• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

cknewsnow desk by cknewsnow desk
December 22, 2021
in POLITICS, STATE
Reading Time: 1 min read
0
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
968
VIEWS
FacebookTwitterWhatsuplinkedinEmail

ಜೆಡಿಎಸ್ ಮುಳುಗುವ ಹಡಗು ಎಂದ ಸಿದ್ದರಾಮಯ್ಯ ಹೇಳಿಕೆಗೆ HDK ಕಿಡಿ

ಬೆಳಗಾವಿ: ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರತಿಪಕ್ಷ ನಾಯಕರನ್ನು ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ʼಗೆ ಹೋಲಿಕೆ ಮಾಡಿ ಟಾಂಕ್ ನೀಡಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಮೇಲೆ ಪ್ರಹಾರ ನಡೆಸಿರುವ ಅವರು; ಸಿದ್ದರಾಮಯ್ಯ ಅವರನ್ನು ʼಗೊಬೆಲಪ್ಪʼ ಮತ್ತು ʼಬ್ರೋಕರಪ್ಪʼ ಎಂದು ಕರೆದಿದ್ದಾರೆ.

HDK ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ;

ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ.

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ.

ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ.

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ.

ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ. 1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ. 2/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ. 3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ. 4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021
Tags: cknewsnowCongresshd kumaraswamyjdskarnatakanewsPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮಕ್ಕೆ ನಿರ್ಬಂಧ

ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮಕ್ಕೆ ನಿರ್ಬಂಧ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ: ಸರಕಾರಿ ಶಾಲೆಯಲ್ಲಿ ಒಂದನೇ ಕ್ಲಾಸ್ ಇಂಗ್ಲೀಷ್ ಮಾಧ್ಯಮಕ್ಕೆ ಚಾಲನೆ

ಬಾಗೇಪಲ್ಲಿ: ಸರಕಾರಿ ಶಾಲೆಯಲ್ಲಿ ಒಂದನೇ ಕ್ಲಾಸ್ ಇಂಗ್ಲೀಷ್ ಮಾಧ್ಯಮಕ್ಕೆ ಚಾಲನೆ

5 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ