• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಡಿಜಿಟಲ್‌ ಇಂಡಿಯಾ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಎಂದ ಪಿಎಂ ನರೇಂದ್ರ ಮೋದಿ

cknewsnow desk by cknewsnow desk
November 19, 2020
in STATE, TECH
Reading Time: 1 min read
0
ಡಿಜಿಟಲ್‌ ಇಂಡಿಯಾ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಎಂದ ಪಿಎಂ ನರೇಂದ್ರ ಮೋದಿ
915
VIEWS
FacebookTwitterWhatsuplinkedinEmail

ಬೆಂಗಳೂರು/ನವದೆಹಲಿ: ತಂತ್ರಜ್ಞಾನ ನಿತ್ಯಜೀವನದ ಭಾಗವಾಗಿದ್ದು, ಈ ನಿಟ್ಟಿನಲ್ಲಿ ಭಾರತ ಜಗತ್ತಿನ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಹಾಗೂ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಆಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಗುರುವಾರ ಬೆಂಗಳೂರು ಟೆಕ್‌ ಸಮಿಟ್‌ ಅನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು; ತಂತ್ರಜ್ಞಾನ ಇವತ್ತು ಶರವೇಗದಲ್ಲಿ ಬೆಳೆಯುತ್ತಿದೆ. ಇಡೀ ಜಗತ್ತು ಭಾರತದತ್ತ ನೋಡುತ್ತಿದೆ ಎಂದರು.

ಜೀವನದ ಅವಿಭಾಜ್ಯ ಅಂಗ

ಡಿಜಿಟಲ್ ವ್ಯವಹಾರ ನಮ್ಮೆಲ್ಲರ ಜೀವನದ ಅವಿಭಾಜ್ಯ ಅಂಗವಾಗಿ ಬದಲಾಗಿದ್ದು, ಭೀಮ್ ಯುಪಿಐ (ಹಣ ಪಾವತಿ ಆಪ್) ಅದಕ್ಕೆ ಒಂದು ಅತ್ಯುತ್ತಮ ಉದಾಹರಣೆ. ಹೀಗೆಯೇ, ಭಾರತವೂ ತಂತ್ರಜ್ಞಾನವನ್ನು ತನ್ನ ನಿತ್ಯದ ಆಗುಹೋಗುಗಳಿಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಾ ಸಾಗಿದೆ ಎಂದು ಪ್ರಧಾನಿ ಹೇಳಿದರು.

ಎಲ್ಲರಿಗೂ ಗೊತ್ತಿರುವಂತೆ ಕೋವಿಡ್‌ ಕಾರಣಕ್ಕಾಗಿ ಜಗತ್ತು ತಂತ್ರಜ್ಞಾನದದ ಬೆನ್ಹತ್ತಿದೆ. ಇದಕ್ಕೆ ಭಾರತವೂ ಹೊರತಲ್ಲ ಎಂದ ಅವರು, ನಾವಿಂದು ಮಾಹಿತಿ ತಂತ್ರಜ್ಞಾನ ಯುಗದ ಮಧ್ಯಭಾಗದಲ್ಲಿದ್ದೇವೆ. ಅತ್ಯಂತ ಸವಾಲಿನಿಂದ ಕೂಡಿರುವ ಈ ಸಮಯದಲ್ಲಿ ಯಾರು ಮೊದಲು ಮುನ್ನಡೆಯುತ್ತಾರೋ ಅಥವಾ ಮುಂದೆಜ್ಜೆ ಇಡುತ್ತಾರೋ ಎಂಬ ಪ್ರಶ್ನೆ ಬರುವುದಿಲ್ಲ. ಆದರೆ, ಯಾರು ಪರಿಣಾಮಕಾರಿಯಾಗಿ ಉತ್ತಮ ಹೆಜ್ಜೆ ಇಡುತ್ತಾರೆ ಎಂಬುದೇ ಅತ್ಯಂತ ಮುಖ್ಯವಾಗುತ್ತದೆ ಎಂದು ಮೋದಿ ಅವರು ನುಡಿದರು.

ಜಾಗತಿಕ ಮಾರುಕಟ್ಟೆ ಸೃಷ್ಟಿ

ಟೆಕ್ನಾಲಜಿ ಕ್ಷೇತ್ರಕ್ಕೆ ಜಾಗತಿಕ ಮಾರುಕಟ್ಟೆ ಸೃಷ್ಟಿ ಮಾಡುವಲ್ಲಿ ಭಾರತ ಸರಕಾರ ಯಶಸ್ವಿಯಾಗಿದೆ. ಮುಖ್ಯವಾಗಿ ಡಿಜಿಟಲ್‌ ಮತ್ತು ಟೆಕ್‌ ಪರಿಹಾರಗಳಿಗೆ ಸಂಬಂಧಿಸಿ ಅತಿದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿದೆ. ಇನ್ನು ಮುಂದೆಯೂ ಸರಕಾರ ಟೆಕ್ನಾಲಜಿ ಮಾರುಕಟ್ಟೆ ವಿಸ್ತರಣೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.

ಟೆಕ್ನಾಲಜಿ ಬೆಳೆದಂತೆ ಸವಾಲುಗಳು ಕೂಡ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಸೈಬರ್‌ ಭದ್ರತೆಯ ಸವಾಲು ಕೂಡ ಒಂದು. ಇಂಥ ಭದ್ರತಾ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮುಖ್ಯವಾದದ್ದು. ಈ ನಿಟ್ಟಿನಲ್ಲಿ ಯುವಜನಋ ಶಕ್ತಿ, ಪ್ರತಿಭೆ ಮತ್ತೂ ಅವರೆಲ್ಲರಿಗೂ ಸಿಗುವ ಅವಕಾಶಗಳಿಗೆ ಎಣೆಯೇ ಇರುವುದಿಲ್ಲ. ನಮ್ಮ ದೇಶದಲ್ಲಿರುವ ಅಸಾಧಾರಣ ಸಾಮರ್ಥ್ಯದ ಯುವಜನರನ್ನು ಟೆಕ್ನಾಲಜಿ ನಾಯಕರು ಬಳಸಿಕೊಳ್ಳಬೇಕು ಎಂದು ಪ್ರಧಾನಿ ಸಲಹೆ ಮಾಡಿದರು.

Tags: bengaluru tech summit 2020BTS2020karnataka it-bt
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಮಸ್ಕಾರ ಫ್ರಮ್‌ ಆಸ್ಟ್ರೇಲಿಯಾ ಎಂದು ಐಟಿ ಸಿಟಿಯನ್ನು ಹಾಡಿಹೊಗಳಿದ ಆಸಿಸ್‌ ಪಿಎಂ

ನಮಸ್ಕಾರ ಫ್ರಮ್‌ ಆಸ್ಟ್ರೇಲಿಯಾ ಎಂದು ಐಟಿ ಸಿಟಿಯನ್ನು ಹಾಡಿಹೊಗಳಿದ ಆಸಿಸ್‌ ಪಿಎಂ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲೆಗಾಗಿ ದಿಲ್ಲಿಯಲ್ಲಿ ಡಾ.ಕೆ.ಸುಧಾಕರ್‌ ರೌಂಡ್ಸ್

ಚಿಕ್ಕಬಳ್ಳಾಪುರ ಜಿಲ್ಲೆಗಾಗಿ ದಿಲ್ಲಿಯಲ್ಲಿ ಡಾ.ಕೆ.ಸುಧಾಕರ್‌ ರೌಂಡ್ಸ್

5 years ago
ಕರ್ನಾಟಕ-ಆಂಧ್ರ ಗಡಿಯಲ್ಲಿ ಅವ್ಯಾಹತ ಗೋ ಹತ್ಯೆ?

ಕರ್ನಾಟಕ-ಆಂಧ್ರ ಗಡಿಯಲ್ಲಿ ಅವ್ಯಾಹತ ಗೋ ಹತ್ಯೆ?

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ