• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ELECTION

ದಳಪತಿಗಳನ್ನು ಭೇಟಿಯಾದ ಡಾ.ಕೆ.ಸುಧಾಕರ್; ಸುಸೂತ್ರ ಚುನಾವಣೆ ಬಗ್ಗೆ ಸಮಾಲೋಚನೆ

cknewsnow desk by cknewsnow desk
March 25, 2024
in ELECTION, ELECTION2024, POLITICS, STATE
Reading Time: 1 min read
0
ದಳಪತಿಗಳನ್ನು ಭೇಟಿಯಾದ ಡಾ.ಕೆ.ಸುಧಾಕರ್; ಸುಸೂತ್ರ ಚುನಾವಣೆ ಬಗ್ಗೆ ಸಮಾಲೋಚನೆ
1.2k
VIEWS
FacebookTwitterWhatsuplinkedinEmail

ಮಾಜಿ ಪ್ರಧಾನಿ HD ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾದ ಚಿಕ್ಕಬಳ್ಳಾಪುರ ಅಭ್ಯರ್ಥಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಘೋಷಣೆ ಆಗುವುದಕ್ಕೆ ಮುನ್ನವೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಬಿಜೆಪಿ ಘೋಷಿಸಿದ್ದು, ಕಾಂಗ್ರೆಸ್ ಇಗೋ ಅಭ್ಯರ್ಥಿ ಆಗೋ ಅಭ್ಯರ್ಥಿ ಎಂದು ತಿಣುಕಾಡುತ್ತಿದೆ.

ಎಂ.ಎಸ್.ರಾಮಯ್ಯ ಅವರ ಮೊಮ್ಮಗ ರಕ್ಷಾ ರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ಬಹುತೇಕ ಅಂತಿಮಗೊಳಿಸಿದ್ದು, ಆದರೆ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು ಹೈಕಮಾಂಡ್ ಮಟ್ಟದಲ್ಲಿ ಹೊಂದಿರುವ ಸಂಪರ್ಕಗಳು ರಕ್ಷಾ ರಾಮಯ್ಯ ಭಾರೀ ಅವರಿಗೆ ತೊಡಕಾಗಿ ಪರಿಣಮಿಸಿವೆ.

ಇನ್ನೊಂದೆಡೆ; ತೀವ್ರ ಪೈಪೋಟಿಯ ನಡುವೆ ಟಿಕೆಟ್ ಗಿಟ್ಟಿಸಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಬಿಜೆಪಿ ಹಾಗೂ ಮಿತ್ರಪಕ್ಷ ಜೆಡಿಎಸ್ ನಾಯಕರನ್ನು ಭೇಟಿ ತಮ್ಮ ಎದುರಿಗಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಹೊರಟಿದ್ದಾರೆ.

ಬೆಂಗಳೂರಿನಲ್ಲಿ ಇಂದು ಜೆಡಿಎಸ್ ವರಿಷ್ಠ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದ ಸುಧಾಕರ್ ಅವರು ಚಿಕ್ಕಬಳ್ಳಾಪುರದಲ್ಲಿ ಚುನಾವಣೆ ಎದುರಿಸುವ ಸಂಬಂಧ ಮಾತುಕತೆ ನಡೆಸಿದರು.

ಅಲ್ಲದೆ; ಕ್ಷೇತ್ರದ ಉದ್ದಕ್ಕೂ ಜೆಡಿಎಸ್ ಪಕ್ಷದ ಬೆಂಬಲ ಯಾಚಿಸಿದರಲ್ಲದೆ ಅವರಿಗೆ ಮಾಜಿ ಮುಖ್ಯಮಂತ್ರಿ ಅವರಿಂದ ಅಭಯ ಸಿಕ್ಕಿದೆ.

ಹಾಗೆಯೇ; ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರನ್ನು ಸುಧಾಕರ್ ಅವರು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವುದು, ಎಲ್ಲಾದರೂ ಸಮಸ್ಯೆಗಳಿದ್ದರೆ ಅವುಗಳನ್ನು ಸರಿ ಮಾಡುವುದು, ಚುನಾವಣೆ ತಂತ್ರಗಾರಿಕೆ ಹಾಗೂ ಪ್ರಚಾರ ಇತ್ಯಾದಿ ವಿಷಯಗಳ ಬಗ್ಗೆ ಸುಧಾಕರ್ ಅವರು ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಜತೆ ಚರ್ಚೆ ನಡೆಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಸುಧಾಕರ್ ಅವರು; ಜೆಡಿಎಸ್ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಚುನಾವಣೆ ಮೈತ್ರಿ ಆಗಿದೆ. ಎರಡೂ ಪಕ್ಷಗಳು ಹಾಲು ಜೇನಿನಂತೆ ಕೆಲಸ ಮಾಡಬೇಕು. ಎರಡೂ ಪಕ್ಷಗಳು ಸೇರಿ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.

ಬಿಜೆಪಿ ಪಕ್ಷವು ನನಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರುಗಳ ಆಶೀರ್ವಾದಿಂದ ಈ ಟಿಕೆಟ್ ಸಿಕ್ಕಿದೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶಾಸಕನಾಗಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳು ನನ್ನ ರಕ್ಷಣೆಗೆ ಇವೆ. ಜನರ ವಿಶ್ವಾಸ ನನ್ನ ಮೇಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲೋಕಸಭೆ ಚುನಾವಣೆ: JDS ಪಾಲಾದ ಕೋಲಾರ

Tags: bjpckcknewsnowdr k sudhakarelection 2024hd deve gowdajdsloksabha election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್

ಚುನಾವಣೆ ರಣಕಣ; ನಾಮಪತ್ರ ಸಲ್ಲಿಕೆಗೆ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಶುರು

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

4 years ago
CEN ಪೊಲೀಸರ ಭರ್ಜರಿ ಭೇಟೆ; ಚಿಕ್ಕಬಳ್ಳಾಪುರ, ಕೋಲಾರ ಕಡೆಯ ಮುಗ್ಧ ಯುವತಿಯರನ್ನು ಯಾಮಾರಿಸಿ ದಿಲ್ಲಿಯಲ್ಲಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಬಂಗಾರಪೇಟೆ  ಖತರ್ನಾಕ್‌ ಮಹಿಳೆ ಕೊನೆಗೂ ಅಂದರ್‌

CEN ಪೊಲೀಸರ ಭರ್ಜರಿ ಭೇಟೆ; ಚಿಕ್ಕಬಳ್ಳಾಪುರ, ಕೋಲಾರ ಕಡೆಯ ಮುಗ್ಧ ಯುವತಿಯರನ್ನು ಯಾಮಾರಿಸಿ ದಿಲ್ಲಿಯಲ್ಲಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಬಂಗಾರಪೇಟೆ ಖತರ್ನಾಕ್‌ ಮಹಿಳೆ ಕೊನೆಗೂ ಅಂದರ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ