• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಪ.ಪಂ.ಚುನಾವಣೆಯಲ್ಲಿ ಮಟ್ಕ, ಬೆಟ್ಟಿಂಗ್‌ ನಡೆಸುವ ವ್ಯಕ್ತಿಗೆ ಮತ ಹಾಕಿ ಗೆಲ್ಲಿಸಿದರಾ ಮತದಾರರು? 3ನೇ ವಾರ್ಡ್‌ ಎಲೆಕ್ಷನ್‌ ಕಥೆ ಬಿಚ್ಚಿಟ್ಟ ಆಶಾ ಜಯಪ್ಪ

cknewsnow desk by cknewsnow desk
May 3, 2021
in CHIKKABALLAPUR
Reading Time: 1 min read
0
ಗುಡಿಬಂಡೆ ಪ.ಪಂ.ಚುನಾವಣೆಯಲ್ಲಿ ಮಟ್ಕ, ಬೆಟ್ಟಿಂಗ್‌ ನಡೆಸುವ ವ್ಯಕ್ತಿಗೆ ಮತ ಹಾಕಿ ಗೆಲ್ಲಿಸಿದರಾ ಮತದಾರರು? 3ನೇ ವಾರ್ಡ್‌ ಎಲೆಕ್ಷನ್‌ ಕಥೆ ಬಿಚ್ಚಿಟ್ಟ ಆಶಾ ಜಯಪ್ಪ
924
VIEWS
FacebookTwitterWhatsuplinkedinEmail

ದುಡ್ಡಿದ್ರೆ ಮಾತ್ರ ಚುನಾವಣೆ ಎಂಬುವುದು ಮತ್ತೊಮ್ಮೆ ರುಜುವಾತು. ಬೆಟ್ಟಿಂಗ್ ದಂಧೆ, ಮಟ್ಕ, ಅಂದರ್-ಬಾಹರ್ ಮತ್ತಿತರೆ ಅನೈತಿಕ ಚಟುವಟಿಕೆಗಳನ್ನು ನಡೆಸುವವರಿಗೆ ಸಿಕ್ಕಿದೆಯಾ ಗೆಲವು?

ಗುಡಿಬಂಡೆ: ಇತ್ತಿಚೆಗೆ ನಡೆದ ಪ.ಪಂ ಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಸಮಾಜ ಸೇವೆಗಿಂತ ದುಡ್ಡಿಗೆ ಹೆಚ್ಚಿನ ಬೆಲೆ ಕೊಟ್ಟು ಮತದಾರರು ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆಂದು ಮಾಜಿ ಪ.ಪಂ ಸದಸ್ಯೆ ಆಶಾ ಜಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು; ಮೂರನೇ ವಾರ್ಡ್ ಬೆಟ್ಟದ ಕೆಳಗಿನ ಪೇಟೆಯನ್ನು ಮಾದರಿ ವಾರ್ಡ್‌ನ್ನಾಗಿ ಅಭಿವೃದ್ಧಿಪಡಿಸಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೆ. ಅದೆ ರೀತಿ ರಸ್ತೆ ಅಗಲಿಕರಣದ ವೇಳೆ ಈ ವಾರ್ಡಿನ ಜನತೆ ಮನೆ ಕಳೆದು ಕೊಂಡಿದ್ದರು. ಅವರಿಗೆ ಸೂರು ಕಲ್ಪಿಸಲು ವಿಶೇಷ ಪ್ಯಾಕೇಜ್ ತರಲು ಶಾಸಕರೊಂದಿಗೆ ಚರ್ಚಿಸಿದ್ದು, ಸರಕಾರದ ಮಟ್ಟದಲ್ಲಿ ಹೋರಾಟ ಮಾಡಿ ಅವರಿಗೆ ನಿವೇಶನ ಒದಗಿಸಲು ಇಚ್ಚಿಸಿದ್ದೆ. ಆದರೆ ಅದರೆ ಜನ ಕೈ ಹಿಡಿಯಲಿಲ್ಲ ಎಂದರು.

ಮೂಲಭೂತವಾಗಿ 3ನೇ ವಾರ್ಡ್ ಅಭಿವೃದ್ಧಿಯಾಗಿಲ್ಲ ಎಸ್ಸಿ ಕಾಲೋನಿಯಲ್ಲಿ ಚರಂಡಿ, ವಿದ್ಯುತ್ ದೀಪ, ರಸ್ತೆಗಳು ಇಲ್ಲ. ಅವುಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದಿದ್ದೆ. ಆದರೆ ಜನ ದುಡ್ಡಿಗೆ ಬೆಲೆಕೊಟ್ಟು ಅಭಿವೃದ್ಧಿಗೆ ಸೊಲು ಕೊಟ್ಟರು ಎಂದು ಅವರು ದೂರಿದರು.

ಗುಡಿಬಂಡೆ ಪ.ಪಂಚಾಯತಿಯಲ್ಲಿ ಇತ್ತೀಚೆಗೆ ತುಂಬಾ ಅರಾಜಕತೆ ನಡೆಯುತ್ತಿದೆ. ಒಂದು ಇ-ಸೋತ್ತು ಮಾಡಿಕೊಡಲು ಬಡವರಿಂದ 39 ರಿಂದ 40 ಸಾವಿರ ರೂ. ಹಣವನ್ನು ವಸೂಲಿ ಮಾಡಲಾಗುತ್ತಿದೆ. ಇಂತಹ ಭ್ರಷ್ಟಾಚಾರವನ್ನು ತಡೆದು ಬಡವರಿಗೆ ಉಚಿತ ಸೇವೆ ಒದಗಿಸಬೇಕೆಂಬ ಕನಸು ಕಂಡಿದ್ದೆ. ಅದರೆ ಮತದಾರರು ಅದಕ್ಕೆ ತಣ್ಣೀರು ಎರಚಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.

30 ವರ್ಷಗಳ ನನ್ನ ರಾಜಕೀಯದಲ್ಲಿ ಎಲ್ಲೂ ಭ್ರಷ್ಟಾಚಾರ ಮಾಡಿಲ್ಲ. ತಾ.ಪಂ ಅಧ್ಯಕ್ಷೆಯಾಗಿ, ಪ.ಪಂ ಸದಸ್ಯೆಯಾಗಿ ಉತ್ತಮ ಕೆಲಸ ಮಾಡಿದ್ದು, ಒಳ್ಳೆಯ ಅನುಭವ ಇತ್ತು. ಆದರೆ ಮೂರನೇ ವಾರ್ಡಿನ ಜನತೆ ನನ್ನನ್ನು ಸೋಲಿಸಿದರು.

-ಆಶಾ ಜಯಪ್ಪ

ಬೆಟ್ಟಿಂಗ್ ದಂಧೆ, ಮಟ್ಕ, ಅಂದರ್-ಬಾಹರ್ ಮತ್ತಿತರೆ ಅನೈತಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಿರುವ ವ್ಯಕ್ತಿಗೆ ಜನತೆ ಓಟು ಕೊಟ್ಟಿದ್ದಾರೆ. ಎಲ್ಲಿದೆ ಪ್ರಜಾಪ್ರಭುತ್ವ? ಎಂದು ಅವರು ಪ್ರಶ್ನಿಸಿದರು. ಈ ವಾರ್ಡಿನಲ್ಲಿ ಗೆದ್ದ ಆಭ್ಯರ್ಥಿ ಮಟ್ಕ, ಬೆಟ್ಟಿಂಗ್ ದಂಧೆಯಿಂದ ಅನೈತಿಕವಾಗಿ ಸಂಪಾದಿಸಿರುವ ಹಣದಿಂದ ಕಾಂಗ್ರೆಸ್‌ನ ಕೆಲ ನಾಯಕರಿಗೆ ದುಡ್ಡು ಕೊಟ್ಟು ಟಿಕೆಟ್ ಪಡೆದಿರುವುದ ಎಲ್ಲರಿಗೂ ಗೊತ್ತಿದೆ. ಗೆದ್ದಿರುವ ಆಭ್ಯರ್ಥಿ ವಾರ್ಡ್ ಅಭಿವೃದ್ಧಿ ತನ್ನ ಕೊಡುಗೆ ಏನು ಎಂಬುವುದು ಹೇಳಲಿ ಎಂದು ಆಶಾ ಜಯಪ್ಪ ಸವಾಲು ಹಾಕಿದರು.

Tags: asha jayappaCongressgudibandepattana panchayati election 2021vote
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಚಾಮರಾಜನಗರ, ಕೋಲಾರ ಜಿಲ್ಲೆಗಳ ಆಕ್ಸಿಜನ್‌ ದುರಂತಗಳ ಎಫೆಕ್ಟ್:‌ ಎಚ್ಚೆತ್ತುಕೊಂಡ ಆರೋಗ್ಯ ಸಚಿವರ ತವರು ಜಿಲ್ಲಾಡಳಿತ, ಆಮ್ಲಜನಕ-ರೆಮಿಡಿಸ್ವೀರ್‌ ಕೊರತೆ ಇಲ್ಲ ಎಂದ ಡಿಸಿ

ಚಾಮರಾಜನಗರ, ಕೋಲಾರ ಜಿಲ್ಲೆಗಳ ಆಕ್ಸಿಜನ್‌ ದುರಂತಗಳ ಎಫೆಕ್ಟ್:‌ ಎಚ್ಚೆತ್ತುಕೊಂಡ ಆರೋಗ್ಯ ಸಚಿವರ ತವರು ಜಿಲ್ಲಾಡಳಿತ, ಆಮ್ಲಜನಕ-ರೆಮಿಡಿಸ್ವೀರ್‌ ಕೊರತೆ ಇಲ್ಲ ಎಂದ ಡಿಸಿ

Leave a Reply Cancel reply

Your email address will not be published. Required fields are marked *

Recommended

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ!

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ!

3 years ago
ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

4 months ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ