• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್-19 ಲಸಿಕೆ ಸಂಶೋಧಿಸಿದ ರಷ್ಯ; ಚೀನ, ಅಮೆರಿಕಕ್ಕೆ ಸಡ್ಡು ಹೊಡೆದ ಪುಟಿನ್

cknewsnow desk by cknewsnow desk
August 11, 2020
in COVID-19, NEWS IN USE, WORLD
Reading Time: 1 min read
0
ಕೋವಿಡ್-19 ಲಸಿಕೆ ಸಂಶೋಧಿಸಿದ ರಷ್ಯ; ಚೀನ, ಅಮೆರಿಕಕ್ಕೆ ಸಡ್ಡು ಹೊಡೆದ ಪುಟಿನ್
911
VIEWS
FacebookTwitterWhatsuplinkedinEmail

ಮಾಸ್ಕೋ/ಬೆಂಗಳೂರು: ಗಾಲ್ವಾನ್ ಕಣಿವೆ ಕಾರಣಕ್ಕೆ ಭಾರತ ಮತ್ತು ಚೀನಾ ನಡುವೆ ಗಡಿ ಬಿಕ್ಕಟ್ಟು ತಾರಕಕ್ಕೇರಿದೆ. ಇನ್ನು ಅಮೆರಿಕವಂತೂ ಚುನಾವಣೆ ಬೆಂಕಿಯಲ್ಲಿ ಬಿದ್ದು ಬೇಯುತ್ತಿದೆ. ಹೇಗಾದರೂ ಸರಿ, ಕೊರೋನಾ ವೈರಾಣು ಕೃಪೆಯಿಂದ ಪ್ರೆಸಿಡೆನ್ಸಿಯ 2ನೇ ಅವಧಿಗೂ ವೈಟ್’ಹೌಸಿನಲ್ಲಿಯೇ ಉಳಿದುಕೊಳ್ಳಲು ಡೊನಾಲ್ಡ್ ಟ್ರಂಪ್ ಇನ್ನಿಲ್ಲದ ಸರ್ಕಸ್ ನಡೆಸಿದ್ದಾರೆ. ಇನ್ನು ಯುರೋಪ್ ದೇಶಗಳಲ್ಲೂ ಇನ್ನೂ ಕೋವಿಡ್ ವಿರುದ್ಧ ನಿರ್ಣಾಯಕ ಸಾಧನೆ ಆಗಿಲ್ಲ. ಇದೆಲ್ಲದರ ನಡುವೆ ರಷ್ಯ ಪುಟಿದೆದ್ದು ಬೌಂಡರಿ ಬಾರಿಸಿದೆ. ಆ ದೇಶದ ಅಧ್ಯಕ್ಷ ವ್ಲಾದಿಮೀರ್ ಪುಟಿನ್ ನಗೆ ಬೀರಿದ್ದಾರೆ.

ಕೋವಿಡ್-19 ವೈರಾಣುವಿಗೆ ರಷ್ಯ ಲಸಿಕೆ ಕಂಡುಹಿಡಿದಿದೆ ಎಂದು ವ್ಲಾದಿಮೀರ್ ಪುಟಿನ್ ಮಂಗಳವಾರ ಘೋಷಣೆ ಮಾಡಿದ್ದಾರೆ. ಅತ್ತ ಮಾಸ್ಕೋದಲ್ಲಿ ಈ ವಿಷಯವನ್ನು ಪ್ರಕಟಿಸುತ್ತಿದ್ದಂತೆ ಜಗತ್ತಿನೆಲ್ಲಡೆ ಹೊಸ ಭರವಸೆ ಬಂದಂತೆ ಸಂತಸ ಮನೆ ಮಾಡಿದೆ. ಈ ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿ, ವೈರಾಣುವನ್ನು ಹತ್ತಿಕ್ಕುವಂತೆ ಕೆಲಸ ಮಾಡುತ್ತದೆ. ಇದು ರೋಗಿಯಲ್ಲಿ ಅತ್ಯಂತ ಬಲಿಷ್ಠವಾದ ರೋಗನಿರೋಧಕ ಶಕ್ತಿಯನ್ನು ಸೃಷ್ಟಿ ಮಾಡುತ್ತದೆ ಎಂದು ಅವರು ಪ್ರಕಟಿಸಿದ್ದಾರೆ.

Совещание с @Pravitelstvo_RF: подготовка образовательных организаций к началу нового учебного года https://t.co/et82FUAkUr pic.twitter.com/EeZr6CE1ED

— Президент России (@KremlinRussia) August 11, 2020

ವಿಡಿಯೋ ಸಂವಾದದ ಮೂಲಕ ಮಾತನಾಡಿದ ಪುಟಿನ್ ಹೇಳಿದ್ದಿಷ್ಟು;
ಇಡೀ ಜಗತ್ತನ್ನು ಬಾಧಿಸುತ್ತಿರುವ ಕೋವಿಡ್-19 ವಿರುದ್ಧ “ಸುಸ್ಥಿರ ರೋಗ ನಿರೋಧಕ ಶಕ್ತಿ” ನೀಡುವ ಮೊದಲ ಲಸಿಕೆಯನ್ನು ರಷ್ಯ ಕಂಡು ಹಿಡಿದಿದೆ ಎಂದು ಪುಟಿನ್ ಹೇಳಿದ್ದಾರೆ. ಜಗತ್ತಿನಲ್ಲೇ ಮೊತ್ತಮೊದಲ ಬಾರಿಗೆ ಕೋವಿಡ್-19 ವಿರುದ್ಧ ಲಸಿಕೆಯನ್ನು ನೋಂದಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ವೈರಸ್ ನನ್ನ ಮಗಳಿಗೆ ನೀಡಲಾಗಿದೆ ಎಂಬ ಸಂಗತಿಯನ್ನೂ ಪುಟಿನ್ ಇದೇ ವೇಳೆಯಲ್ಲಿ ದೇಶದ ಗಮನಕ್ಕೆ ತಂದಿದ್ದಾರೆ.

ಮಾಸ್ಕೋದ ’ಗಮಲೇಯ ಇನ್ಸ್ಟಿಟ್ಯೂಟ್’ ಅಭಿವೃದ್ಧಿಪಡಿಸಿದ ಈ ಲಸಿಕೆ ಸುರಕ್ಷಿತ ಮತ್ತು ಅದನ್ನು ನನ್ನ ಮಕ್ಕಳಿಗೆ ಕೂಡ ನೀಡಲಾಗಿದೆ ಎಂದರಲ್ಲದೆ, ಲಸಿಕೆ ಸಾಕಷ್ಟು ಪರಿಣಾಮಕಾರಿಯಾಗಿದೆ, ಬಲವಾದ ರೋಗನಿರೋಧಕ ಶಕ್ತಿಯನ್ನು ರೂಪಿಸುತ್ತದೆ. ರಷ್ಯವನ್ನು ಆರೋಗ್ಯವಾಗಿಡುವುದಕ್ಕೆ ಇದು ಮಹತ್ವದ ಕೊಡುಗೆ ನೀಡುತ್ತದೆ ಎಂದು ನನಗೆ ಅನಿಸುತ್ತಿದೆ ಎಂಬುದಾಗಿಯೂ ಅವರು ಹೇಳಿಕೊಂಡಿದ್ದಾರೆ.

ಈ ಲಸಿಕೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ಮುಗಿದಿವೆ. ಆದಷ್ಟು ಬೇಗ ನಮ್ಮ ದೇಶವು ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸಲಿದೆ ಎಂದು ಪುಟಿನ್ ತಿಳಿಸಿದ್ದಾರೆ. ‌ಇದೇ ವಿಶ್ವ ಆರೋಗ್ಯ ಸಂಸ್ಥೆ ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದು, ರಷ್ಯ ಸರಕಾರದ ಜತೆ ಮಾತುಕತೆಗೆ ಮುಂದಾಗಿದೆ.


Lead Photo by Karolina Grabowska from Pexels

Tags: -vladimir-putincovid researchcovid-19-vaccineRussia
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

Next Post
ಗಲಭೆಗೆ ಧರ್ಮವಿಲ್ಲ;  ಕೊಲ್ಲಬೇಕೆಂಬ ದುರುದ್ದೇಶ ಬಿಟ್ಟರೆ..

ಗಲಭೆಗೆ ಧರ್ಮವಿಲ್ಲ; ಕೊಲ್ಲಬೇಕೆಂಬ ದುರುದ್ದೇಶ ಬಿಟ್ಟರೆ..

Leave a Reply Cancel reply

Your email address will not be published. Required fields are marked *

Recommended

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್‌ ಪರ ಇಂದು ಹೆಚ್.ಡಿ ಕುಮಾರಸ್ವಾಮಿ ಪ್ರಚಾರ

2 years ago
40,000ಕ್ಕೂ ಹೆಚ್ಚು ಗೀತಪುಷ್ಪಗಳ ಹಾರದೊಂದಿಗೆ ಸ್ವರಮಾತೆಯ ಮಡಿಲಲ್ಲಿ ಐಕ್ಯರಾದ ಬಾಲು

ಎಸ್ ಪಿ ಬಾಲಸುಬ್ರಹ್ಮಣ್ಯಂ; ಹಾಡಿನ ಜೀವನದಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ