• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬ್ರಿಟೀಷರ ಕಾಲದ 250 ಕೆಜಿ ಸಾಮರ್ಥ್ಯದ ತೂಕದ ಯಂತ್ರ

cknewsnow desk by cknewsnow desk
July 23, 2021
in STATE
Reading Time: 1 min read
0
ಬ್ರಿಟೀಷರ ಕಾಲದ 250 ಕೆಜಿ ಸಾಮರ್ಥ್ಯದ ತೂಕದ ಯಂತ್ರ
989
VIEWS
FacebookTwitterWhatsuplinkedinEmail

ಕೊರೊನಾ 2ನೇ ಅಲೆ ಸಮಯದಲ್ಲಿ ಮೈಸೂರು ರೈಲು ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆ

ಮೈಸೂರು: ಕೊರೊನಾ 2ನೇ ಅಲೆ ಸಮಯದಲ್ಲಿ ಸಾರ್ವಜನಿಕರಿಗೆ ಮುಚ್ಚಲ್ಪಟ್ಟಿದ್ದ ಎರಡು ತಿಂಗಳುಗಳ ಕಾಲದಲ್ಲಿ, ಮೈಸೂರು ರೈಲು ವಸ್ತುಸಂಗ್ರಹಾಲಯವು ಹಲವಾರು ಹೊಸ ಕಲಾಕೃತಿಗಳು, ವೈಶಿಷ್ಟ್ಯಗಳನ್ನು ತನ್ನ ಸಂಗ್ರಹಕ್ಕೆ ಸೇರಿಸಿಕೊಂಡಿದೆ.

ಇದರಲ್ಲಿ ರೈಲ್ವೆ, ಕಬ್ಬಿಣದ ಕಾರ್ಖಾನೆ, ಕಲ್ಲಿದ್ದಲು ಗಣಿ ಇತ್ಯಾದಿಗಳಲ್ಲಿ ಉಪಯೋಗಿಸುವ ತೂಕದ ಉಪಕರಣಗಳ ಪ್ರತಿಯೊಂದು ವಸ್ತುಗಳ ಪೇಟೆಂಟ್ ಮತ್ತು ತಯಾರಕರಾಗಿದ್ದ ಬರ್ಮಿಂಗ್ಯಾಮ್ʼನ ಬ್ರಿಟಿಷ್ ತಯಾರಕರಾದ ಡಬ್ಲ್ಯೂ & ಟಿ ಅವೆರಿ ಲಿಮಿಟೆಡ್ ರವರು 1907ರಲ್ಲಿ ತಯಾರಿಸಿರುವ, ಒಂದು ಶತಮಾನದಷ್ಟು ಹಳೆಯದಾದ 250 ಕೆಜಿ ಸಾಮರ್ಥ್ಯದ (7 ದಿಬ್ಬಗಳು) ಯಾಂತ್ರಿಕ ತೂಕದ ಯಂತ್ರವೂ ಸೇರಿದೆ.

ರೈಲ್ವೆ ಮೂಲಕ ಸಾಗಿಸಲು ತರಲಾದ ಪಾರ್ಸೆಲ್ʼಗಳು ಮತ್ತು ಸಾಮಾನುಗಳನ್ನು, ಕಳುಹಿಸುವವರ ಸಮ್ಮುಖದಲ್ಲಿಯೇ ತೂಕ ತಪಾಸಣೆ ಮಾಡಿಸುವುದು ಕಡ್ಡಾಯವಾಗಿದ್ದುದರಿಂದ, ವಸ್ತುಗಳನ್ನು ತೂಕಹಾಕಲು ಈ ಕಂಪನಿಯ ವಿಭಿನ್ನ ಸಾಮರ್ಥ್ಯಗಳ -250 ಕೆಜಿಯಿಂದ 1,000 ಕೆ.ಜಿ.ವರೆಗೆ ತೂಕದ ಯಂತ್ರಗಳು ಹೆಚ್ಚಿನ ರೈಲ್ವೆ ನಿಲ್ದಾಣಗಳಲ್ಲಿ ಇರುತ್ತಿದ್ದವು. ಇದನ್ನು ಈಗ ರೈಲು ಸಂಗ್ರಹಾಲಯದ ಆಟಿಕೆ ರೈಲು ನಿಲ್ದಾಣದಲ್ಲಿ ಇರಿಸಲಾಗಿದೆ.

ಇದು ಪ್ರಾಸಂಗಿಕವಾಗಿ ಮೈಸೂರು ರಾಜ್ಯ ರೈಲ್ವೆ (ಎಂಎಸ್‍ಆರ್) ಯ ಸಮಯದಲ್ಲಿ ನಿರ್ಮಿಸಲಾದ ನಿಲ್ದಾಣಗಳ ಪ್ರತಿರೂಪವಾಗಿದೆ.

ಹುಲ್ಲುಹಾಸಿನ ಹಾನಿಯನ್ನು ತಡೆಗಟ್ಟಲು ಹಾದಿಗಳಲ್ಲಿ ರೈಲು ಸೇವೆಯಿಂದ ಬಿಡುಗಡೆಯಾದ ಮರದ ಸ್ಲೀಪರ್ಗಳನ್ನು ಒದಗಿಸುವುದರ ಜೊತೆಗೆ, ಪೀಠೋಪಕರಣಗಳ ಬಳಿ ಇರುವ ಜನಪ್ರಿಯ ಸೆಲ್ಫಿ ಪಾಯಿಂಟ್ ಗಳಲ್ಲಿ ಮರದ ಪೀಠಗಳನ್ನು ಇರಿಸಲಾಗಿದೆ.

ಬಾಂಬೆ ಬರೋಡಾ ಮತ್ತು ಸೆಂಟ್ರಲ್ ಇಂಡಿಯಾ ರೈಲ್ವೆ (ಬಿಬಿ ಮತ್ತು ಸಿಐಆರ್) ಸಂಸ್ಥೆಯು ತನ್ನ ಉದ್ಯೋಗಿಯೊಬ್ಬರಿಗೆ 1931 ರಲ್ಲಿ ನೀಡಿರುವ ಸೇವಾ ಪ್ರಮಾಣಪತ್ರದ ಹಸ್ತಪ್ರತಿಯು ಒಳಾಂಗಣ ಗ್ಯಾಲರಿಯ ಗೋಡೆಯನ್ನು ಅಲಂಕರಿಸಿದ್ದು, ಹಿಂದಿನ ಯುಗದ ಗತವೈಭವವನ್ನು ಪುನರುಜ್ಜೀವನಗೊಳಿಸುತ್ತದೆ.

ಟಿಕೆಟ್ ನೀಡುವ ಪ್ರದೇಶದಲ್ಲಿ ಸಂದರ್ಶಕರ ಕ್ರಮಬದ್ಧ ಚಲನೆಗೆ ಕ್ಯೂ ವ್ಯವಸ್ಥೆಯ ಅನುಕೂಲತೆ, ಸ್ವಚ್ಛತಾ ಮತ್ತು ಭದ್ರತಾ ಸೇವೆ, ವಸ್ತುಸಂಗ್ರಹಾಲಯದ ಉಲ್ಲೇಖ ಗ್ರಂಥಾಲಯದಲ್ಲಿ ಹೆಚ್ಚಿನ ಇತಿಹಾಸ ಪುಸ್ತಕಗಳು, ಇತ್ಯಾದಿಗಳು ವಸ್ತುಸಂಗ್ರಹಾಲಯವನ್ನು ಕ್ರಮೇಣ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸಲು ಪ್ರಾರಂಭಿಸಿರುವ ಹೊಸ ಕ್ರಮಗಳಾಗಿವೆ.

ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಅವರ ಸೂಚನೆ ಮೇರೆಗೆ ಹೊಸ ಕಲಾಕೃತಿಗಳು/ವೈಶಿಷ್ಟ್ಯಗಳನ್ನು ಸೇರಿಸಲಾಗಿದ್ದೂ, ಹಿಂದಿನ ವರ್ಷಗಳಲ್ಲಿ ರೈಲ್ವೆ ವ್ಯವಸ್ಥೆಯು ಹೇಗೆ ವಿಕಸನಗೊಂಡಿದೆ ಎಂಬುದರ ಬಗ್ಗೆ ತಿಳಿಯಲು ಸಂದರ್ಶಕರಿಗೆ ಅನುವು ಮಾಡಿಕೊಡುವ ಉದ್ದೇಶದಿಂದ ವಿಭಾಗದ ವಿವಿಧ ಸ್ಥಳಗಳಲ್ಲಿರುವ ಐತಿಹಾಸಿಕ ಮೌಲ್ಯವನ್ನು ಹೊಂದಿರುವ ವಸ್ತುಗಳನ್ನು ಹಿಂಪಡೆಯಬೇಕು ಮತ್ತು ಅವುಗಳನ್ನು ಸಂರಕ್ಷಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Tags: British ruleIndian railwaysMysore railway museumone century old Weighbridge
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಇಂದು ತಿಲಕರ ಜನ್ಮದಿನ; ತಿಲಕರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ

ಇಂದು ತಿಲಕರ ಜನ್ಮದಿನ; ತಿಲಕರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ

Leave a Reply Cancel reply

Your email address will not be published. Required fields are marked *

Recommended

200 ವರ್ಷ ಇತಿಹಾಸವಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ

200 ವರ್ಷ ಇತಿಹಾಸವಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ

4 years ago
#COVID19KARNATAKA : ಆಮ್ಲಜನಕ ಕೊರತೆಯಿಂದ ಸೋಂಕಿತರ ದುರ್ಮರಣ; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ  ಮನಕಲುಕುವ ಪತ್ರ ಬರೆದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ ಕುಮಾರ್

ಎರಡು ಬಾರಿ ಸ್ಪೀಕರ್‌ ಆಗಿದ್ದವರ ಅಸಭ್ಯ ಹೇಳಿಕೆ; ವಿಕೃತಿಯ ಪರಮಾವಧಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ