• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹೊಸ ಸಂಸತ್‌ ಭವನ; ವಿಶೇಷಗಳ ನಂದನವನ

P K Channakrishna by P K Channakrishna
May 28, 2023
in NATION, STATE, WORLD
Reading Time: 2 mins read
0
ಹೊಸ ಸಂಸತ್‌ ಭವನ; ವಿಶೇಷಗಳ ನಂದನವನ
1k
VIEWS
FacebookTwitterWhatsuplinkedinEmail

ದೇಶದ ಪಾಲಿನ ದೇಗುಲ ನೂತನ ಸಂಸತ್ ಭವನದ ವಿಶೇಷಗಳು ಅನೇಕ

ನವದೆಹಲಿ: ಭಾರತದ ನೂತನ ಸಂಸತ್ ಭವನ ಇಂದು ಉದ್ಘಾಟನೆಯಾಗಿದ್ದು ಇದು ದೇಶದ ಜನರ ಪಾಲಿಗೆ ದೇಗುಲವಿದ್ದಂತೆ. 1200 ಕೋಟಿ ರೂ. ವೆಚ್ಚದಲ್ಲಿ 39.6 ಮೀಟರ್ ಎತ್ತರದಲ್ಲಿ ನಾಲ್ಕು ಅಂತಸ್ತಿನ ನೂತನ ಸಂಸತ್ ಭವನ ನಿರ್ಮಾಣ ಮಾಡಲಾಗಿದೆ.

1272 ಆಸನ ಸಾಮರ್ಥ್ಯವನ್ನು ಇದು ಹೊಂದಿದೆ. ಲೋಕಸಭೆಯನ್ನು ಗರಿಬಿಚ್ಚಿರುವ ನವಿಲಿನ ವಿನ್ಯಾಸದಲ್ಲಿ ನಿರ್ಮಾಣ ಮಾಡಿರುವುದು ವಿಶೇಷ. ಸುಮಾರು 6 ಸಾವಿರ ಕಾರ್ಮಿಕರು ಈ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಹೊಸ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ 2020ರ ಡಿಸೆಂಬರ್‌ನಲ್ಲಿ ಶಂಕು ಸ್ಥಾಪನೆ ಮಾಡಿದ್ದರು. ಹೊಸ ಸಂಸತ್ ಭವನ ಸ್ವಾವಲಂಬಿ ಭಾರತದ ಒಂದು ಆಂತರಿಕ ಭಾಗವಾಗಿದೆ ಮತ್ತು ಸ್ವಾತಂತ್ರ್ಯದ ನಂತರ ಪ್ರಥಮ ಬಾರಿಗೆ ಜನರನ್ನು ಸಂಕೇತಿಸುವ ಸಂಸತ್ತನ್ನು ನಿರ್ಮಿಸಲು ದೊರೆತ ಸದಾವಕಾಶವಾಗಿದೆ” ಎಂದು ಮೋದಿ ಹೇಳಿದ್ದರು.

ಲೋಕಸಭಾ ಸ್ಪೀಕರ್ ಕುರ್ಚಿ ಬಳಿ ಐತಿಹಾಸಿಕ ರಾಜದಂಡ ‘ಸೆಂಗೊಲ್’ ಅನ್ನು ಸ್ಥಾಪಿಸಿರುವುದು ಮತ್ತೊಂದು ವಿಶೇಷ. ಟಾಟಾ ಪ್ರಾಜೆಕ್ಟ್ ಲಿಮಿಟೆಡ್ ಈ ಕಟ್ಟಡ ನಿರ್ಮಿಸಿದೆ. ಹೊಸ ಸಂಸತ್ತಿನ ಕಟ್ಟಡವು ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ಭವ್ಯವಾದ ಸಂವಿಧಾನ ಭವನವನ್ನು ಹೊಂದಿದೆ.

ಹೊಸ ಸಂಸತ್‌ ಭವನದ ವೈಭವ ನೋಡಲು ಈ ಸ್ಲೈಡ್‌ ಶೋ ಕ್ಲಿಕ್‌ ಮಾಡಿ..

ಸಂಸದರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಕಮಿಟಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿದೆ. ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಸಂಸತ್ ಭವನ ಮೂರು ಮುಖ್ಯ ದ್ವಾರಗಳನ್ನು ಹೊಂದಿದೆ. ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ.

ಸಂಸತ್ ಭವನದಲ್ಲಿ ವಿಐಪಿಗಳು, ಸಂಸದರು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶದ್ವಾರಗಳಿವೆ. ಹೊಸ ಕಟ್ಟಡಕ್ಕೆ ಬಳಸಲಾದ ವಸ್ತುಗಳನ್ನು ದೇಶದ ವಿವಿಧ ಭಾಗಗಳಿಂದ ತರಿಸಿಕೊಳ್ಳಲಾಗಿದೆ. ಈ ಕಟ್ಟಡದ ಲೋಕಸಭೆಯಲ್ಲಿ 888 ಸದಸ್ಯರು ಮತ್ತು ರಾಜ್ಯಸಭಾ ಕೊಠಡಿಯಲ್ಲಿ 300 ಸದಸ್ಯರು ಆರಾಮವಾಗಿ ಕುಳಿತುಕೊಳ್ಳಬಹುದಾಗಿದೆ. ಉಭಯ ಸದನಗಳ ಜಂಟಿ ಅಧಿವೇಶನಕ್ಕಾಗಿ, 1,280 ಸಂಸದರಿಗೆ ಲೋಕಸಭೆಯ ಕೊಠಡಿಯಲ್ಲಿ ಅವಕಾಶ ಕಲ್ಪಿಸಿರುವುದೂ ವಿಶೇಷವೆ ಆಗಿದೆ.

The new Parliament building will make every Indian proud. This video offers a glimpse of this iconic building. I have a special request- share this video with your own voice-over, which conveys your thoughts. I will re-Tweet some of them. Don’t forget to use #MyParliamentMyPride. pic.twitter.com/yEt4F38e8E

— Narendra Modi (@narendramodi) May 26, 2023
Tags: ckcknewsnowinagurationindianarendra modinew indian parliment bhavannews
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು

ರಚ್ಚೆ ಹಿಡಿದ ರಾಮಲಿಂಗಾರೆಡ್ಡಿಗೆ ಸಾರಿಗೆ + ಮುಜರಾಯಿ!!

Leave a Reply Cancel reply

Your email address will not be published. Required fields are marked *

Recommended

ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

5 years ago
ವರ್ಲಕೊಂಡ ಪಂಚಾಯಿತಿ ಬೀಗ ತೆರವು

ವರ್ಲಕೊಂಡ ಪಂಚಾಯಿತಿ ಬೀಗ ತೆರವು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ