• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕೋಲಾರದಲ್ಲಿ ಪತ್ರಕರ್ತರನ್ನು ಏರುದನಿಯಲ್ಲಿ ಗದರಿ ಕೆಡಿಪಿ ಸಭೆಯಿಂದ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ!

cknewsnow desk by cknewsnow desk
December 31, 2023
in NATION, POLITICS, STATE
Reading Time: 1 min read
0
ಕೋಲಾರದಲ್ಲಿ ಪತ್ರಕರ್ತರನ್ನು ಏರುದನಿಯಲ್ಲಿ ಗದರಿ ಕೆಡಿಪಿ ಸಭೆಯಿಂದ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ!
1.2k
VIEWS
FacebookTwitterWhatsuplinkedinEmail

ಜಿಲ್ಲಾಡಳಿತದಿಂದ ಸಭೆಗೆ ಅಧಿಕೃತ ಆಹ್ವಾನ ಇದ್ದರೂ ಮಾಧ್ಯಮಗಳಿಗೆ ಅಪಮಾನ; ಅಚ್ಚರಿ ಉಂಟು ಮಾಡಿದ ಸಿಎಂ ವರ್ತನೆ

ಕೋಲಾರ: ನೇರವಾಗಿ ಪ್ರಶ್ನೆ ಕೇಳುವ ಪತ್ರಕರ್ತರನ್ನು ಸದಾ ಗದರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೋಲಾರದಲ್ಲಿ ಇಂದು ಕೆಡಿಪಿ ಸಭೆಯಿಂದ ಎಲ್ಲಾ ಮಾಧ್ಯಮ ಪ್ರತಿನಿಧಿಗಳನ್ನು ತಮ್ಮ ಎಂದಿನ ಶೈಲಿಯಲ್ಲೇ ಗದರಿ ಸಭೆಯಿಂದ ಹೊರ ಹಾಕಿದರು.

ಮುಖ್ಯಮಂತ್ರಿ ನಡವಳಿಕೆಯಿಂದ ಬೆಚ್ಚಿದ ಪತ್ರಕರ್ತರು, ನೇರವಾಗಿ ಸಿಎಂ ಜತೆಯಲ್ಲಿಯೇ ವಾಗ್ವಾದಕ್ಕೆ ಇಳಿದರು. “ನಾವು ಸಭೆಯನ್ನು ವರದಿ ಮಾಡಲು ಬಂದಿದ್ದೇವೆ. ನೀವು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ” ಎಂದು ಸಿಎಂ ವರ್ತನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಸಾಮಾನ್ಯವಾಗಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ಕೆಡಿಪಿ ಸಭೆಗಳಿಗೆ ಪತ್ರಕರ್ತರಿಗೆ ಪ್ರವೇಶ ನೀಡಲಾಗುತ್ತಿದೆ. ಆದರೆ, ಸ್ವತಃ ಸಿಎಂ ಅವರೇ ಪತ್ರಕರ್ತರನ್ನು ಹೊರಗಟ್ಟಿದ ಘಟನೆ ಎಲ್ಲರಿಗೂ ಚಕಿತವಾಗುವಂತೆ ಮಾಡಿದೆ.ಸಭೆಯಿಂದ ನಿರ್ಗಮಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಕೋಲಾರದಲ್ಲಿ ಪತ್ರಕರ್ತರನ್ನು ಏರುದನಿಯಲ್ಲಿ ಗದರಿ ಕೆಡಿಪಿ ಸಭೆಯಿಂದ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ!#journalists #kolar_kdp_meeting #Siddaramaiah pic.twitter.com/obexfoorHY

— cknewsnow.com (@cknewsnow) December 27, 2023

ಸಭೆಯಲ್ಲಿ ಹಾಜರಿರಲು ಅವಕಾಶ ನಿರಾಕರಿಸಿದ ಅವರ ಜತೆಯೇ ನೇರವಾಗಿ ವಾಗ್ವಾದಕ್ಕೆ ಇಳಿದ ಪತ್ರಕರ್ತರು; ಸಭೆಯ ವರದಿಗೆ ಅವಕಾಶ ಕೊಡುವಂತೆ ಪಟ್ಟು ಹಿಡಿದರು.

ಇದರಿಂದ ಮತ್ತಷ್ಟು ಕೆರಳಿದ ಮುಖ್ಯಮಂತ್ರಿಗಳು; ಆಚೆ ಇರುವಂತೆ ಪತ್ರಕರ್ತರನ್ನು ಏರುದನಿಯಲ್ಲಿ ಗದರಿಸಿ ಹೊರಗೆ ಕಳಿಸಿದರು.

“ನಾವು ಸಭೆಯ ಬಗ್ಗೆ ವರದಿ ಮಾಡಲು ಬಂದಿದ್ದೇವೆ. ಸಭೆಯ ಬಗ್ಗೆಯೂ ಬರೆಯುತ್ತೇವೆ, ನಿಮ್ಮ ಬಗ್ಗೆಯೂ ಬರೆಯುತ್ತೇವೆ. ನಾವು ಇಲ್ಲಿಯೇ ಇರುತ್ತೇವೆ” ಎಂದು ಪುನಾ ಪತ್ರಕರ್ತರು ಪಟ್ಟು ಹಿಡಿದರು.

ಆದರೆ, ಕೊನೆಗೆ ಪತ್ರಕರ್ತರು ಸಭೆಯಿಂದ ಹೊರ ನಡೆದರು.

ಈ ಸಭೆಗೆ ಹಾಜರಾಗಿ ವರದಿ ಮಾಡುವಂತೆ ಅಧಿಕೃತವಾಗಿ ಆಹ್ವಾನ‌ ನೀಡಿದ್ದ ಜಿಲ್ಲಾಡಳಿತವು, ಪೊಲೀಸ್ ಇಲಾಖೆ ಮೂಲಕ ಆಹ್ವಾನ ನೀಡಿತ್ತು.

ಆದರೆ ಸಿಎಂ ವರ್ತನೆ ಬಗ್ಗೆ ಮಾಧ್ಯಮ ವಲಯದಲ್ಲಿ ತೀವ್ರ ಬೇಸರಕ್ಕೆ ಕಾರಣವಾಗಿದೆ. ಕೋಲಾರ ನಗರಕ್ಕೆ ಹೊರಗೆ ಇರುವ ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಈ ಪ್ರಸಂಗವು ಜಿಲ್ಲಾ ಪತ್ರಕರ್ತರನ್ನು ಕೆರಳಿಸಿದೆ. ಅವರೆಲ್ಲರೂ ಸಿಎಂ ಸಭೆಯನ್ನು ಬಹಿಷ್ಕರಿಸಿ ಆಚೆ ಬಂದಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.

https://www.youtube.com/watch?v=6jZQcdlXuZc
Tags: boycottchief ministerckcknewsnowjournalistskolarsiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
KDP ಸಭೆಯಿಂದ ಪತ್ರಕರ್ತರನ್ನು ಹೊರಗಟ್ಟಿದ ಮುಖ್ಯಮಂತ್ರಿ

KDP ಸಭೆಯಿಂದ ಪತ್ರಕರ್ತರನ್ನು ಹೊರಗಟ್ಟಿದ ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

Recommended

ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

5 years ago
ಸದನದಲ್ಲಿ ಅಂಗಿ ಬಿಚ್ಚಿದ ಭದ್ರಾವತಿ ಶಾಸಕರಿಗೆ ಅಮಾನತು ಶಿಕ್ಷೆ, ಶಾಸಕರಿಗೆ  ಅಪಮಾನಿಸಿದ ಡಾ.ಸುಧಾಕರ್‌ಗೇನು ಶಿಕ್ಷೆ? ವಜಾ ಮಾಡಲು ಪಟ್ಟುಹಿಡಿದ ಕಾಂಗ್ರೆಸ್ ಶಾಸಕಿಯರು

ಸದನದಲ್ಲಿ ಅಂಗಿ ಬಿಚ್ಚಿದ ಭದ್ರಾವತಿ ಶಾಸಕರಿಗೆ ಅಮಾನತು ಶಿಕ್ಷೆ, ಶಾಸಕರಿಗೆ ಅಪಮಾನಿಸಿದ ಡಾ.ಸುಧಾಕರ್‌ಗೇನು ಶಿಕ್ಷೆ? ವಜಾ ಮಾಡಲು ಪಟ್ಟುಹಿಡಿದ ಕಾಂಗ್ರೆಸ್ ಶಾಸಕಿಯರು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ