• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮಕ್ಕಳಿಗೆ ರೆಮಿಡಿಸಿವಿರ್‌, ಸ್ಟೆರಾಯ್ಡ್ ಕೊಡುವಂತಿಲ್ಲ; 3ನೇ ಅಲೆ ಎದುರಿಸಲು ಕೇಂದ್ರದಿಂದ ಮಾರ್ಗಸೂಚಿ

cknewsnow desk by cknewsnow desk
June 10, 2021
in COVID-19, NATION, NEWS IN USE, STATE
Reading Time: 1 min read
0
ಚಾಮರಾಜನಗರ, ಕೋಲಾರ ಜಿಲ್ಲೆಗಳ ಆಕ್ಸಿಜನ್‌ ದುರಂತಗಳ ಎಫೆಕ್ಟ್:‌ ಎಚ್ಚೆತ್ತುಕೊಂಡ ಆರೋಗ್ಯ ಸಚಿವರ ತವರು ಜಿಲ್ಲಾಡಳಿತ, ಆಮ್ಲಜನಕ-ರೆಮಿಡಿಸ್ವೀರ್‌ ಕೊರತೆ ಇಲ್ಲ ಎಂದ ಡಿಸಿ
911
VIEWS
FacebookTwitterWhatsuplinkedinEmail

18 ವರ್ಷ ಒಳಗಿನವರಿಗೆ ಅನ್ವಯ; ಮಕ್ಕಳನ್ನು ನೋಡಿಕೊಳ್ಳುವುದು ಹೇಗೆ? ಪೋಷಕರಿಗೆ ಇಲ್ಲಿದೆ ಮೋದಿ ಸರಕಾರ ಟಿಪ್ಸ್

ನವದೆಹಲಿ/ಬೆಂಗಳೂರು: ದೇಶಾದ್ಯಂತ ಕೋವಿಡ್‌ ಎರಡನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಅಲೆ ಕಾಣಿಸಿಕೊಂಡ ಮೇಲೆ ಮಕ್ಕಳ ಬಗ್ಗೆ ಕೈಗೊಳ್ಳಬೇಕಾದ ಮುತುವರ್ಜಿ ಬಗ್ಗೆ ಕೇಂದ್ರ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ

ಕೇಂದ್ರದ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ರೆಮಿಡಿಸಿವಿರ್‌ ಹಾಗೂ ಸ್ಟೆರಾಯ್ಡ್ ಕೊಡುವಂತಿಲ್ಲ.

ಒಂದೆಡೆ ಕರ್ನಾಟಕ ಸೇರಿ ದೇಶಾದ್ಯಂತ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಮೂರನೇ ಅಲೆ ಕಂಡು ಬರುವ ಸಾಧ್ಯತೆಯನ್ನು ರಾಷ್ಟ್ರೀಯ ವೈದ್ಯ ಮಂಡಳಿ ಸೇರಿ ಕೇಂದ್ರದ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ಈಗಿರುವ ಆತಂಕದಂತೆ ಮೂರನೇ ಅಲೆ ಮಕ್ಕಳಿಗೆ ತೊಂದರೆ ನೀಡಬಹುದು ಎಂದು ಹೇಳಲಾಗಿದೆ. ಈ ನಡಿವೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಸೋಂಕು ಕಂಡು ಬಂದರೆ ಏನು ಮಾಡಬೇಕು? ಎಂಥಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದಬ ಬಗ್ಗೆ ಕೇಂದ್ರವು ಸೂಚನೆಗಳನ್ನು ನೀಡಿದೆ.

ಇಲ್ಲಿದೆ ಸರಕಾರ ಟಿಪ್ಸ್

  • ಕಡ್ಡಾಯವಾಗಿ ಮಕ್ಕಳಿಗೆ ರೆಮ್ಡೆಸಿವಿರ್ ಬಳಸುವಂತಿಲ್ಲ. ಸೋಂಕಿತರಲ್ಲಿ ಆಕ್ಸಿಜನ್‌ ಪ್ರಮಾಣ ಸ್ಥಿರತೆಗೆ ಬಳಸಲಾಗುವ ಈ ಔಷಧದಿಂದ ಬ್ಲ್ಯಾಕ್‌ ಫಂಗಸ್‌ ಬರುತ್ತಿರವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ಕೊಡಲಾಗಿದೆ.
  • ಮಕ್ಕಳಿಗೆ ಸ್ಟೆರಾಯ್ಡ್ ಕೂಡ ಕೊಡುವಂತಿಲ್ಲ. ಮಕ್ಕಳಲ್ಲಿ ಸೋಂಕಿನ ಸೌಮ್ಯ ಲಕ್ಷಣಗಳು ಇರುವ ಮತ್ತೂ ಲಕ್ಷಣಗಳೇ ಇಲ್ಲದ ಪ್ರಕರಣದಲ್ಲಿ ಸ್ಟೆರಾಯ್ಡ್‌ ಬಳಕೆ ಬೇಡ. ಒಂದು ಅತ್ಯಂತ ಗಂಭೀರ ಪ್ರಕರಣಗಳು ಕಂಡು ಬಂದರೆ ಸ್ಟೆರಾಯ್ಡ್‌ ನೀಡಬಹುದು.
  • ಐದು ವರ್ಷಕ್ಕಿಂತ ಚಿಕ್ಕ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಒಂದು ವೇಳೆ ತಂದೆ-ತಾಯಿ ಅಥವಾ ವೈದ್ಯರ ಮುತುವರ್ಜಿಯೊಂದಿಗೆ ಇಂಥ ಮಕ್ಕಳು ಮಾಸ್ಕ್‌ ಧರಿಸಬಹುದು.
  • ವೈದ್ಯರನ್ನು ಸಂಪರ್ಕಿಸದೇ ಮಕ್ಕಳಿಗೆ ಪೋಷಕರೇ ಔಷಧಿ ನೀಡುವಂತಿಲ್ಲ. ಸೋಂಕು ಪತ್ತೆ ಸೇರಿ ಇತರೆ ವೈದ್ಯ ಪರೀಕ್ಷೆಗಳನ್ನು ಸುಮ್ಮನೆ ಮಾಡಿಸುವಂತಿಲ್ಲ.
  • ಒಂದು ವೇಳೆ ಸೋಂಕಿನ ಯಾವುದೇ ಲಕ್ಷಣಗಳು ಮಕ್ಕಳಲ್ಲಿ ಕಂಡು ಬಂದರೆ ಮಾರ್ಗಸೂಚಿ ಪ್ರಕಾರವೇ ಚಿಕಿತ್ಸೆ ನೀಡಬೇಕು. ಪೋಷಕರು ಅನಗತ್ಯ ಗೊಂದಲಕ್ಕೆ ಈಡಾಗುವುದು ಬೇಡ. ಜತೆಗೆ, ನಿರ್ದಿಷ್ಟ ರೀತಿಯ ಪೌಷ್ಠಿಕ ಆಹಾರ ಕ್ರಮವನ್ನು ಸೂಚಿಸಲಾಗಿದೆ.
  • ಸೋಂಕು ಕಾಣಿಸಿಕೊಂಡ ಮಕ್ಕಳಿಗೆ ಆರು ನಿಮಿಷ ವಾಕಿಂಗ್‌ ಮಾಡಿಸಿದರೆ ಉತ್ತಮ. ಇದು ೧೨ಕ್ಕಿಂತ ಹೆಚ್ಚು ವಯಸ್ಸಿನ ಮಕ್ಕಳಿಗೆ ಅನ್ವಯ. ಮಕ್ಕಳಿಗೆ ಆಕ್ಸಿಮೀಟರ್‌ ಅಳವಡಿಸಿ ವಾಕ್‌ ಮಾಡಿಸಬೇಕು ಹಾಗೂ ಆರು ನಿಮಿಷದ ನಡಿಗೆಯ ನಂತರ ಆಮ್ಲಜನಕದ ಮಟ್ಟ ಪರಿಶೀಲಿಸಿ ಉಸಿರಾಟದ ತೊಂದರೆ ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
Tags: . covidi19guidelines for childrensindia fights coronaindian governmentkidsremidisivirthird wave
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಕಳೆದ ಜನವರಿಯಿಂದ ಎಷ್ಟು ಸಲ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿತು ಗೊತ್ತಾ? ತೈಲ ಬೆಲೆಯಿಂದ 6 ತಿಂಗಳಲ್ಲಿ ಮೋದಿ ಸರಕಾರ ಗಳಿಸಿದ್ದೆಷ್ಟು?

Leave a Reply Cancel reply

Your email address will not be published. Required fields are marked *

Recommended

ಯಾರ ಹಂಗಿಲ್ಲದ ಪೂರ್ಣ ಸರಕಾರ ನೀಡಿದರೆ ಸಮಗ್ರ ನೀರಾವರಿ

ಯಾರ ಹಂಗಿಲ್ಲದ ಪೂರ್ಣ ಸರಕಾರ ನೀಡಿದರೆ ಸಮಗ್ರ ನೀರಾವರಿ

3 years ago
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ  ವಿಡಿಯೋ ಬಾಂಬ್

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಿಡಿಯೋ ಬಾಂಬ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ