡ್ಡ ಮಾಲ್ ಗಳಿಗೆ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವುದನ್ನು ನೋಡಿದ್ದೇವೆ.

ಆದರೆ, ಮೈಸೂರಿನ ತರಕಾರಿ ವ್ಯಾಪಾರಸ್ಥರೊಬ್ಬರು ತಮ್ಮ ಗೂಡ್ಸ್ ಆಟೋಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿ ಅಚ್ಚರಿ ಮೂಡಿಸಿದ್ದಾರೆ.

ಕಳ್ಳರು, ದರೋಡೆಕೋರರು ಅಥವಾ ಅಪರಿಚಿತರು ಬಂದರೆ ಗೊತ್ತಾಗಲಿ ಎಂಬ ಕಾರಣಕ್ಕೆ ಮನೆಗಳಿಗೆ, ಮಾಲ್ ಗಳಿಗೆ ದೊಡ್ಡ, ದೊಡ್ಡ ಕಟ್ಟಡಗಳಿಗೆ ಸಿಸಿಟಿವಿ ಕ್ಯಾಮರಾ ಹಾಕುವುದು ಸಹಜ.

ಆದರೆ, ತರಕಾರಿ ಮಾರಾಟ ಮಾಡುವ ವಾಹನಕ್ಕೂ ಸಿಸಿಟಿವಿ ಕ್ಯಾಮರಾ ಅಳವಡಿಸುವ ಮೂಲಕ ಇತರೆ ವ್ಯಾಪಾರಸ್ಥರಿಗೂ ಅವರು ಜಾಗೃತಿ ಮೂಡಿಸುತ್ತಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ರಸ್ತೆಯ ಪಕ್ಕದಲ್ಲಿ ಗೂಡ್ಸ್ ಆಟೋದಲ್ಲಿ ಅವರೆಕಾಯಿ, ತೊಗರಿಕಾಯಿ, ಕಡ್ಲೆಕಾಯಿ ಸೇರಿದಂತೆ ಆಯಾ ಋತುಮಾನಗಳಲ್ಲಿ ಬೆಳೆಯುವ ತರಕಾರಿಗಳನ್ನು ಇಡಲಾಗಿದೆ.

ಹುಣಸೂರಿನ ಬನ್ನಿಕುಪ್ಪೆ ಕಡೆಯಿಂದ ತರಕಾರಿ ತಂದು ಇಲ್ಲಿ ವ್ಯಾಪಾರ ಮಾಡಲಾಗುತ್ತದೆ. ಆದರೆ, ಈ ಗಾಡಿಯ ಮಾಲೀಕ ಮಹದೇವ್, ಇಲ್ಲಿ ಕೆಲಸಕ್ಕೆ ಹುಡುಗರನ್ನು ಇಟ್ಟುಕೊಂಡಿದ್ದು, ಅವರು ಮತ್ತೊಂದು ಕಡೆ ವ್ಯಾಪಾರ ಮಾಡುತ್ತಾರೆ.

ಇಲ್ಲಿ ಸ್ವತಃ ಮಹದೇವ್ ಇದ್ದಾಗ ವ್ಯಾಪಾರ ಚೆನ್ನಾಗಿ ನಡೆಯುತ್ತದೆ, ಕೆಲಸದ ಹುಡುಗರು ಇದ್ದಾಗ ಹೇಳಿಕೊಳ್ಳುವಂತಹ ರೀತಿಯಲ್ಲಿ ವ್ಯಾಪಾರ ಆಗುವುದಿಲ್ಲ.

ಹಾಗಾಗಿ ಇಲ್ಲಿ ವ್ಯಾಪಾರ ಹೇಗೆ ನಡೆಯುತ್ತಿದೆ ಎಂದು ನಿಗಾ ವಹಿಸಲು 6 ಸಾವಿರ ರೂಪಾಯಿ ಕೊಟ್ಟು ಸಿಸಿಟಿವಿ ಖರೀದಿಸಿ ಆಟೋಗೆ ಅಳವಡಿಸಿದ್ದಾರೆ ಮಹದೇವ್

ಸಿಸಿಟಿವಿ ಕ್ಯಾಮರಾಗೆ ಸಿಮ್ ಮತ್ತು ಮೆಮೊರಿ ಕಾರ್ಡ್ ಇದೆ. ಮಾಲೀಕರು ಎಲ್ಲೇ ಇದ್ದರೂ, ಅಲ್ಲಿಂದ ಇಲ್ಲಿನ ವ್ಯಾಪಾರ ಹೇಗೆ ನಡೆಯುತ್ತಿದೆ ಎಂದು ತಮ್ಮ ಮೊಬೈಲ್​ನಿಂದಲೇ ನೋಡಬಹುದು ಜತೆಗೆ ಡೇಟಾವನ್ನು 30 ದಿನಗಳವರೆಗೆ ಉಳಿಸಿಕೊಳ್ಳಬಹುದಾಗಿದೆ.

ನಿರಂತರವಾಗಿ ನಿಗಾ

ಈ ಬಗ್ಗೆ ಕೆಲಸಗಾರ ಮನೋಜ್ ಮಾತನಾಡಿ; ತರಕಾರಿ ಖರೀದಿಸಲು ಹೆಚ್ಚು ಜನರು ಸೇರಿದಾಗ ಕೆಲವರು ಹಣ ಕೊಡದೇ ಹೊರಟು ಹೋಗುತ್ತಾರೆ. ಇನ್ನು ಕೆಲವರು 50 ರೂಪಾಯಿ ಕೊಟ್ಟು 500 ರೂಪಾಯಿ ಕೊಟ್ಟೆ ಎನ್ನುತ್ತಾರೆ.

ಇಲ್ಲಿ ನಾವು 6 ವರ್ಷಗಳಿಂದ ಅವರೆಕಾಯಿ, ತೊಗರಿಕಾಯಿ, ಕಡ್ಲೆಕಾಯಿ ಸೇರಿದಂತೆ ವಿವಿಧ ತರಕಾರಿಗಳನ್ನು ವ್ಯಾಪಾರ ಮಾಡುತ್ತಿದ್ದೇವೆ. ಸಿಸಿಟಿವಿ ಕ್ಯಾಮರಾದಿಂದ ಮಾಲೀಕರ ಮನೆಯವರು ಮತ್ತು ಮಾಲೀಕರು ನಿತಂತರವಾಗಿ ನಿಗಾ ವಹಿಸಿರುತ್ತಾರೆ ಇದು ನುಜಕ್ಕೂ ಒಳ್ಳಯದು ಎನ್ನುತ್ತಾರೆ.

ಯಾರಾದರೂ ಹಣ ಕೊಡದಿದ್ದರೆ, ಅವರು ಹಣ ಕೊಟ್ಟಿಲ್ಲ ನೋಡು ಎಂದು ನಮಗೆ ಮಾಲೀಕರು ಅಲ್ಲಿಂದಲೇ ತಿಳಿಸುತ್ತಾರೆ ಹಾಗಾಗಿ ಮೋಸ ಹೋಗುವುದು ತಪ್ಪುತ್ತದೆ ಎಂದು ತಿಳಿಸಿದರು.

ಕಡೆ ವ್ಯಾಪಾರ ಮಾಡುತ್ತಾರೆ. ಇಲ್ಲಿ ಸ್ವತಃ ಮಹದೇವ್ ಇದ್ದಾಗ ವ್ಯಾಪಾರ ಚೆನ್ನಾಗಿ ನಡೆಯುತ್ತದೆ, ಕೆಲಸದ ಹುಡುಗರು ಇದ್ದಾಗ ಹೇಳಿಕೊಳ್ಳುವಂತ ವ್ಯಾಪಾರ ಆಗುವುದಿಲ್ಲ.

ಹಾಗಾಗಿ ಇಲ್ಲಿ ವ್ಯಾಪಾರ ಹೇಗೆ ನಡೆಯುತ್ತಿದೆ ಎಂದು ನಿಗಾ ವಹಿಸಲು 6 ಸಾವಿರ ರೂಪಾಯಿ ಕೊಟ್ಟು ಸಿಸಿಟಿವಿ ಖರೀದಿಸಿ ಆಟೋಗೆ ಅಳವಡಿಸಿದ್ದಾರೆ ಮಹದೇವ್.

ಸಿಟಿವಿ ಕ್ಯಾಮರಾಗೆ ಸಿಮ್ ಮತ್ತು ಮೆಮೊರಿ ಕಾರ್ಡ್ ಇದೆ. ಮಾಲೀಕರು ಎಲ್ಲೇ ಇದ್ದರೂ, ಅಲ್ಲಿಂದ ಇಲ್ಲಿನ ವ್ಯಾಪಾರ ಹೇಗೆ ನಡೆಯುತ್ತಿದೆ ಎಂದು ತಮ್ಮ ಮೊಬೈಲ್ನಿಂದಲೇ ನೋಡಬಹುದು. ಜತೆಗೆ ಡೇಟಾವನ್ನು 30 ದಿನಗಳವರೆಗೆ ಉಳಿಸಿಕೊಳ್ಳಬಹುದಾಗಿದೆ.

ಯಾರಾದರೂ ಹಣ ಕೊಡದಿದ್ದರೆ, ಅವರು ಹಣ ಕೊಟ್ಟಿಲ್ಲ ನೋಡು ಎಂದು ನಮಗೆ ಮಾಲೀಕರು ಅಲ್ಲಿಂದಲೇ ತಿಳಿಸುತ್ತಾರೆ. ಹಾಗಾಗಿ ಮೋಸ ಹೋಗುವುದು ತಪ್ಪುತ್ತದೆ ಎಂದು ಅವರು ತಿಳಿಸಿದರು.

Tags: ckcknewsmowcknewsnowGroundnutshengaStreet wender
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಭಾವನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದ ಭಾವಮೈದುನ

ಭಾವನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದ ಭಾವಮೈದುನ

Leave a Reply Cancel reply

Your email address will not be published. Required fields are marked *

Recommended

ಬೆಟ್ಟಗುಡ್ಡಗಳನ್ನು ಕಣ್ಣಿಗೊತ್ತಿಕೊಂಡು ದೈವದಂತೆ ಕಾಪಾಡಿಕೊಳ್ಳಬೇಕಾದ ಬರದ ನಾಡಿನಲ್ಲಿ ಕ್ವಾರಿಗಳ ಕರಾಳಲೋಕ; ಭಾಗ್ಯನಗರ ಆಗುವುದಕ್ಕೆ ಮುನ್ನವೇ  ಬಾಗೇಪಲ್ಲಿಯಲ್ಲಿ ಕರುಗುತ್ತಿದೆ ಖನಿಜ ಸಂಪತ್ತು

ಬೆಟ್ಟಗುಡ್ಡಗಳನ್ನು ಕಣ್ಣಿಗೊತ್ತಿಕೊಂಡು ದೈವದಂತೆ ಕಾಪಾಡಿಕೊಳ್ಳಬೇಕಾದ ಬರದ ನಾಡಿನಲ್ಲಿ ಕ್ವಾರಿಗಳ ಕರಾಳಲೋಕ; ಭಾಗ್ಯನಗರ ಆಗುವುದಕ್ಕೆ ಮುನ್ನವೇ ಬಾಗೇಪಲ್ಲಿಯಲ್ಲಿ ಕರುಗುತ್ತಿದೆ ಖನಿಜ ಸಂಪತ್ತು

4 years ago
ಹೊರಗೆ ರೈತರ ಹೋರಾಟ; ನಡುವೆಯೇ ಜೆಡಿಎಸ್‌ ಬೆಂಬಲದಿಂದ ಸದನದೊಳಗೆ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಅನ್ನದಾತನಿಗೆ ಆನಂದ ಸುದ್ದಿ: ಮುಂದಿನ ವಾರದಿಂದ ರಾಜ್ಯದ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ