• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಅರ್ಥಶಾಸ್ತ್ರದಲ್ಲಿ ಹರಾಜು ಪ್ರಕ್ರಿಯೆ; ಅಮೆರಿಕದ ಇಬ್ಬರಿಗೆ 2020ನೇ ನೊಬೆಲ್

cknewsnow desk by cknewsnow desk
October 12, 2020
in CKPLUS, WORLD
Reading Time: 1 min read
0
ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್
914
VIEWS
FacebookTwitterWhatsuplinkedinEmail

ಸ್ಟಾಕ್ಹೋಮ್:‌ ಅರ್ಥಶಾಸ್ತ್ರದಲ್ಲಿ ಇಬ್ಬರಿಗೆ ನೊಬೆಲ್‌ ಪ್ರಶಸ್ತಿ ಘೋಷಣೆ ಮಾಡುವುದರೊಂದಿಗೆ 2020ನೇ ಸಾಲಿನ ನೊಬೆಲ್‌ ಪ್ರಶಸ್ತಿಗಳ ಘೋಷಣೆ ಪ್ರಕ್ರಿಯೆ ಮುಗಿದಿದ್ದು, ಇನ್ನು ಪ್ರಶಸ್ತಿ ಪ್ರದಾನ ಕಾರ್ಯಕ್ರಮವಷ್ಟೇ ಬಾಕಿ ಇದೆ.

ಅಮೆರಿಕದ ಇಬ್ಬರು ಅರ್ಥಶಾಸ್ತ್ರಜ್ಞರಾದ ರಾಬರ್ಟ್ ವಿಲ್ಸನ್ ಮತ್ತು ಪೌಲ್ ಮಿಲ್‌ಗ್ರಾಮ್ ಅವರಿಗೆ ಪ್ರಸಕ್ತ ಸಾಲಿನ ನೊಬೆಲ್‌ ಬಹುಮಾನ ನೀಡಲಾಗಿದ್ದು, ಸೋಮವಾರ ಸ್ವೀಡನ್‌ ರಾಜಧಾನಿ ಸ್ಟಾಕ್ಹೋಮ್‌ನಲ್ಲಿ ಸ್ವಿಡಿಷ್‌ ಅಕಾಡೆಮಿ ಈ ವಿಷಯವನ್ನು ಪ್ರಕಟಿಸಿತು.

ಹರಾಜು ಸಿದ್ಧಾಂತದ ಸುಧಾರಣೆ ಮತ್ತು ಹೊಸ ಹರಾಜು ಸ್ವರೂಪಗಳ ಆವಿಷ್ಕಾರಕ್ಕಾಗಿ ಅವರಿಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಜಾಗತಿಕವಾಗಿ ಬದಲಾಗುತ್ತಿರುವ ಹರಾಜು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಈ ಇಬ್ಬರು ಅರ್ಥಶಾಸ್ತ್ರಜ್ಞರಿಗೆ ಜಗತ್ತಿನ ಉನ್ನತ ಪುರಸ್ಕಾರ ಸಂದಿರುವುದಕ್ಕೆ ಆರ್ಥಿಕ ವಲಯದಲ್ಲಿ ಅಪಾರ ಸಂತಸ ವ್ಯಕ್ತವಾಗಿದೆ.

BREAKING NEWS:
The 2020 Sveriges Riksbank Prize in Economic Sciences in Memory of Alfred Nobel has been awarded to Paul R. Milgrom and Robert B. Wilson “for improvements to auction theory and inventions of new auction formats.”#NobelPrize pic.twitter.com/tBAblj1xf8

— The Nobel Prize (@NobelPrize) October 12, 2020

ಪೌಲ್ ಮಿಲ್ʼಗ್ರಾಮ್ ಅವರು ಹರಾಜಿಗೆ ಸಂಬಂಧಿಸಿದಂತೆ ಸಾಮಾನ್ಯ ಸಿದ್ಧಾಂತವನ್ನು ರೂಪಿಸಿದ್ದು, ರಾಬರ್ಟ್ ವಿಲ್ಸನ್ ಅವರು ಬಿಡ್ ಮಾಡುವವರು ಯಾವಾಗಲೂ ಸಾಮಾನ್ಯ ಮೌಲ್ಯದ ತಮ್ಮದೇ ಆದಂತಹ ಅತ್ಯುತ್ತಮ ಅಂದಾಜಿಗಿಂತ ಕಡಿಮೆ ಪ್ರಮಾಣದಲ್ಲಿ ಬಿಡ್ ಮಾಡುತ್ತಾರೆ, ಇದು ಹೇಗೆ ಎಂಬುದನ್ನು ಆವಿಷ್ಕರಿಸಿದ್ದಾರೆ.

ಈ ಇಬ್ಬರು ಮಾಡಿರುವ ಆವಿಷ್ಕಾರಗಳು ಜಗತ್ತಿನ ಮೇಲೆ ಗುರುತರ ಪರಿಣಾಮ ಬೀರಲಿವೆ. ಮುಖ್ಯವಾಗಿ ಮಾರಾಟಗಾರರು, ಖರೀದಿದಾರರು ಹಾಗೂ ತೆರಿಗೆ ಪಾವತಿದಾರರು ಅತಿಹೆಚ್ಚು ಪ್ರಯೋಜನ ಹೊಂದಲಿದ್ದಾರೆ ಎಂದು ಅಕಾಡೆಮಿ ಮತ್ತಷ್ಟು ವಿವರವಾಗಿ ತಿಳಿಸಿದೆ.

83 ವರ್ಷದ ರಾಬರ್ಟ್ ವಿಲ್ಸನ್ ಅವರು ಅಮೆರಿಕದ ಪ್ರತಿಷ್ಟಿತ ಸ್ಟ್ಯಾನ್ಫೋರ್ಡ್‌ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದಾರೆ. ಪೌಲ್ ಮಿಲ್‌ಗ್ರಾಮ್ ಕೂಡ ಇದೇ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

Congratulations to Professors Paul Milgrom and Robert Wilson, winners of the 2020 Sveriges Riksbank Prize in Economic Sciences in Memory of Alfred Nobel for improvements to auction theory and inventions of new auction formats. #NobelPrize https://t.co/hIl0dsbp9V pic.twitter.com/Ywj3p1puDk

— Stanford University (@Stanford) October 12, 2020

ಮೊದಲು ವಿಜ್ಞಾನಕ್ಕೆ ಮಾತ್ರ ನೊಬೆಲ್‌ ನೀಡಲಾಗುತ್ತಿತ್ತು. 1969ರಿಂದ ಈಚೆಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಕೊಡಲಾಗುತ್ತಿದೆ. ಈವರೆಗೆ 51 ಸಲ ಅರ್ಥಶಾಸ್ತ್ರ ವಿಭಾಗದಲ್ಲಿ ಸಾಧಕರಿಗೆ ಪುರಸ್ಕಾರ ನೀಡಲಾಗಿದೆ.

ಕಳೆದ ವರ್ಷ ಭಾರತಕ್ಕೆ ಬಂದಿತ್ತು ನೊಬೆಲ್‌

2019ನೇ ಸಾಲಿನಲ್ಲಿ ಭಾರತೀಯ ಮೂಲದ, ಅಮೆರಿಕದಲ್ಲಿ ನೆಲೆಸಿರುವ ಅಭಿಜಿತ್ ಬ್ಯಾನರ್ಜಿ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್‌ ಸಿಕ್ಕಿತ್ತು. ಅವರ ಜತೆ ಇನ್ನಿಬ್ಬರು ಆರ್ಥಿಕ ತಜ್ಞರಾದ ಎಸ್ತರ್ ಡುಫ್ಲೋ (ಇವರು ಅಭಿಜಿತ್ ಬ್ಯಾನರ್ಜಿ ಅವರ ಪತ್ನಿ ಕೂಡ) ಮತ್ತು ಮೈಕೆಲ್ ಕ್ರೆಮರ್ ಅವರೊಂದಿಗೆ ಹಂಚಿಕೊಂಡಿದ್ದರು.

In 2019, colleagues and married couple Esther Duflo and Abhijit Banerjee received the news that they had been awarded the 2019 Prize in Economic Sciences. They became the fifth couple to share a prize.

Who will receive the call this year? Stay tuned to find out very soon. pic.twitter.com/W5ynsGiCwC

— The Nobel Prize (@NobelPrize) October 12, 2020
ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ

ಜಾಗತಿಕ ಬಡತನವನ್ನು ನಿವಾರಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ ನೊಬೆಲ್‌ ನೀಡಲಾಗಿತ್ತು. 1998ರಲ್ಲಿ ಅಮರ್ತ್ಯ ಸೇನ್ ಅವರಿಗೆ ಇದೇ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಸಂದಿತ್ತು.

Tags: economicseconomics nobel prize 2020Paul MilgromRobert Wilson
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

by cknewsnow desk
April 17, 2024
0

ಭಕ್ತಿ ಪರವಶತೆಯಿಂದ ಈ ದಿವ್ಯಕ್ಷಣವನ್ನು ಕಣ್ತುಂಬಿಕೊಂಡ ಅಸಂಖ್ಯಾತ ಭಕ್ತರು

Next Post
ರಾಜರಾಜೇಶ್ವರಿ ನಗರ; ಒಳಗೊಳಗೇ ಲೆಕ್ಕ ತಪ್ಪಿತಾ ಬಿಜೆಪಿ!?

ರಾಜರಾಜೇಶ್ವರಿ ನಗರ; ಒಳಗೊಳಗೇ ಲೆಕ್ಕ ತಪ್ಪಿತಾ ಬಿಜೆಪಿ!?

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ; 800 ಕೋಟಿ ಲೂಟಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ; 800 ಕೋಟಿ ಲೂಟಿ

3 years ago
ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ

ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ