• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಭಾನುವಾರ ಬಂದರೆ ಚಿಕಿನ್-ಮಟನ್‌ ಖರೀದಿ ಭರಾಟೆ; ಸೋಮವಾರಕ್ಕೆ ಸೋಂಕಿತರು ಹೆಚ್ಚುವ ಆತಂಕ, ಬಾಗೇಪಲ್ಲಿಯಲ್ಲಿ ಕರ್ಫ್ಯೂ ಬಗ್ಗೆ ಅಲಕ್ಷ್ಯ

cknewsnow desk by cknewsnow desk
May 3, 2021
in CHIKKABALLAPUR, COVID-19
Reading Time: 1 min read
0
ಭಾನುವಾರ ಬಂದರೆ ಚಿಕಿನ್-ಮಟನ್‌ ಖರೀದಿ ಭರಾಟೆ; ಸೋಮವಾರಕ್ಕೆ ಸೋಂಕಿತರು ಹೆಚ್ಚುವ ಆತಂಕ, ಬಾಗೇಪಲ್ಲಿಯಲ್ಲಿ ಕರ್ಫ್ಯೂ ಬಗ್ಗೆ ಅಲಕ್ಷ್ಯ
916
VIEWS
FacebookTwitterWhatsuplinkedinEmail

ಬಾಗೇಪಲ್ಲಿಯಲ್ಲಿ ಡೆಡ್ಲಿ ವೈರಸ್‌ ಬಗ್ಗೆ ನಿರ್ಲಕ್ಷ್ಯ; ಭಾನುವಾರ ಚಿಕನ್-ಮಟನ್ ಖರೀದಿಗೆ ಮುಗಿದು ಬಿದ್ದ ಜನ, ಸೋಮವಾರ ಅಬ್ಬರಿಸಲಿದೆಯಾ ಕೊರೊನಾ

Ra Na Gopala Reddy Bagepalli

ಬಾಗೇಪಲ್ಲಿ: ಎಂದಿನಂತೆ ಸಂಚಾರ ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಕೊಟ್ಟ ಅವಕಾಶದ ದುರುಪಯೋಗ, ಪರಿಣಾಮ ವಾರದ ಮೊದಲ ದಿನ ಬಾಗೇಪಲ್ಲಿಯಲ್ಲಿ ಸೋಂಕು ಜಿಗಿಯುವ ಭೀತಿ ತಾಲೂಕು ಆಡಳಿತ ಯಂತ್ರಕ್ಕೆ ಉಂಟಾಗಿದೆ.

ಎಷ್ಟೇ ಹೇಳದರೂ ಮಾತು ಕೇಳದ ಜನರು ಭಾನುವಾರ ಬಾಗೇಪಲ್ಲಿ ಪಟ್ಟಣವೂ ಸೇರಿದಂತೆ ತಾಲೂಕಿನ ಎಲ್ಲಡೆ ಚಿಕನ್‌, ಮಟನ್‌ ಖರೀದಿಗೆ ಮುಗಿಬಿದ್ದರು. ದೈಹಿಕ ಅಂತರದ ಮರೆತದ್ದು, ಗುಂಪು ಗುಂಪಾಗಿ ಸೇರಿದ್ದು ಸೋಮವಾರ ತಾಲೂಕಿನಲ್ಲಿ ವೈರಸ್‌ ಅಬ್ಬರಸಬಹುದಾ? ಎಂಬ ಭೀತಿ ಉಂಟಾಗಿದೆ.

ಜನರಿಗೆ ಕೊರೊನಾ ಭೀಕರತೆ ಆರ್ಥವಾದಂತಿಲ್ಲ. ಕೊರೋನಾ ಸೋಂಕು ಹರಡುವುದನ್ನು ತಡೆಯಲು ಸರಕಾರ ಕಠಿಣ ಕರ್ಫ್ಯೂ ಜಾರಿ ಮಾಡಿದ್ದರೂ ಸಾರ್ವಜನಿಕರು ಎಂದಿನಂತೆ ದೈಹಿಕ ಅಂತರವಿಲ್ಲದೆ ಗುಂಪು ಗುಂಪಾಗಿ ತಿರುಗಾಡುತ್ತಿದ್ದಾರೆ. ಜನರನ್ನು ನಿಯಂತ್ರಿಸಬೇಕಾದ ಪೊಲೀಸರು ಮೃದುಧೋರಣೆ ಅನುಸರಿಸುತ್ತಿದ್ದು, ಜನತಾ ಕರ್ಫ್ಯೂ ಯಶಸ್ವಿಗೊಳಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರೊಬ್ಬರು ಅಳಲು ತೋಡಿಕೊಂಡರು.

ಕರ್ಫ್ಯೂ ಜಾರಿ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಬೇಕು. ಆದರೆ, ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವನ್ನಪ್ಪುವವರ ಸಂಖ್ಯೆ ಏರುಗತಿಯಲ್ಲಿಯೇ ಸಾಗುತ್ತಿದೆ. ಆದರೂ, ಜನ ಸಾಮಾನ್ಯರು ಸೋಂಕನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 12 ಗಂಟೆವರೆಗೆ ಮಾರುಕಟ್ಟೆಗಳು ಮತ್ತು ದಿನಸಿ ಪದಾರ್ಥಗಳ ಖರೀದಿಗೆ ಅವಕಾಶ ನೀಡಿರುವುದನ್ನೇ ಜನ ದುರ್ಬಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ್ಪ್ಯೂ ನಡುವೆ ಕೆಲ ಚಟುವಟಿಕೆಗಳನ್ನು ಮುಂದುವರೆಸಲು ಸರಕಾರ ಅವಕಾಶ ನೀಡಿರುವುದರಿಂದ ನಿರ್ಲಕ್ಷ್ಯ ವಹಿಸುತ್ತಿದ್ದು, ಗುಂಪುಗೂಡುವುದು. ಜನ ಏಕಕಾಲಕ್ಕೆ ಒಟ್ಟಾಗಿ ನಿಂತು ಮಾತನಾಡುವುದು ಮುಂದುವರಿದಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು.

ಭಾನುವಾರ ಚಿಕನ್ ಮತ್ತು ಮಟನ್ ಖರೀದಿಸಲು ಮುಗಿದು ಬಿದ್ದು ಗುಂಪು ಗುಂಪಾಗಿ ಓಡಾಡುವ ಜನರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಈ ಕಾರಣದಿಂದ ಕರ್ಫ್ಯೂ ನಡುವೆ ಪಟ್ಟಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗುತ್ತಿದೆ. ಪಟ್ಟಣದ ಪ್ರಮುಖ ರಸ್ತೆಗಳಾದ ಗೂಳೂರು ವೃತ್ತ, ಎಸ್.ಬಿ.ಐ ರಸ್ತೆ, ಮಟನ್ ಮಾರುಕಟ್ಟೆ ರಸ್ತೆ, ಬಸ್ ನಿಲ್ದಾಣ,ಕೊತ್ತಪಲ್ಲಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದ ಜನತೆ ಸಾಮಾನ್ಯದಂತೆ ಓಡಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಸೋಮವಾರ ಸೋಂಕು ಅಬ್ಬರಿಸುವ ಭೀತಿ ಶುರುವಾಗಿದೆ.

Tags: bagepallichikkaballapuracoronacovid19neglect on covid
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ದಿಲ್ಲಿಗಿಂತ ಕರಾಬ್‌ ಆಯಿತಾ ಕರ್ನಾಟಕ? ಕೋಲಾರದ ನಂತರ ಚಾಮರಾಜನಗರ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಘೋರ ವೈಫಲ್ಯ; ನರಳಿ ನರಳಿ ಜೀವಬಿಟ್ಟ 24 ಕೋವಿಡ್‌ ಸೋಂಕಿತರು

ದಿಲ್ಲಿಗಿಂತ ಕರಾಬ್‌ ಆಯಿತಾ ಕರ್ನಾಟಕ? ಕೋಲಾರದ ನಂತರ ಚಾಮರಾಜನಗರ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಘೋರ ವೈಫಲ್ಯ; ನರಳಿ ನರಳಿ ಜೀವಬಿಟ್ಟ 24 ಕೋವಿಡ್‌ ಸೋಂಕಿತರು

Leave a Reply Cancel reply

Your email address will not be published. Required fields are marked *

Recommended

ವಿಕಲಚೇತನರ ಮೇಲೆ KSRTCಗೆ ಕಣ್ಣುರಿ! ಬಸ್‌ ಹತ್ತಿಸಿಕೊಂಡು ಹೊರದಬ್ಬುವ ವಿಕೃತಿ!!

ವಿಕಲಚೇತನರ ಮೇಲೆ KSRTCಗೆ ಕಣ್ಣುರಿ! ಬಸ್‌ ಹತ್ತಿಸಿಕೊಂಡು ಹೊರದಬ್ಬುವ ವಿಕೃತಿ!!

4 years ago
ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ‘ ಅಸಲಿ ‘ ಎನ್ನುವುದು ಸಾಬೀತು

ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ‘ ಅಸಲಿ ‘ ಎನ್ನುವುದು ಸಾಬೀತು

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ